BANG; ಖಡಕ್ ಲುಕ್ ನಲ್ಲಿ ಗ್ಲಾಮರಸ್ ಬೆಡಗಿ ಶಾನ್ವಿ ಶ್ರೀವಾಸ್ತವ್


Team Udayavani, Aug 18, 2023, 10:17 AM IST

BANG; ಖಡಕ್ ಲುಕ್ ನಲ್ಲಿ ಗ್ಲಾಮರಸ್ ಬೆಡಗಿ ಶಾನ್ವಿ ಶ್ರೀವಾಸ್ತವ್

ಇಲ್ಲಿಯವರೆಗೆ ಹೋಮ್ಲಿ ಪಾತ್ರಗಳಿಂದ, ಗ್ಲಾಮರಸ್‌ ಪಾತ್ರಗಳವರೆಗೆ ಹಲವು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ನಟಿ ಶಾನ್ವಿ ಶ್ರೀವಾಸ್ತವ್‌, ಇದೇ ಮೊದಲ ಬಾರಿಗೆ ಇದೆಲ್ಲದಕ್ಕಿಂತಲೂ ಹೊರತಾಗಿರುವ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು “ಬ್ಯಾಂಗ್‌’ ಚಿತ್ರದಲ್ಲಿ. ಈ ಚಿತ್ರ ಇಂದು ತೆರೆಕಾಣುತ್ತಿದೆ.

ಮೊದಲ ಬಾರಿಗೆ ಇಂಥದ್ದೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಕ್ಕೆ ಶಾನ್ವಿ ಕೂಡ ಫ‌ುಲ್‌ ಖುಷಿಯಾಗಿದ್ದಾರೆ. “ಬ್ಯಾಂಗ್‌’ನಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಶಾನ್ವಿ, “ಈ ಹಿಂದೆ ನಾನು ಯಾವತ್ತೂ ಈ ಥರದ ಕ್ಯಾರೆಕ್ಟರ್‌ ಮಾಡಿರಲಿಲ್ಲ. ಈ ಥರದ ಕ್ಯಾರೆಕ್ಟರ್‌ ನನಗೆ ಸರಿ ಹೊಂದುತ್ತದೆಯೋ, ಇಲ್ಲವೋ ಎಂದು ಮೊದಲು ತುಂಬಾ ಯೋಚನೆ ಮಾಡಿದ್ದೆ. ತುಂಬ ಗೊಂದಲದಲ್ಲೇ ಈ ಕ್ಯಾರೆಕ್ಟರ್‌ ಒಪ್ಪಿಕೊಂಡಿದ್ದೆ. ಆದ್ರೆ ಫ‌ಸ್ಟ್‌ಡೇ ಶೂಟಿಂಗ್‌ಗೆ ಹೋದಾಗ, ನಾನು ತೆಗೆದುಕೊಂಡ ನಿರ್ಧಾರ ಸರಿ ಅನಿಸಿತು. ಇಲ್ಲಿಯವರೆಗೆ, ಹೀರೋಯಿನ್‌ ಆಗಿ ತುಂಬ ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಇಂಥ ಸ್ಟೋರಿ, ಕ್ಯಾರೆಕ್ಟರ್‌ ಗಳು ಸಿಗೋದು ಅಪರೂಪ. ನನ್ನ ಹೊಸ ಲುಕ್‌ ಆಡಿಯನ್ಸ್‌ಗೂ ಇಷ್ಟವಾಗುತ್ತದೆ ಎಂಬ ಭರವಸೆ ಇದೆ’ ಎನ್ನುತ್ತಾರೆ.

