ಸಾಫ್ಟ್ ವೇರ್ ಹುಡುಗನ ಸೈನ್ಸ್ ಸಿನ್ಮಾ

ನ್ಯೂರಾನ್‌ ಎಂಬ ಸೈಂಟಿಫಿಕ್‌ ಥ್ರಿಲ್ಲರ್‌

Team Udayavani, Jun 21, 2019, 5:00 AM IST

31

“ನ್ಯೂರಾನ್‌’… ಇದು ವಿಜ್ಞಾನಕ್ಕೆ ಸಂಬಂಧಿಸಿದ ಪದ. ಈಗ “ನ್ಯೂರಾನ್‌’ ಹೆಸರಲ್ಲೇ ಚಿತ್ರವೊಂದು ಮೂಡಿಬರುತ್ತಿದೆ. ಅಂದಹಾಗೆ, ಕೆಲವರನ್ನು ಹೊರತುಪಡಿಸಿದರೆ ಬಹುತೇಕ ಹೊಸಬರ ಚಿತ್ರವಿದು. ವಿಕಾಸ್‌ ಪುಷ್ಪಗಿರಿ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಸಾಫ್ಟ್ವೇರ್‌ ಕ್ಷೇತ್ರದಲ್ಲಿದ್ದ ವಿಕಾಸ್‌ಗೆ ಮೊದಲನಿಂದಲೂ ಸಿನಿಮಾ ಆಸಕ್ತಿ ಇತ್ತು. ಚಿತ್ರರಂಗದಲ್ಲಿ ಹೊಸದೇನಾದರೂ ಮಾಡಿ ಗುರುತಿಸಿಕೊಳ್ಳಬೇಕೆಂಬ ಬಯಕೆಗೆ ನಿರ್ಮಾಪಕ ವಿನಯ್‌ಕುಮಾರ್‌,

ಲೋಹಿತ್‌, ಶ್ರೀನಿವಾಸ್‌ಗೌಡ ಅವರು ಸಾಥ್‌ ಕೊಟ್ಟಿದ್ದರಿಂದ “ನ್ಯೂರಾನ್‌’ ನಿರ್ದೇಶಿಸಲು ಸಾಧ್ಯವಾಗಿದೆ.
“ನ್ಯೂರಾನ್‌’ ಬಗ್ಗೆ ಹೇಳಿಕೊಂಡ ವಿಕಾಸ್‌ ಪುಷ್ಪಗಿರಿ, “ಮನುಷ್ಯ ನ್ಯೂರಾನ್ಸ್‌ ಇಲ್ಲದೆ ಬದುಕಲು ಸಾಧ್ಯವಿಲ್ಲ. ಬ್ರೈನ್‌ಗೆ ಸಂದೇಶ ರವಾನಿಸೋದೇ ಈ ನ್ಯೂರಾನ್‌. ಇದರಿಂದಲೇ ಮೆದುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ. ಇವತ್ತಿನ ಜನರೇಷನ್‌ಗೆ ಬೇಕಾದ ಅಂಶಗಳೊಂದಿಗೆ ಈ ಚಿತ್ರ ಮಾಡಿದ್ದೇನೆ. ಇಲ್ಲೂ ನ್ಯೂರಾನ್‌ ಹೈಲೈಟ್‌ ಆಗಿರಲಿದೆ. ಅದು ಹೇಗೆ ಎಂಬುದನ್ನು ಚಿತ್ರದಲ್ಲಿ ನೋಡಬೇಕು. ಮನುಷ್ಯನಿಗೆ ಬದುಕಲು ಏನು ಮುಖ್ಯ. ಯಾವುದನ್ನು ಕಳೆದುಕೊಳ್ಳುತ್ತಿದ್ದಾನೆ ಎಂಬುದೇ ಚಿತ್ರದ ಕಥೆ. ಸಕಲೇಶಪುರ, ಮಡಿಕೇರಿ, ಬೆಂಗಳೂರು, ಗೋವಾದಲ್ಲಿ ಚಿತ್ರೀಕರಣಗೊಂಡಿದೆ’ ಎಂದು ವಿವರ ಕೊಟ್ಟರು ವಿಕಾಸ್‌.

