ಕೆಜಿಎಫ್ ಎಂಟ್ರಿಗೆ ಸಂಜಯ್‌ ದತ್‌ ರೆಡಿ

ಗಡ್ಡ ಬಿಟ್ಟಿರೋದು ಅಧೀರನಿಗಾಗಿ ಎಂದ ನಟ

Team Udayavani, Oct 16, 2020, 1:04 PM IST

ಕೆಜಿಎಫ್ ಎಂಟ್ರಿಗೆ ಸಂಜಯ್‌ ದತ್‌ ರೆಡಿ

ಕೆಜಿಎಫ್-2′ ಸಿನಿಮಾಕ್ಕಾಗಿ ಕಾಯುತ್ತಿರುವ ಅಭಿಮಾನಿಗಳಿಗೊಂದು ಗುಡ್‌ ನ್ಯೂಸ್‌ ಸಿಕ್ಕಿದೆ. ಅದು ಸಂಜಯ್‌ ದತ್‌ ಅವರಕಡೆಯಿಂದ. ನವೆಂಬರ್‌ನಲ್ಲಿ ತಾನು “ಕೆಜಿಎಫ್-2′ ಸೆಟ್‌ಗೆ ಮರಳುವುದಾಗಿ ಸ್ವತಃ ಸಂಜಯ್‌ ದತ್‌ ಹೇಳಿರುವುದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಹೌದು, ಸಂಜಯ್‌ ದತ್‌ “ಕೆಜಿಎಫ್-2′ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಾಗ ಸಿನಿಪ್ರೇಮಿಗಳು ಸಂಭ್ರಮಿಸಿದ್ದರು. ಮೊದಲ ಬಾರಿಗೆ ಬಾಲಿವುಡ್‌ನ‌ ಸ್ಟಾರ್‌ ನಟ ಸಂಜಯ್‌ ದತ್‌ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದರಿಂದ ಚಿತ್ರದ ಕ್ರೇಜ್‌ ಕೂಡಾ ಹೆಚ್ಚಾಗಿತ್ತು. ಆದರೆ, ಆಗಸ್ಟ್‌ನಲ್ಲಿ ಸಂಜಯ್‌ ದತ್‌ ಅವರಕ್ಯಾನ್ಸರ್‌ ಕುರಿತಾದ ಸುದ್ದಿ ಹೊರಬಿದ್ದ ನಂತರ, ಅಭಿಮಾನಿಗಳು ಕಸಿವಿಸಿಗೊಂಡಿದ್ದರು. ವಿದೇಶಕ್ಕೆ ತೆರಳಿದ್ದ ಸಂಜಯ್‌ ದತ್‌, ಗುಣಮುಖರಾಗಿ ಮತ್ತೆ ಯಾವಾಗ “ಕೆಜಿಎಫ್-2’ಗೆ ಬರುತ್ತಾರೆ ಎಂಬ ಲೆಕ್ಕಾಚಾರಆರಂಭವಾಗಿತ್ತು. ಆದರೆ, ಈಗ ಸ್ವತಃ ಸಂಜಯ್‌ ದತ್‌ ತಾನು ನವೆಂಬರ್‌ನಲ್ಲಿ “ಕೆಜಿಎಫ್-2′ ಸೆಟ್‌ಗೆ ಮರಳುತ್ತಿರುವುದಾಗಿ ಹೇಳಿದ್ದಾರೆ. ಈ ಮೂಲಕ “ಅಧೀರ’ ಎಂಟ್ರಿಯಾಗುತ್ತಿರುವುದು ಪಕ್ಕಾ ಆಗಿದೆ.

ಬಾಲಿವುಡ್‌ನ‌ ಖ್ಯಾತ ಹೇರ್‌ ಸ್ಟೈಲಿಸ್ಟ್‌ ಆಲೀಮ್‌ ಹಕೀಮ್‌ ಅವರು ಹೊಸದಾಗಿ ಆರಂಭಿಸಿರುವ ಸಲೋನ್‌ಗೆ ಬಂದು ಹೇರ್‌ ಕಟ್ಟಿಂಗ್‌ ಮಾಡಿಸಿಕೊಂಡು ಸಂಜಯ್‌ ದತ್‌ ಈ ವೇಳೆ ಒಂದು ವಿಡಿಯೋ ಮಾಡಿದ್ದಾರೆ. ಈವಿಡಿಯೋದಲ್ಲಿ ನವೆಂಬರ್‌ನಿಂದ ಸಿನಿಮಾ ಕೆಲಸದಲ್ಲಿ ತೊಡಗಿಕೊಳ್ಳುವ ಬಗ್ಗೆ ಮಾತ ನಾಡಿದ್ದಾರೆ. ಜೊತೆಗೆ ಸದ್ಯ ಗಡ್ಡ ಬಿಟ್ಟಿರುವ ಸಂಜಯ್‌, “ಈ ಗಡ್ಡ ಕೆಜಿಎಫ್-2ನ ಅಧೀರ ಪಾತ್ರಕ್ಕಾಗಿ’ ಎಂದಿದ್ದಾರೆ.

ತಾನು ಕ್ಯಾನ್ಸರ್‌ ಗೆದ್ದು ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. “ಜೀವನದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿ ಗೆದ್ದು ಬಂದಿದ್ದೇನೆ. ಈ ಸಮಸ್ಯೆಯನ್ನೂ ಗೆದ್ದು ಬರುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದ್ಯ “ಕೆಜಿಎಫ್-2′ ಚಿತ್ರೀಕರಣ ಆರಂಭವಾಗಿದ್ದು, ಮಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿರುವ ಚಿತ್ರತಂಡ ಈಗ ಹೈದರಾಬಾದ್‌ನತ್ತ ಮುಖ ಮಾಡಿದೆ. ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ನವೆಂಬರ್‌ನಲ್ಲಿ ಸಂಜಯ್‌ ದತ್‌ ಅವರನ್ನು ಬರಮಾಡಿಕೊಳ್ಳಲಿದೆ. ­

 

-ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.