“ಬ್ಯಾಂಗ್‌’ ಚಿತ್ರದ ಸೆಟ್‌ಗೆ ಹೋಗುವ ಮುನ್ನ ಶಾನ್ವಿ ಒಂದಷ್ಟು ತಯಾರಿ ಮಾಡಿಕೊಂಡರಂತೆ. ಆ ಬಗ್ಗೆ ಮಾತನಾಡುವ ಶಾನ್ವಿ “ಇದರಲ್ಲಿ ನಾನು ಕೈಯಲ್ಲಿ ಗನ್‌ ಹಿಡಿದುಕೊಳ್ತೀನಿ, ನನಗಾಗಿ ಒಂದಷ್ಟು ಆ್ಯಕ್ಷನ್‌ ಸೀನ್‌ ಕೂಡ ಇದೆ. ಸ್ವಲ್ಪ ಸೀರಿಯಸ್‌ ಲುಕ್‌ ಇದೆ. ಹಾಗಾಗಿ ನನ್ನ ಕ್ಯಾರೆಕ್ಟರ್‌ಗೆ ಒಂದಷ್ಟು ಹೋಮ್‌ ವರ್ಕ್‌ ಬೇಕಾಗಿತ್ತು. ಅದಕ್ಕಾಗಿ ಒಂದಷ್ಟು ತಯಾರಿ ಮಾಡಿಕೊಂಡೆ. ಇಂಥದ್ದೊಂದು ಕ್ಯಾರೆಕ್ಟರ್‌ ಮಾಡಿರೋದಕ್ಕೆ ನಾನೂ ಎಲ್ಸೈಟ್‌ ಆಗಿದ್ದೇನೆ. ಇಲ್ಲಿಯವರೆಗೆ ನಾನು ಮಾಡಿದ್ದ ಬಹುತೇಕ ಸಿನಿಮಾಗಳಲ್ಲಿ ಲವ್ಲಿ ಗರ್ಲ್ ಥರದ, ಹಾರರ್‌ ಶೇಡ್‌ ಇದ್ದ ಪಾತ್ರಗಳೇ ಹೆಚ್ಚಾಗಿದ್ದವು. ಆದ್ರೆ ಈ ಸಿನಿಮಾದಲ್ಲಿ ಮೊದಲ ಬಾರಿಗೆ ರಫ್ ಆಗಿರುವಂಥ, ಒಂಥರಾ ರಗಡ್‌ ಕ್ಯಾರೆಕ್ಟರ್‌ ಸಿಕ್ಕಿದೆ. ನನ್ನ ಕ್ಯಾರೆಕ್ಟರ್‌ ನಲ್ಲಿ ತುಂಬ ಸಸ್ಪೆನ್ಸ್‌ ಇದೆ. ಥ್ರಿಲ್ಲಿಂಗ್‌ ಆಗಿರುವಂಥ ಕಂಟೆಂಟ್‌ ಇದೆ. ಸಿನಿಮಾದ ಸಬ್ಜೆಕ್ಟ್ ಮತ್ತು ನನ್ನ ಕ್ಯಾರೆಕ್ಟರ್‌ ಎರಡೂ ಹೊಸಥರ ಇದ್ದಿದ್ದರಿಂದ “ಬ್ಯಾಂಗ್‌’ ಸಿನಿಮಾ ಒಪ್ಪಿಕೊಂಡೆ. ಇಲ್ಲಿಯವರೆಗೆ ಎಲ್ಲೂ ನೋಡಿರದಂಥ ಶಾನ್ವಿ ನಿಮಗೆ ಈ ಸಿನಿಮಾದಲ್ಲಿ ಕಾಣುತ್ತಾಳೆ’ ಎನ್ನುವುದು ಶಾನ್ವಿ ಮಾತು.

ಡಾರ್ಕ್‌ ಕಾಮಿಡಿ ಸಿನಿಮಾ: ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗಣೇಧ್‌ ಪರಶುರಾಮ್‌, “ಇದೊಂದು ಡಾರ್ಕ್‌ ಕಾಮಿಡಿ ಸಿನಿಮಾ. 48 ಗಂಟೆಗಳಲ್ಲಿ ನಡೆಯುವ ಕಥೆ. ಮೂವರು ಹುಡುಗರು ಇಬ್ಬರು ಗ್ಯಾಂಗ್‌ಸ್ಟಾರ್‌ಗಳ ಕೈಯಲ್ಲಿ ಸಿಕ್ಕಿಕೊಳ್ಳುತ್ತಾರೆ. ಅದರಿಂದ ಹೇಗೆ ಹೊರಗೆ ಬರುತ್ತಾರೆ ಎಂಬುದೇ ಕಥೆ. ಎಲ್ಲ ವರ್ಗದ ಆಡಿಯನ್ಸ್‌ಗೂ ಇಷ್ಟವಾಗಲಿದೆ’ ಎನ್ನುವುದು ಅವರ ಮಾತು.

ಇನ್ನು ಡಾರ್ಕ್‌ ಕಾಮಿಡಿ ಹಾಗೂ ಆ್ಯಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಬ್ಯಾಂಗ್‌’ ಚಿತ್ರದಲ್ಲಿ ನಟಿ ಶಾನ್ವಿ ಶ್ರೀವಾಸ್ತವ್‌ ಜೊತೆ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್‌ ಕೂಡ ಮತ್ತೂಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.