ಜಿಪಿಎಸ್‌ನಡಿ ಬದುಕು-ಬವಣೆ

ಕಿರುಚಿತ್ರ ಪ್ರದರ್ಶನ-ಮೆಚ್ಚುಗೆ

Team Udayavani, Oct 18, 2019, 5:36 AM IST

e-10

ಒಂದು ಸಮಯವಿತ್ತು. ಚಿತ್ರರಂಗಕ್ಕೆ ಹೊಸದಾಗಿ ಬರುವವರು ಗುರುತಿಸಿಕೊಳ್ಳಬೇಕಾದರೆ ಸಿನಿಮಾನೇ ವೇದಿಕೆಯಾಗಿತ್ತು. ಆ ಮೂಲಕವೇ ಅವರು ತಮ್ಮ ಪ್ರತಿಭಾ ಪ್ರದರ್ಶನ ಮಾಡಬೇಕಿತ್ತು. ಆದರೆ, ಈಗ ಕಾಲ ಬದಲಾಗಿದೆ. ನಾನಾ ತರಹದ ಅವಕಾಶಗಳು ಇವೆ. ಅದರಲ್ಲಿ ಕಿರುಚಿತ್ರ ಕೂಡಾ ಒಂದು. ಸದ್ಯ ಕನ್ನಡ ಚಿತ್ರರಂಗದಲ್ಲಿ ಕಿರುಚಿತ್ರದ ಟ್ರೆಂಡ್‌ ನಡೆಯುತ್ತಿದೆ. ಚಿತ್ರರಂಗಕ್ಕೆ ಬರುವವರು ಕಿರುಚಿತ್ರದ ಮೂಲಕ ಗಮನಸೆಳೆಯುತ್ತಿದ್ದಾರೆ. ಅದರಲ್ಲೂ ಕೆಲವು ಕಿರುಚಿತ್ರಗಳು ತಮ್ಮ ಕಂಟೆಂಟ್‌ ಮೂಲಕ ಗಮನ ಸೆಳೆಯುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ “ಜಿಪಿಎಸ್‌’. ರಘುನಂದನ್‌ ಕಾನxಕ ಈ ಕಿರುಚಿತ್ರದ ನಿರ್ದೇಶಕರು.

ಕ್ಯಾಬ್‌ ಡ್ರೈವರ್‌ವೊಬ್ಬನನ್ನು ಮೂಲವಾಗಿಟ್ಟುಕೊಂಡು ಕಿರುಚಿತ್ರದ ಕಥೆ ಹೆಣೆಯಲಾಗಿದೆ. ಒಂದು ಕಡೆ ಕುಟುಂಬ ಮತ್ತೂಂದು ಕಡೆ ಕೆಲಸ. ಈ ಎರಡರ ಮಧ್ಯೆ ಸಿಲುಕಿರುವ ಆತನ ಭಾವನೆ, ಒತ್ತಡದ ಸುತ್ತ ಈ ಕಿರುಚಿತ್ರ ಸಾಗುತ್ತದೆ. ಚಿತ್ರವು ಈಗಾಗಲೇ ಹಲವು ಕಡೆ ಪ್ರದರ್ಶನಗೊಂಡು ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ನಡೆಯಿತು. ಸಾಹಿತಿ ಜಯಂತ್‌ ಕಾಯ್ಕಿಣಿ, ನಟ ನೀನಾಸಂ ಸತೀಶ್‌, ನಿರ್ದೇಶಕ ರಾಘು ಶಿವಮೊಗ್ಗ, ಹಿರಿಯ ಪತ್ರಕರ್ತ ಜೋಗಿ ಸೇರಿದಂತೆ ಅನೇಕರು ಕಿರುಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಿರುಚಿತ್ರದಲ್ಲಿ ಚಾಲಕನಾಗಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ.ಇವರೊಂದಿಗೆ ದಿವ್ಯ ಭಾಜ್‌ಪೈ, ಬೇಬಿ ಅಂಕಿತ, ಕಿರಣ್‌ ನಾಯಕ್‌, ಆನಂದ್‌ ನೀನಾಸಂ ನಟಿಸಿದ್ದಾರೆ. ಮೂರು ರಾತ್ರಿ ಬೆಂಗಳೂರು ಸುತ್ತಮುತ ¤ಚಿತ್ರೀಕರಣ ನಡೆಸಲಾಗಿದೆ. ಫ್ಲಂಗ್‌ ಪೊ›ಡಕ್ಷನ್‌ ಸಂಸ್ಥೆಯು ನಿರ್ಮಾಣ ಮಾಡಿದೆ.

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.