ಹೊಸ ಚಿಂತನೆಯಲ್ಲಿ ಸಮಾನತೆಯ ಕಡೆಗೆ
Team Udayavani, Dec 11, 2020, 1:14 PM IST
ಈಗಾಗಲೇ ಜಾತಿ ತಾರತಮ್ಯ, ಅಸ್ಪೃಶ್ಯತೆನಿವಾರಣೆಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಈಗ ಅದಕ್ಕೆ ಹೊಸ ಸೇರ್ಪಡೆ “ಸಮಾನತೆಯ ಕಡೆಗೆ’. ಹೀಗೊಂದು ಚಿತ್ರ ಸದ್ದಿಲ್ಲದೇ ಸಿದ್ಧವಾಗಿದೆ.
ಈ ಚಿತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ನಡೆಯುವ ಜಾತಿ ತಾರತಮ್ಯ ಹಾಗೂ ದೌರ್ಜನ್ಯಗಳನ್ನು ತಡೆಯಲು ಕಾನೂನು ಕುರಿತು ಹೇಳಲಾಗಿದೆ. ಚಿತ್ರದಲ್ಲಿ ಅಸ್ಪೃಶ್ಯತೆಯನ್ನು ನಿವಾರಿಸಲು ಕಾನೂನು ಜಾರಿ ಮಾಡುವ ಜೊತಗೆ ಮೇಲ್ಜಾತಿಯ ಪ್ರಗತಿ ಪರರ ಸಹಕಾರ ಅತಿಮುಖ್ಯ ಎಂಬುದನ್ನು ಸಮಾನತೆಯಕಡೆಗೆ ಚಿತ್ರದಲ್ಲಿ ಹೇಳಲಾಗಿದೆ.
ಇದನ್ನೂ ಓದಿ : ಮಂಗಳೂರು- ಮೈಸೂರು ವಿಮಾನಯಾನ ಆರಂಭ: ಮಂಗಳೂರಿಗೆ ಬಂದಿಳಿದ ಮೊದಲ ವಿಮಾನ
ಜೊತೆಗೆ ಕುಡಿತದ ಚಟ ತೊರೆಯುವಂತೆಪ್ರೋತ್ಸಾಹಿಸುವ, ಶಿಕ್ಷಣದ ಮಹತ್ವ,ಸರ್ಕಾರದ ಸವಲತ್ತುಗಳನ್ನುಬಳಸಿಕೊಂಡು ಅಭಿವೃದ್ಧಿಸಾಧಿಸುವ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಪ್ರೇರೇಪಿಸುವ ಅಂಶಗಳನ್ನು ಈ ಚಿತ್ರ ಒಳಗೊಂಡಿದೆ. ಚಿತ್ರವನ್ನು ಅನಂತರಾಯಪ್ಪ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಹನುಮಂತರಾಜು, ಮಂಡ್ಯ ಜಯರಾಂ, ಲೋಕೇಶ್, ಮಂಜುಳ ಪುಟ್ಟರಾಜು ಸೇರಿದಂತೆಅನೇಕರು ನಟಿಸಿದ್ದಾರೆ. ರವೀಶ್ ಅವರ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