ನಾಯಕ ಯುವ ಅವರಿಗೆ ಇದು ಮೊದಲ ಚಿತ್ರ. ಈ ಚಿತ್ರ ಮಾಡೋಕೆ ಕಾರಣ ಅವರ ಸಹೋದರ ಶ್ರೀನಿವಾಸ್‌ ಅಂತೆ. ಮೂರು ವರ್ಷಗಳ ಎಫ‌ರ್ಟ್‌ ಇದು. ಸಿನಿಮಾ ಮಾಡುವ ಆಸೆಯಿಂದ ಎಲ್ಲವನ್ನೂ ಕಲಿತು ಬಂದಿದ್ದೇನೆ. ಈ ಕಥೆಯಲ್ಲಿ ಸಾಕಷ್ಟು ವಿಷಯಗಳಿವೆ. ಹೊಸತನವೂ ಇದೆ. ಅದನ್ನು ಸಿನಿಮಾದಲ್ಲೇ ಕಾಣಬೇಕು ಎಂದರು ಯುವ.ನಿರ್ಮಾಪಕ ಲೋಹಿತ್‌ ಅವರಿಗೆ ಮೊದಲ ಅನುಭವ ಇದು. ಶ್ರೀನಿವಾಸ್‌ ಗೌಡ್ರು ಅವರಿಂದ ಈ ಚಿತ್ರ ಆಗಿದೆ. ನಾವು ಸುಮಾರು ಕಥೆ ಕೇಳಿದ್ದರೂ, ಅವೆಲ್ಲವನ್ನೂ ಪಕ್ಕಕ್ಕಿಟ್ಟು ಈ ಕಥೆ ಆಯ್ಕೆ ಮಾಡಿಕೊಂಡು ಚಿತ್ರ ಮಾಡಿದ್ದೇವೆ. ಹೊಸತನ ತುಂಬಿದ ಕಥೆಯಲ್ಲಿ ಸಾಕಷ್ಟು ವಿಶೇಷಗಳಿವೆ ಎಂದರು ಅವರು.

ನಾಯಕಿ ನೇಹಾ ಪಾಟೀಲ್‌ಗೆ ಥ್ರಿಲ್ಲರ್‌ ಚಿತ್ರದಲ್ಲಿ ಕೆಲಸ ಮಾಡಿದ ಖುಷಿಯಂತೆ. ಇಲ್ಲಿ ಸೋಶಿಯಲ್‌ ಸರ್ವೀಸ್‌ ಮಾಡುವ ಹುಡುಗಿ ಪಾತ್ರ ಮಾಡಿದ್ದಾರಂತೆ. ಅವರ ಪಾತ್ರದಲ್ಲಿ ತಿರುವು ಬರಲಿದೆಯಂತೆ. ಮದುವೆ ನಂತರ ತೆರೆಗೆ ಬರುತ್ತಿರುವ ಎರಡನೇ ಚಿತ್ರವಿದು ಎಂದರು ನೇಹಾ.

ಶಿಲ್ಪಾ ಶೆಟ್ಟಿ ಅವರಿಗೆ ಮೊದಲ ಚಿತ್ರವಿದು. ಕಿರುತೆರೆಯಲ್ಲಿದ್ದ ಅವರಿಗೆ ಇದೊಂದು ರೀತಿ ಪ್ರಮೋಶನ್‌ ಅಂತೆ. ವೈಷ್ಣವಿ ಅವರಿಗಿಲ್ಲಿ ನಿರ್ದೇಶಕರು ಕಥೆ ಹೇಳಿದಾಗ, ಇಂತಹ ಹೊಸತನದ ಕಥೆ ಇರುವ ಚಿತ್ರ ಬಿಡಬಾರದು ಅನಿಸಿ ಒಪ್ಪಿದರಂತೆ. ವಾಸ್ತವ ಅಂಶಗಳನ್ನಿಟ್ಟುಕೊಂಡು ಇಲ್ಲಿ ಕಥೆ ಹೇಳಿರುವುದು ಹೈಲೈಟ್‌ ಅಂತೆ.

ನಟ ಅರವಿಂದ್‌ ಇಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಛಾಯಾಗ್ರಾಹಕ ಶೋಯೆಬ್‌ ಅಹ್ಮದ್‌ ಅನುಭವ ಹಂಚಿ ಕೊಂಡರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.