ಸಿನಿ ಕನಸಿನ ಹುಡುಗನ ಸುತ್ತ ಹರಿಕಥೆ: ರಿಷಭ್‌ ಚಿತ್ರ ಜೂ.23ಕ್ಕೆ ತೆರೆಗೆ


Team Udayavani, Jun 17, 2022, 3:59 PM IST

harikathe alla giri kathe

ರಿಷಭ್‌ ಶೆಟ್ಟಿ ನಾಯಕರಾಗಿ ನಟಿಸಿರುವ “ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಜೂ.23ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರತಂಡ ಟ್ರೇಲರ್‌ ಬಿಡುಗಡೆ ಮಾಡಿದ್ದು, ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂದೇಶ್‌ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್‌. ಎನ್‌ ನಿರ್ಮಿಸಿರುವ ಈ ಚಿತ್ರವನ್ನು ಕರಣ್‌ ಅನಂತ್‌ ಹಾಗೂ ಅನಿರುದ್ಧ್ ಮಹೇಶ್‌ ನಿರ್ದೇಶನ ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ರಿಷಭ್‌ ಶೆಟ್ಟಿ, “ಸಿನಿಮಾ ನಿರ್ದೇಶಕನಾಗುವ ಆಸೆ ಹೊತ್ತ ಮಧ್ಯಮ ವರ್ಗದ ಯುವಕನೊಬ್ಬನ ಸುತ್ತ ನಡೆಯುವ ಕಥೆ ಇದು. ಇದರಲ್ಲಿ ನಾನು ಗಿರಿಕೃಷ್ಣ ಎಂಬ ಪಾತ್ರ ಮಾಡಿದ್ದೀನಿ. ಗಿರಿ ಅಂದರೆ ನಾನೊಬ್ಬನ ಹೆಸರಲ್ಲ. ಹೀರೋಯಿನ್‌ ಹೆಸರು ಗಿರಿಜಾ ಥಾಮಸ್‌ ಹಾಗೂ ವಿಲನ್‌ ಹೆಸರು ಗಿರಿ ಅಂತ. ಹೀಗೆ ನಮ್ಮ ಚಿತ್ರದಲ್ಲಿ ಹಲವು ಗಿರಿಗಳ ಸಂಗಮವಾಗಿದೆ.ಸಿನಿಮಾ ಮಾಡಲು ಹೊರಟಿರುವ ಅನೇಕರ ಕಥೆಯಿದು. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು ರಿಷಭ್‌ ಶೆಟ್ಟಿ.

“ನಮ್ಮ ಚಿತ್ರತಂಡದ ಸಹಕಾರದಿಂದ ಚೆನ್ನಾಗಿ ಬಂದಿದೆ. ನಾನು ಹಾಗೂ ರಿಷಭ್‌ ಕಥಾಸಂಗಮ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೆವು. ಗಿರಿಕೃಷ್ಣ ಈ ಚಿತ್ರದ ಕಥೆ ಬರೆದಿದ್ದರು. ಆ ನಂತರ ನಾನು ಹಾಗೂ ಅನಿರುದ್ಧ್ ಮಹೇಶ್‌ ಸೇರಿ ಈ ಚಿತ್ರ ನಿರ್ದೇಶನ ಮಾಡಿದ್ದೇವೆ’ ಎನ್ನುವುದು ನಿರ್ದೇಶಕರಲ್ಲೊಬ್ಬರಾದ ಕರಣ್‌ ಅನಂತ್‌ ಮಾತು.

ಇದನ್ನೂ ಓದಿ:ರಜನಿಕಾಂತ್ 169 ನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ; ಶಿವರಾಜ್ ಕುಮಾರ್ ಮುಖ್ಯಪಾತ್ರದಲ್ಲಿ !

ನಾಯಕಿ ರಚನಾ ಇಂದರ್‌ಗೆ ಈ ಚಿತ್ರದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. “ನಾನು ಈ ಚಿತ್ರದಲ್ಲಿ ಗಿರಿಜಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ನಟಿಯಾಗಬೇಕೆಂಬ ಆಸೆ ಹೊತ್ತ ಹುಡುಗಿ’ ಎಂದು ಪಾತ್ರದ ಬಗ್ಗೆ ಹೇಳಿಕೊಂಡರು.

“ನಾನು ಈ ಹಿಂದೆ ಜೋಕುಮಾರಸ್ವಾಮಿ ನಾಟಕದಲ್ಲಿ ಅಭಿನಯಿಸಿದ್ದೆ. ಇದರಲ್ಲೂ ಅದೇ ಹೆಸರು. ಆದರೆ ಮಂತ್ರಿಯಾಗಿ ಕಾಣಿಸಿಕೊಂಡಿದ್ದೇನೆ’ ಎನ್ನುವುದು ನಟ ದಿನೇಶ್‌ ಮಂಗಳೂರು ಮಾತು.

ನಿರ್ಮಾಪಕ ಸಂದೇಶ್‌ ಮಾತನಾಡಿ, “ನಾನು ಎಲ್ಲ ಜವಾಬ್ದಾರಿಗಳನ್ನು ರಿಷಭ್‌ ಅವರಿಗೆ ನೀಡಿದ್ದೇನೆ. ಅವರ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗಿದೆ. ಜಯಣ್ಣ ಈ ಚಿತ್ರದ ಹಂಚಿಕೆದಾರರು. ಚಿತ್ರವನ್ನು ನೋಡಿ. ಪ್ರೋತ್ಸಾಹಿಸಿ’ ಎಂದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.