ಗರುಡ‌ನಿಗೆ ರಘು ದೀಕ್ಷಿತ್‌ ಸಾಥ್‌


Team Udayavani, May 10, 2019, 6:10 AM IST

Suchi-Raghu

ಇಲ್ಲಿಯವರೆಗೆ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಸಿನಿಪ್ರಿಯರ ಮನಗೆದ್ದಿದ್ದ ರಘು ದೀಕ್ಷಿತ್‌ ಈಗ ನಟನೆಯತ್ತಲೂ ತಮ್ಮ ಚಿತ್ತ ಹಾಯಿಸಿದ್ದಾರೆ. ಹೌದು, ಈ ಹಿಂದೆ “ಸಿಪಾಯಿ’ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಎಂಟ್ರಿಯಾಗಿದ್ದ ಸಿದ್ದಾರ್ಥ್ ಮಹೇಶ್‌ ಅಭಿನಯದ ಹೊಸ ಚಿತ್ರ “ಗರುಡ‌’ದಲ್ಲಿ ರಘು ದೀಕ್ಷಿತ್‌ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಅಂದ ಹಾಗೆ, “ಗರುಡ‌’ ಚಿತ್ರದಲ್ಲಿ ರಘು ದೀಕ್ಷಿತ್‌ ಗುಪ್ತಚರ ಅಧಿಕಾರಿಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಇಂಡಿಯನ್‌ ಜೇಮ್ಸ್‌ ಬಾಂಡ್‌ ಖ್ಯಾತಿಯ ಬೇಹುಗಾರಿಕಾ ಅಧಿಕಾರಿ ಮತ್ತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಅವರನ್ನು ಹೋಲುವ ಪಾತ್ರದಲ್ಲಿ ರಘು ದೀಕ್ಷಿತ್‌ ಅಭಿನಯಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಈ ಚಿತ್ರದ ಪಾತ್ರದ ಬಗ್ಗೆ ಹೆಚ್ಚೇನು ಬಿಟ್ಟಕೊಡದ ಚಿತ್ರತಂಡ, ರಘು ಬಣ್ಣ ಹಚ್ಚಿರುವ ಕೆಲವು ಫೋಟೋಗಳನ್ನು ಮಾತ್ರ ಹರಿಬಿಟ್ಟಿದೆ. ಹಾಗಾಗಿ ಚಿತ್ರದಲ್ಲಿ ರಘು ದೀಕ್ಷಿತ್‌ ಅವರ ಪಾತ್ರ ಹೇಗಿರಬಹುದು ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕು.

ಇನ್ನು “ಆರೆಂಜ್‌ ಪಿಕ್ಸಲ್ಸ್‌’ ಬ್ಯಾನರ್‌ನಲ್ಲಿ ಪ್ರಸಾದ್‌ ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಧನಕುಮಾರ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಜೈ ಆನಂದ್‌ ಛಾಯಾಗ್ರಹಣ, ದೀಪು ಎಸ್‌. ಕುಮಾರ್‌ ಸಂಕಲನ ಕಾರ್ಯವಿದ್ದು, ಚಿತ್ರದ ಹಾಡುಗಳಿಗೆ ರಘು ದೀಕ್ಷಿತ್‌ ಸಂಗೀತ ಸಂಯೋಜಿಸುತ್ತಿದ್ದಾರೆ.

ಇನ್ನು “ಗರುಡ‌’ ಚಿತ್ರದಲ್ಲಿ ಸಿದ್ಧಾರ್ಥ್ ಮಹೇಶ್‌, ರಘು ದೀಕ್ಷಿತ್‌ ಅವರೊಂದಿಗೆ, ಶ್ರೀನಗರ ಕಿಟ್ಟಿ, ಐಂದ್ರಿತಾ ರೇ, ಆಶಿಕಾ ರಂಗನಾಥ್‌, ಕಾಮ್ನಾ ಜೇಠ್ಮಲಾನಿ, ರಂಗಾಯಣ ರಘು, ಆದಿ ಲೋಕೇಶ್‌, ರಾಜೇಶ್‌ ನಟರಂಗ, ರವಿಶಂಕರ್‌ ಗೌಡ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ “ಗರುಡ‌’ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದು ಪೋಸ್ಟ್‌ ಪೊ›ಡಕ್ಷನ್‌ ಕೆಲಸದಲ್ಲಿರುವ ಚಿತ್ರತಂಡ ಜುಲೈ ವೇಳೆಗೆ ಚಿತ್ರವನ್ನು ತೆರೆಗೆ ತರುವ ಪ್ಲಾನ್‌ನಲ್ಲಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.