ಜಿಲ್ಕಾದಲ್ಲಿ ಪ್ರಿಯ ಮಿಂಚು

ಕರಾವಳಿ ಹುಡ್ಗಿಯ ಸ್ಯಾಂಡಲ್‌ವುಡ್‌ ಎಂಟ್ರಿ

Team Udayavani, Jan 31, 2020, 5:56 AM IST

youth-25

ಕರ್ನಾಟಕದ ಕರಾವಳಿಯ ಕಡಲ ತೀರದಿಂದ, ಸಿನಿಮಾ ಎಂಬ ಬಣ್ಣದ ಲೋಕಕ್ಕೆ ಕಾಲಿಟ್ಟು ಮಿಂಚುತ್ತಿರುವ ಪ್ರತಿಭೆಗಳ ಸಂಖ್ಯೆಗೆ ಲೆಕ್ಕವಿಲ್ಲ. ಚಿತ್ರರಂಗವೆಂಬ ಮಾಯಾಲೋಕಕ್ಕೆ ಪ್ರತಿವರ್ಷ ಇಲ್ಲಿಂದ ನೂರಾರು ಮಂದಿ ಕಾಲಿಡುತ್ತಲೇ ಇರುತ್ತಾರೆ. ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ಬೇರೆ ಬೇರೆ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿಯರ ಸಾಲು ಕೂಡ ದೊಡ್ಡದಿದೆ. ಈಗ ಈ ಸಾಲಿಗೆ ಪ್ರಿಯಾ ಹೆಗ್ಡೆ ಎನ್ನುವ ಮತ್ತೂಬ್ಬ ನವನಟಿಯ ಹೆಸರು ಸೇರ್ಪಡೆ­ಯಾಗುತ್ತಿದೆ. ತುಳು ಚಿತ್ರರಂಗದ ಮೂಲಕ ಸಿನಿ ಜರ್ನಿ ಶುರು ಮಾಡಿದ ಪ್ರಿಯಾ ಹೆಗ್ಡೆ, ಈಗ ಕನ್ನಡದ ಜೊತೆ ತೆಲುಗು ಚಿತ್ರರಂಗದಲ್ಲೂ ನಿಧಾನವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ.

ಸದ್ಯ ಪ್ರಿಯಾ ಹೆಗ್ಡೆ ಅಭಿನಯದ “ಜಿಲ್ಕಾ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಕನ್ನಡ, ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಪ್ರಿಯಾ ಮೂರೂ ಭಾಷೆಯಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವ ಪ್ರಿಯಾ, “ನನ್ನ ಸಿನಿಮಾ ಕೆರಿಯರ್‌ನಲ್ಲಿ ಇದೊಂದು ಮಹತ್ವದ ಸಿನಿಮಾ. ಇಡೀ ಸಿನಿಮಾದ ಆರಂಭದಿಂದ ಅಂತ್ಯದವರೆಗೆ ಸಂಪೂರ್ಣವಾಗಿ ಇಲ್ಲಿ ತೊಡಗಿಸಿಕೊಂಡಿದ್ದೇನೆ. ಒಂದು ಸಿನಿಮಾಕ್ಕೆ ಏನೆಲ್ಲ ಕೆಲಸಗಳಿರುತ್ತದೆ. ಒಬ್ಬ ನಟಿಯಾಗಿ ಹೇಗಿರಬೇಕು, ಪಾತ್ರಕ್ಕೆ ಏನು ತಯಾರಿ ಮಾಡಿಕೊಳ್ಳಬೇಕು. ಸಿನಿಮಾ ಮೇಕಿಂಗ್‌ ಹೇಗಾಗುತ್ತದೆ? ಹೀಗೆ ಪ್ರತಿಯೊಂದು ವಿಷಯವನ್ನೂ ಇದರಲ್ಲಿ ಕಲಿತುಕೊಂಡಿದ್ದೇನೆ. ಚಿತ್ರದ ಪಾತ್ರಕ್ಕಾಗಿ ಕೆಲ ತಿಂಗಳು ಮುಂಬೈಗೆ ಹೋಗಿ ಟ್ರೈನಿಂಗ್‌ ತೆಗೆದುಕೊಂಡು ಬಂದಿದ್ದೆ. ಇದು ನನಗೆ ಮರೆಯಲಾರದ ಅನುಭವ. ಈ ಸಿನಿಮಾದಲ್ಲಿ ನನ್ನ ಪಾತ್ರದ ಹೆಸರು ಸ್ಪೂರ್ತಿ ಅಂಥ. ಪ್ರಿನ್ಸಿಪಾಲ್‌ ಮಗಳು. ಇನೋಸೆಂಟ್‌ ಹುಡುಗಿ. ಅದರಿಂದಾಚೆಗೆ ಪಾತ್ರಕ್ಕೆ ಇನ್ನೊಂದು ತಿರುವು ಇದೆ. ಅದರ ಬಗ್ಗೆ ಈಗಲೆ ಗುಟ್ಟು ಬಿಟ್ಟುಕೊಡಲಾರೆ. ಅದನ್ನು ಥಿಯೇಟರ್‌ನಲ್ಲೇ ನೋಡಬೇಕು. ಇದೇ ಫೆಬ್ರವರಿಗೆ ಸಿನಿಮಾ ರಿಲೀಸ್‌ ಆಗ್ತಿದೆ. ನನ್ನ ಮಟ್ಟಿಗೆ ಇದೊಂದು ಡಿಫ‌ರೆಂಟ್‌ ಸಿನಿಮಾವಾಗಿದ್ದು, ಸಿನಿಮಾ ಮತ್ತು ಅದರಲ್ಲಿ ನನ್ನ ಪಾತ್ರ ಎರಡೂ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎನ್ನುತ್ತಾರೆ.

ಒಂದಷ್ಟು ಶಾರ್ಟ್‌ಫಿಲಂಸ್‌, ಮ್ಯೂಸಿಕ್‌ ಆಲ್ಬಂಗಳಲ್ಲಿ ಪ್ರಿಯಾ ಹೆಗ್ಡೆ ಅಭಿನಯಿಸಿದ ನಂತರ, “ದಗಲ್‌ಬಾಜಿಲು’ ತುಳು ಚಿತ್ರದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು. “ದಗಲ್‌ಬಾಜಿಲು’ ತೆರೆಕಂಡ ಬಳಿಕ ತುಳು ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸು ಕೂಡ ಪಡೆಯಿತು. ಅದಾದ ಬಳಿಕ ಕನ್ನಡದಲ್ಲಿ “ಜಿಲ್ಕಾ’ ಚಿತ್ರದಲ್ಲಿ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.