ಕನಕನ ತಂಗಿ


Team Udayavani, Dec 1, 2017, 12:13 PM IST

01-31.jpg

ಚಿತ್ರರಂಗಕ್ಕೆ ಬಾಲ ನಟ-ನಟಿಯರಾಗಿ ಎಂಟ್ರಿಕೊಡುವವರು ಮುಂದೆ ಹೀರೋ- ಹೀರೋಯಿನ್‌ ಆಗುವ ಕನಸು ಕಾಣುತ್ತಾರೆ. ಜೊತೆಗೆ ನಾಯಕಿಯ ಪುಟ್ಟ ತಂಗಿಯಾಗಿ ಕಾಣಿಸಿಕೊಳ್ಳುವವರಿಗೂ ಮುಂದೊಂದು ದಿನ ತಾನು ಕೂಡಾ ನಾಯಕಿಯಾಗಬೇಕೆಂಬ ಆಸೆ ಇರುತ್ತದೆ. ಅದಕ್ಕೆ ಸರಿಯಾಗಿ ಅವರ ಕುಟುಂಬ ವರ್ಗವೂ ಪ್ರೋತ್ಸಾಹ ನೀಡುತ್ತದೆ. ಈಗ ಯಾಕೆ ಈ ವಿಷಯ ಅಂದರೆ ಜೋಶಿಕಾ ಎಂಬ ಪುಟ್ಟ ಹುಡುಗಿಯ ಬಗ್ಗೆ ಹೇಳಬೇಕಾಗುತ್ತದೆ. ಯಾರು ಈ ಜೋಶಿಕಾ ಎಂದು ನೀವು ಕೇಳಬಹುದು. ಬಿಡುಗಡೆಗೆ ಸಿದ್ಧವಾಗಿರುವ “ಕನಕ’ ಚಿತ್ರದಲ್ಲಿ ನಾಯಕಿಯ ತಂಗಿ ಪಾತ್ರ ಮಾಡಿದ ಹುಡುಗಿ ಎನ್ನಬೇಕು.

ಹೌದು, ಆರ್‌.ಚಂದ್ರು ನಿರ್ದೇಶನದ ವಿಜಯ್‌ ನಾಯಕರಾಗಿರುವ “ಕನಕ’ ಚಿತ್ರದಲ್ಲಿ ಮಾನ್ವಿತಾ ಅವರ ತಂಗಿಯ ಪಾತ್ರದಲ್ಲಿ ಈ ಜೋಶಿಕಾ ನಟಿಸಿದ್ದಾರೆ. ಚಿಕ್ಕ ಪಾತ್ರವಾದರೂ ಜನರಿಗೆ ಇಷ್ಟವಾಗುವ ಪಾತ್ರವಂತೆ. ಅಂದಹಾಗೆ, ಜೋಶಿಕಾ ಅವರ ತಂದೆ ಪೊಲೀಸ್‌ ಇಲಾಖೆಯಲ್ಲಿದ್ದಾರೆ. ಅವರಿಗೆ ನಿರ್ದೇಶಕ ಆರ್‌. ಚಂದ್ರು ಅವರ ಪರಿಚಯಸ್ಥರು. ಚಂದ್ರು ಕೂಡಾ ಚಿತ್ರದ ತಂಗಿ ಪಾತ್ರಕ್ಕೆ ಹುಡುಕುತ್ತಿದ್ದಾಗ ಕಣ್ಣಿಗೆ ಬಿದ್ದವರು ಈ ಜೋಶಿಕಾ. ಪಾತ್ರಕ್ಕೆ ಹೊಂದಿಕೆಯಾಗುವುದರಿಂದ ಜೋಶಿಕಾರಿಂದಲೇ ತಂಗಿ ಪಾತ್ರ ಮಾಡಿಸಿದ್ದಾರೆ.

ಈಗ ಜೋಶಿಕಾ ಮತ್ತೂಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದು ಕೂಡಾ “ದುನಿಯಾ’ ವಿಜಯ್‌ ಅವರ ಚಿತ್ರ. ವಿಜಯ್‌ ನಿರ್ಮಿಸಿ, ನಟಿಸುತ್ತಿರುವ “ಜಾನಿ ಜಾನಿ ಯೆಸ್‌ ಪಪ್ಪಾ’ ಚಿತ್ರದಲ್ಲೂ ಜೋಶಿಕಾ ಅವರಿಗೆ ತಂಗಿಯ ಪಾತ್ರ ಸಿಕ್ಕಿದೆ. ಸದ್ಯ 9ನೇ ತರಗತಿಯಲ್ಲಿ ಓದುತ್ತಿರುವ ಜೋಶಿಕಾಗೆ ಮುಂದೆ ಚಿತ್ರರಂಗದಲ್ಲೇ ಬೆಳೆಯುವ, ನಾಯಕಿಯಾಗುವ, ಒಳ್ಳೊಳ್ಳೆ ಪಾತ್ರ ಮಾಡುವ ಆಸೆ ಇದೆ. ಅದಕ್ಕೆ ಅವರ ಕುಟುಂಬದ ಬೆಂಬಲ ಕೂಡಾ ಇದೆಯಂತೆ. ಅವರ ಆಸೆ ಈಡೇರಲಿ

ರವಿ ರೈ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.