ಸಹಿ ತಂದ ಆಪತ್ತು; ಹೆಂಡ್ತಿ ಕಥೆ, ಗಂಡನ ಕಾಸು


Team Udayavani, Apr 20, 2018, 6:15 AM IST

Signature.jpg

“ಇದು ಜಿದ್ದಾಜಿದ್ದಿಯ ಕಥೆ’
– ಹೀಗೆಂದು ಒಂದು ಕ್ಷಣ ಮೌನವಾದರು ಗುರು ಮದೆÉàಸರ. ತಮ್ಮ ಚೊಚ್ಚಲ ನಿರ್ದೇಶನದ “ಸಿಗ್ನೇಚರ್‌’ ಚಿತ್ರದ ಬಗ್ಗೆ ಮಾಹಿತಿ ನೀಡಲು ತಮ್ಮ ತಂಡದೊಂದಿಗೆ ಮಾಧ್ಯಮದ ಮುಂದೆ ಬಂದಿದ್ದರು. ಅನೇಕ ವರ್ಷಗಳಿಂದ ಚಿತ್ರಗಳಿಂದ ಕೆಲಸ ಮಾಡಿದ ಅನುಭವವಿರುವ ಗುರು ಈಗ “ಸಿಗ್ನೇಚರ್‌’ ಎಂಬ ಸಿನಿಮಾ ಮಾಡುತ್ತಿದ್ದಾರೆ. ಮಯೂರಿ ಈ ಸಿನಿಮಾದ ನಾಯಕಿ. ರಂಜಿತ್‌ ಎಂಬ ಹೊಸ ಮುಖ ನಾಯಕ. 

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗುರು, “ಇದು ಕಾಲ್ಪನಿಕ ಜಗತ್ತಿನ ಚಿತ್ರ. ಒಂದು ಸಹಿಯಿಂದ ಶೂನ್ಯದಲ್ಲಿ ಇದ್ದವನು ಮೇಲಕ್ಕೆ ಎತ್ತರಕ್ಕೆ ಬೆಳೆಯಬಹುದು. ಅದೇ ಸಹಿಯಿಂದ ಎತ್ತರದಲ್ಲಿದ್ದವನು ಪಾತಾಳಕ್ಕೂ ಬೀಳಬಹುದು. ಇದೊಂದು ರೀತಿ ಜಿದ್ದಾಜಿದ್ದಿ ಕಥೆ. ಜಿಲ್ಲಾಧಿಕಾರಿ ಮತ್ತು ಮಾಜಿ ಮುಖ್ಯಮಂತ್ರಿಯ ನಡುವೆ ಕಥೆ ಸಾಗುತ್ತದೆ. ಒಂದು ಸಹಿಯಿಂದ ಏನೆಲ್ಲಾ ಆಗುತ್ತದೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ. ಒಂದೇ ಹಂತದಲ್ಲಿ ಕುಂದಾಪುರದ ಮಂದಾರ್ತಿಯಲ್ಲಿ ಚಿತ್ರೀಕರಣ ನಡೆಯಲಿದೆ’ ಎಂದು ವಿವರ ಕೊಟ್ಟರು.

ಚಿತ್ರದಲ್ಲಿ ಮಯೂರಿ ನಾಯಕಿ. ಇಲ್ಲಿ ಅವರು ಸೋನಾ ಎಂಬ ಮಾಜಿ ಸಿಎಂ ಮಗಳಾಗಿ ನಟಿಸುತ್ತಿದ್ದಾರೆ. ಜೀವನದಲ್ಲಿ ಸಂಗಾತಿ ಬಂದಾಗ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತವೆ ಮತ್ತು ಅದನ್ನು ಹೇಗೆ ನಿಭಾಹಿಸುತ್ತಾಳೆ ಎಂಬ ಅಂಶದೊಂದಿಗೆ ಪಾತ್ರ ಸಾಗುತ್ತದೆಯಂತೆ. ಚಿತ್ರದಲ್ಲಿ ನಿರ್ಮಾಪಕರ ಮಗಳು ಬೇಬಿ ಮಾನ್ಯಾಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ರಂಜಿತ್‌ ನಾಯಕರಾಗಿ ನಟಿಸುತ್ತಿದ್ದು, ಇಲ್ಲಿ ಅವರು ಮಧ್ಯಮ ವರ್ಗದ ಹುಡುಗನಾಗಿ ನಟಿಸುತ್ತಿದ್ದಾರೆ.

ಚಿತ್ರಕ್ಕೆ ವಿ. ಮನೋಹರ್‌ ಸಂಗೀತ ನೀಡುತ್ತಿದ್ದಾರೆ. “ಚಿತ್ರದ ಶೀರ್ಷಿಕೆ ತುಂಬಾ ಸೊಗಸಾಗಿದೆ. ಇದನ್ನು ನೆನಪನ್ನು ಮೂಡಿಸುವ ಸಹಿ ಎಂದಾದರೂ ಕರೆಯಬಹುದು. ಈಗ ಚಿತ್ರರಂಗ ಸಾಕಷ್ಟು ಬದಲಾಗಿದೆ. ಪ್ರೇಕ್ಷಕರು ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ನೋಡುತ್ತಿದ್ದಾರೆ. ಒಂದು ಸಣ್ಣ ತಪ್ಪಾದರೂ ಅದನ್ನು ಎತ್ತಿ ತೋರಿಸುತ್ತಾರೆ. ಈ ಅಂಶಗಳನ್ನು ನಿರ್ದೇಶಕರು ಗಮನದಲ್ಲಿಟ್ಟುಕೊಂಡು ಸಿನಿಮಾ ಮಾಡಿದರೆ ಒಳ್ಳೆಯ ಸಿನಿಮಾ ಬರುತ್ತದೆ. ಒಬ್ಬ ನಿರ್ಮಾಪಕ ಗೆದ್ದರೆ ಅನೇಕರಿಗೆ ಅವಕಾಶ ಸಿಗುತ್ತದೆ’ ಎಂದರು. ಚಿತ್ರವನ್ನು ಕುಂದಾಪುರ ಮೂಲದ ಭಾಸ್ಕರ್‌ ಪೂಜಾರಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅವರ ಪತ್ನಿ ಪೂರ್ಣಿಮಾ ಭಾಸ್ಕರ್‌ ಅವರ ಕಥೆ ಇದೆ. 

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.