ಮೊಬೈಲ್ ದಾಸರಿಗಾಗಿ ಸೆಲ್ಫಿ ಮಮ್ಮಿ, ಗೂಗಲ್‌ ಡ್ಯಾಡಿ

ಕ್ರೌಡ್‌ ಫ‌ಂಡೆಡ್‌ ಸಿನ್ಮಾ

Team Udayavani, Feb 21, 2020, 5:58 AM IST

chitra-17

ಈಗಂತೂ ಮೊಬೈಲ್‌ನದ್ದೇ ಸುದ್ದಿ. ಯಾರ ಕೈ ನೋಡಿದರೂ ಮೊಬೈಲ್‌ ಇದ್ದೇ ಇರುತ್ತೆ. ಅದರಲ್ಲೂ ವಾಟ್ಸಾಪ್‌, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ, ಟ್ವಿಟ್ಟರ್‌…ಹೀಗೆ ಒಂದಾ ಎರಡಾ ಅನೇಕ ಆ್ಯಪ್‌ಗ್ಳಿಗೆ ಈಗಿನ ಜನ ಅಂಟಿಕೊಂಡಿದ್ದಾರೆ. ಅದರ ಸುತ್ತವೇ ಒಂದು ಕಥೆ ಹೆಣೆದು, ಸದ್ದಿಲ್ಲದೆಯೇ ಒಂದು ಸಿನಿಮಾ ಮಾಡಿ ಮುಗಿಸಿದ್ದಾರೆ ನಿರ್ದೇಶಕ ಮಧುಚಂದ್ರ.

ಹೌದು, ಆ ಚಿತ್ರಕ್ಕೆ “ಸೆಲ್ಫಿ ಮಮ್ಮಿ, ಗೂಗಲ್‌ ಡ್ಯಾಡಿ’ ಎಂದು ನಾಮಕರಣ ಮಾಡಿದ್ದಾರೆ. ಈ ಚಿತ್ರದ ವಿಶೇಷ­ವೆಂದರೆ, ನಲವತ್ತು ಮಂದಿ ಸಮಾನ ಮನಸ್ಕರು ಸೇರಿ ನಿರ್ಮಾಣ ಮಾಡಿದ್ದಾರೆ. ಮೊದಲೇ ಹೇಳಿದಂತೆ, ಇದು ಮೊಬೈಲ್‌ಗೆ ದಾಸರಾಗಿರುವವರ ಕುರಿತ ಕಥೆ ಹೊಂದಿದೆ. ಈ ರೀತಿಯ ಕಥೆ ರೆಡಿ ಮಾಡಿಕೊಂಡು ಒಂದಷ್ಟು ಅಭಿಪ್ರಾಯ ಸಂಗ್ರಹಿಸಲು ಕೆಲವರನ್ನು ಭೇಟಿ ಮಾಡಿದ ನಿರ್ದೇಶಕರಿಗೆ, ತಮ್ಮ ಮನೆಯಲ್ಲೇ ಈ ರೀತಿಯ ಮೊಬೈಲ್‌ ಗೀಳು ಇದೆ. ನಾವೂ ನಿರ್ಮಾಣಕ್ಕೆ ಕೈ ಜೋಡಿಸುತ್ತೇವೆ ಅಂತ ಎಲ್ಲರೂ ಸಾಥ್‌ ಕೊಟ್ಟಿದ್ದರಿಂದಲೇ 40 ಜನ ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅಷ್ಟೂ ಜನರನ್ನು ಒಂದೆಡೆ ಸೇರಿಸಿ, ಅವರಿಗೆ ಸಿನಿಮಾ ಕಥೆ ವಿವರಿಸಿ, ಯಾವುದೇ ಸಮಸ್ಯೆ ಇಲ್ಲದಂತೆ ಚಿತ್ರ ಮಾಡಿ ಮುಗಿಸಿದ್ದಾರೆ ಮಧುಚಂದ್ರ.

ಇನ್ನು, ಸೃಜನ್‌ ಲೋಕೇಶ್‌ ಹಾಗು ಮೇಘನಾರಾಜ್‌ ಇಲ್ಲಿ ಇಬ್ಬರು ಮಕ್ಕಳ ಪೋಷಕರಾಗಿ ನಟಿಸಿದ್ದಾರೆ. ಇಂದು ಮನೆಯಲ್ಲಿ ಸಣ್ಣ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ಮೊಬೈಲ್‌ಗೆ ಅಂಟಿಕೊಂಡಿರುತ್ತಾರೆ. ಅದರಿಂದ ಏನೆಲ್ಲಾ ಪರಿಣಾಮ ಬೀರುತ್ತೆ ಎಂಬುದು ಕಥೆ. ಸಿನಿಮಾದಲ್ಲಿ ಪತಿ ಸದಾ ಗೂಗಲ್‌ನಲ್ಲಿ ಹೊಸ ಹೊಸ ವಿಷಯ ಹುಡುಕಾಟ ನಡೆಸುತ್ತಿದ್ದರೆ, ಪತ್ನಿ ಯಾರೇ ಮನೆಗೆ ಬಂದರೂ, ಮೊದಲು ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಫೇಸ್‌ಬುಕ್‌ನಲ್ಲಿ ಅಪಲೋಡ್‌ ಮಾಡುವ ಖಯಾಲಿ ಹೊಂದಿರುತ್ತಾಳೆ. ಅವರ ಮಕ್ಕಳೂ ಸಹ ಮೊಬೈಲ್‌ನೊಂದಿಗೆ ತಮ್ಮದೆ ಲೋಕದಲ್ಲಿ ಮುಳುಗಿರುತ್ತಾರೆ. ಇದೆಲ್ಲವೂ ಹೇಗೆಲ್ಲಾ ಅನಾಹುತಕ್ಕೆ ಕಾರಣವಾಗುತ್ತೆ ಎಂಬುದನ್ನು ಹಾಸ್ಯ ಮೂಲಕವೇ ಹೇಳಲಾಗಿದೆಯಂತೆ.

ಚಿತ್ರದಲ್ಲಿ ಅಚ್ಯುತ್‌ ಕುಮಾರ್‌, ಪವನ್‌ಕುಮಾರ್‌, ಮಾ.ಅಲಾಪ್‌, ಬೇಬಿಶ್ರೀ ಇತರರು ನಟಿಸಿದ್ದಾರೆ. ಶಮಂತ್‌ನಾಗ್‌ ಸಂಗೀತವಿದೆ. ರವೀಂದ್ರನಾಥ್‌ ಛಾಯಾಗ್ರಹಣ ಮಾಡಿದರೆ, ಸುರೇಶ್‌ಆರು¾ಗಂ ಸಂಕಲನವಿದೆ. ಮದನ್‌ಹರಣಿ ನೃತ್ಯವಿದೆ. ಆಕಾಶ ಬುತ್ತಿ ಫಿಲಂಸ್‌ ಮೂಲಕ ಸಿದ್ದಗೊಂಡಿರುವ ಸಿನಿಮಾಗೆ “ಯು’ ಪ್ರಮಾಣ ಪತ್ರ ಸಿಕ್ಕಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.