ಒಂದೇ ಚಿತ್ರ 3 ಭಾಷೆಯಲ್ಲಿ


Team Udayavani, Mar 30, 2018, 8:15 AM IST

28.jpg

ಚಿತ್ರದ ಹೆಸರು “3 ಗಂಟೆ’. ಇದು 3 ಭಾಷೆಯಲ್ಲಿ ತಯಾರಾಗುತ್ತಿರುವ ಚಿತ್ರ. ಇಲ್ಲಿ ನಡೆಯುವ ಕೆಲವು ಕೆಟ್ಟ ಘಟನೆಗಳಿಗೆ ಆ 3 ಗಂಟೆಯೇ ಕಾರಣ. ಇಲ್ಲಿ ಎಲ್ಲದ್ದಕ್ಕೂ “3′ ಎಂಬುದು ಕಾರಣವಾದ್ದರಿಂದ, ಚಿತ್ರತಂಡ ಕೂಡ ತನ್ನ ಮೊದಲ ಗೋಷ್ಠಿಯನ್ನೂ ಸಹ ಮಧ್ಯಾಹ್ನ 3 ಗಂಟೆಯಲ್ಲೇ ನಡೆಸಬೇಕು ಎಂಬ ಉದ್ದೇಶ ಹೊಂದಿತ್ತು. ಆದರೆ, “ಟೈಮ್‌’ ಒಂದೇ ಸಮ ಇರೋದಿಲ್ಲ. ಹಾಗಾಗಿ, ಒಂದು ಗಂಟೆ ತಡವಾಗಿಯೇ ಮಾತುಕತೆ ಶುರುವಾಯಿತು. ಅಂದಹಾಗೆ, ಹೊಸಬರೇ ಸೇರಿ ಮಾಡಿದ ಚಿತ್ರವಿದು. “3 ಗಂಟೆ’ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ ಅಂದಿನ ವಿಶೇಷ. ನಿರ್ದೇಶಕ ವಿಜಯಪ್ರಸಾದ್‌ ಅವರು ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದು ಕನ್ನಡ, ಹಿಂದಿ ಮತ್ತು ಗುಜರಾತ್‌ ಭಾಷೆಯಲ್ಲಿ ತಯಾರಾಗುತ್ತಿದೆ. ಈ ಚಿತ್ರದ ಮೂಲಕ ಯತೀಶ್‌ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ಅವರು ಕಿರುಚಿತ್ರ ನಿರ್ದೇಶನ ಮಾಡಿದ್ದರು. ಕಳೆದ ನಾಲ್ಕು ವರ್ಷಗಳಿಂದಲೂ ಕಿರುಚಿತ್ರ ಮಾಡಿಕೊಂಡು ಬಂದಿದ್ದ ಅವರಿಗೆ ಸಿನಿಮಾ ಮಾಡುವ ಆಸೆ ಚಿಗುರಿತು. ಒಂದು ಹಾರರ್‌, ಥ್ರಿಲ್ಲರ್‌ ಹಾಗು ಸಸ್ಪೆನ್ಸ್‌ ಅಂಶಗಳನ್ನಿಟ್ಟುಕೊಂಡು ಚಿತ್ರ ಮಾಡುವ ಯೋಚನೆ ಮಾಡಿ, “3 ಗಂಟೆ’ ಚಿತ್ರ ಮಾಡಿದ್ದಾರಂತೆ. ಚಿತ್ರದಲ್ಲಿ 3 ಗಂಟೆಯಲ್ಲೇ ಕೆಲ ಕೆಟ್ಟ ಘಟನೆಗಳು ನಡೆಯುತ್ತವೆ. ಅದು  ಯಾಕೆ, ಏನು ಎತ್ತ ಎಂಬುದನ್ನು ತುಂಬಾ ಹೊಸತನದಿಂದ ತೋರಿಸಿದ್ದಾರಂತೆ. ಐದು ಹಂತಗಳಲ್ಲಿ ಬೆಂಗಳೂರು ಸೇರಿದಂತೆ ಇತರೆಡೆ ಚಿತ್ರೀಕರಿಸುವ ಯೋಚನೆ ನಿರ್ದೇಶಕ ಯತೀಶ್‌ ಅವರದು.

ಶ್ರೀಕಾಂತ್‌ ಗಣೇಶ್‌ ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ಅವರ ಕೆಲಸದಲ್ಲಿ ತೊಂದರೆಗಳು ಎದುರಾದಾಗ, ಅದನ್ನು ಹೇಗೆಲ್ಲಾ ನಿಭಾಯಿಸಲು ಹೋರಾಡುತ್ತಾರೆ ಎಂಬ ಪಾತ್ರವನ್ನು ಅವರು ನಿರ್ವಹಿಸುತ್ತಿದ್ದಾರಂತೆ. ಇನ್ನು, ಈ ಚಿತ್ರಕ್ಕೆ ಜ್ಞಾನೇಶ್ವರಿ ಕಂಡ್ರೇಗುಲ ಮತ್ತು ಅದಿತಿ ಮ್ಯಾಕಲ್‌ ನಾಯಕಿಯರಾಗಿ ನಟಿಸುತ್ತಿದ್ದಾರೆ. ಬೇಬಿ ಝೋನ್ನಿ ಇತರರು ಕೂಡ ಇಲ್ಲಿ ನಟಿಸಿದ್ದಾರೆ. ಅದ್ವಿಕ್‌ ಶೆಟ್ಟಿ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಪ್ರತಾಪ್‌ ಭಟ್‌ ಸಾಹಿತ್ಯವಿದೆ. ಈ ಚಿತ್ರಕ್ಕೆ ಗುಜರಾತ್‌ನ ಜಾಕಿ ಪಟೇಲ್‌ ನಿರ್ಮಾಪಕರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.