ಸುನಿ ಹೇಳಿದ ಸಖತ್ ಸ್ಟೋರಿ


Team Udayavani, Mar 27, 2020, 7:12 PM IST

ಸುನಿ ಹೇಳಿದ ಸಖತ್ ಸ್ಟೋರಿ

“ಏನ್‌ ಸಖತ್‌ ಗುರು ಅವ್ನು….’ – ಸಿನಿಮಾ ನೋಡಿ ಹೊರಬಂದವರು ಹೀಗೆ ಹೇಳಬೇಕು. ಅಂಥದ್ದೊಂದು ಸಿನಿಮಾ ಕಟ್ಟಿಕೊಡುವ ನಿಟ್ಟಿನಲ್ಲೇ ಕೆಲಸ ಮಾಡುತ್ತಿದ್ದೇನೆ. ಹೀಗೆ ಹೇಳುತ್ತಾ ಹೋದರು ನಿರ್ದೇಶಕ “ಸಿಂಪಲ್‌’ ಸುನಿ. ಅವರು ಹೇಳಿಕೊಂಡಿದ್ದು ಗಣೇಶ್‌ ಅಭಿನಯದ “ಸಖತ್‌’ ಬಗ್ಗೆ. “ಚಮಕ್‌’ ಚಿತ್ರದ ಬಳಿಕ ಸುನಿ ಹಾಗು ಗಣೇಶ್‌ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಚಿತ್ರವಿದು. ಆ ಕುರಿತು ನಿರ್ದೇಶಕ ವಿವರ ಕೊಟ್ಟಿದ್ದು ಇಷ್ಟು.

“ಈ ಹಿಂದೆ ನನ್ನ ಮತ್ತು ಗಣೇಶ್‌ ಕಾಂಬಿನೇಷನ್‌ನಲ್ಲಿ “ಚಮಕ್‌’ ಸಿನಿಮಾ ಬಂದಿತ್ತು. ಅದು ಸಕ್ಸಸ್‌ ಕೂಡ ಆಗಿತ್ತು. ಈಗ ಅದೇ ಸಕ್ಸಸ್‌ ಫಾರ್ಮುಲ ಇಟ್ಟುಕೊಂಡೇ ಬಂದಿದ್ದೇನೆ. ಸ್ಕ್ರಿಪ್ಟ್ “ಸಖತ್‌’ ಆಗಿ ಮೂಡಿಬಂದಿದೆ. ಇದೊಂದು ಇಂಟ್ರೆಸ್ಟಿಂಗ್‌ ರಿಯಾಲಿಟಿ ಶೋವೊಂದರ ಕಥಾಹಂದರ ಹೊಂದಿದೆ. ಒಂದು ರೀತಿಯ ಕಾಮಿಡಿ ಥ್ರಿಲ್ಲರ್‌ ಎನ್ನಬಹುದು. ಸಿನಿಮಾ ತುಂಬ ಸಾಕಷ್ಟು ಟ್ವಿಸ್ಟ್‌ಗಳೇ ಇವೆ. ಅದೇ ಇಲ್ಲಿರುವ ಹೈಲೈಟ್‌. ರಿಯಾಲಿಟಿ ಶೋ ಹಾಗು ಕೋರ್ಟ್‌ವೊಂದರ ಡ್ರಾಮಾ ಚಿತ್ರದ ಇನ್ನೊಂದು ವಿಶೇಷ. ನನ್ನ ಹಿಂದಿನ “ಆಪರೇಷನ್‌ ಅಲಮೇಲಮ್ಮ’ ಸಿನಿಮಾ ನಂತರ ಮಾಡುತ್ತಿರುವ ಕಾಮಿಡಿ ಜಾನರ್‌ ಚಿತ್ರವಿದು. ಇಲ್ಲಿ ಗಣೇಶ್‌ ಅವರಿಗೆ ಇಬ್ಬರು ನಾಯಕಿಯರಿದ್ದಾರೆ. ಆ ಪೈಕಿ ಸುರಭಿ ಆಯ್ಕೆಯಾಗಿದ್ದು, ಇನ್ನೊಬ್ಬ ನಾಯಕಿಯ ಹುಡುಕಾಟ ನಡೆಯುತ್ತಿದೆ.

ಇಬ್ಬರು ನಾಯಕಿಯರು ಅಂದಮೇಲೆ ಇದೊಂದು ತ್ರಿಕೋನ ಪ್ರೇಮಕಥೆ ಇರಬಹುದಾ ಎಂಬ ಪ್ರಶ್ನೆ ಕಾಡುತ್ತದೆ. ಇದು ತ್ರಿಕೋನ ಪ್ರೇಮಕಥೆ ಹೊಂದಿದ್ದು, ಪಕ್ಕಾ ಸ್ವಮೇಕ್‌ ಕಥೆ. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದೇನೆ. “ಸಖತ್‌’ಗೆ ಟಾರ್ಗೆಟ್‌ ಆಡಿಯನ್ಸ್‌ ಅಂತೇನೂ ಇಲ್ಲ. ಹೊಸತನ ಬಯಸೋರಿಗೆ, ಕಾಮಿಡಿ, ಥ್ರಿಲ್ಲರ್‌ ಇಷ್ಟಪಡೋರಿಗೆ, ಯೂಥ್ಸ್ಗೆ ಹೇಳಿಮಾಡಿಸಿದ ಸಿನಿಮಾ. ಮಾಸ್‌ ಬಿಟ್ಟು ಎಲ್ಲಾ ಆಡಿಯನ್ಸ್‌ ನೋಡಬಹುದಾದ ಚಿತ್ರವಿದು’ ಎಂದು ವಿವರ ಕೊಡುತ್ತಾರೆ ಸುನಿ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.