ಎರಡನೇ ವಾರದಲ್ಲೂ ಚಮಕಿಸುತ್ತಿದೆ


Team Udayavani, Jan 12, 2018, 11:14 AM IST

12-24.jpg

ನಿರ್ಮಾಪಕ ಟಿ.ಆರ್‌. ಚಂದ್ರಶೇಖರ್‌ ಚಿತ್ರ ನಿರ್ಮಿಸುತ್ತೀನಿ ಅಂದಾಗ, ಯಾಕೆ ಬೇಕು ಎಂದು ಹಲವರು ಕೇಳಿದರಂತೆ. ಮಾಡೋಕೆ ಕೆಲಸ ಇದೆ, ಸಂಪಾದನೆಗೆ ಬೇರೆ ದಾರಿ ಇದೆ… ಹಾಗಿರುವಾಗ ಸಿನಿಮಾ ಕ್ಷೇತ್ರಕ್ಕೆ ಹೋಗಿ ಯಾಕೆ ರಿಸ್ಕಾ ಎಂದು ಹಲವರು ಹೇಳಿದ್ದಾರೆ. ಆದರೂ ಟಿ.ಆರ್‌. ಚಂದ್ರಶೇಖರ್‌ ಚಿತ್ರರಂಗಕ್ಕೆ ಬಂದಿದ್ದಾರೆ. ಮೊದಲ ಚಿತ್ರ ಮುಗಿಯುವ ಮುನ್ನ ಇನ್ನೂ ಮೂರು ಚಿತ್ರಗಳನ್ನು ಪ್ರಾರಂಭಿಸಿದ್ದಾರೆ. ಈಗ ಚಂದ್ರಶೇಖರ್‌ ನಿರ್ಮಾಣದ ಮೊದಲ ಚಿತ್ರ “ಚಮಕ್‌’ ಬಿಡುಗಡೆಯಾಗಿದೆ. ಹಾಕಿದ ದುಡೂ ಬಂದಿದೆ. ಈಗ ಅವರು ಖುಷಿಯಾಗಿದ್ದಾರೆ. ಅದೇ ಖುಷಿಯಲ್ಲಿ ತಮ್ಮ ತಂಡವನ್ನೂ ಕರೆತಂದಿದ್ದರು ಚಂದ್ರಶೇಖರ್‌.

ಎಲ್ಲಾ ಸರಿ, ಚಂದ್ರಶೇಖರ್‌ ಈ ಚಿತ್ರದಿಂದ ಎಷ್ಟು ಸಂಪಾದಿಸಿದ್ದಾರೆ ಎಂದರೆ, ಚಿತ್ರರಂಗದ ಭಾಷೆಯಲ್ಲಿ ಹೇಳುವುದಾದರೆ ಸೇಫ್ ಆಗಿದ್ದೀನಿ ಎನ್ನುತ್ತಾರೆ ಅವರು. “ಹಾಕಿದ ದುಡ್ಡಿಗೆ ಭಯ ಇಲ್ಲ. ನನ್ನ ಅಕೌಂಟ್‌ಗೆ ಇನ್ನೂ ದುಡ್ಡು ಬಂದಿಲ್ಲ. ಬರುವ ಹಾದಿಯಲ್ಲಿದೆ. ಎಷ್ಟು ಬಂದಿದೆ ಎಂದು ನೂರನೇ ದಿನ ಸಿಎನ ಕರೆದುಕೊಂಡು ಬಂದು ಪಕ್ಕಾ ಲೆಕ್ಕ ಕೊಡುತ್ತೇನೆ. ಇದು ವರೆಗೂ ಗಣೇಶ್‌ ಅವರ ಯಶಸ್ಸಿನ ಚಿತ್ರಗಳ ಬಗ್ಗೆ ಹೇಳುವಾಗ ಎಲ್ಲರೂ, “ಮುಂಗಾರು ಮಳೆ’ ಚಿತ್ರವನ್ನು ಮಾನ ದಂಡ ವನ್ನಾಗಿ ಹೇಳ ುತ್ತಿದ್ದರು. ಮುಂದೆ “ಚಮಕ್‌’ ಚಿತ್ರದ ಬಗ್ಗೆಯೂ ಹೇಳಿದರೆ ಇನ್ನಷ್ಟು ಖುಷಿಯಾಗುತ್ತದೆ. ಒಂದು ಚಿತ್ರಕ್ಕೆ ನಾಲ್ಕು ಪ್ರಮುಖ ಕೂಡಿ ಬರಬೇಕು. ಚಿತ್ರತಂಡದ ಸಹಕಾರ, ಪ್ರೇಕ್ಷಕರ ಆಶೀರ್ವಾದ, ಮಾಧ್ಯಮದವರ ಸಹಕಾರ ಜೊತೆಗೆ ಅದೃಷ್ಟ … ಇವೆಲ್ಲವೂ ಒಂದು ಯಶಸ್ಸಿಗೆ ನಿರ್ಣಾಯಕ ಪಾತ್ರವಹಿಸುತ್ತದೆ. ಅದೆಲ್ಲವೂ ಕೂಡಿಬಂದಿರುವು ದರಿಂದಲೇ “ಚಮಕ್‌’ ಚಿತ್ರದ ಯಶಸ್ಸಿನ ಪತ್ರಿಕಾಗೋಷ್ಠಿಯನ್ನು ಮಾಡುವಂತಾಗಿದೆ’ ಎಂದರು.

ಗಣೇಶ್‌ಗೆ ಈ ಚಿತ್ರದ ಬಗ್ಗೆ ಖುಷಿಯಾಗಿರುವುದಕ್ಕೆ ಪ್ರಮುಖ ಕಾರಣ, ಹೇಳಿದಂತೆ ಮಾಡಿರುವುದು. “ಸುನಿ ಏನು ಹೇಳಿದ್ದರೋ, ಅದರಂತೆಯೇ ಚಿತ್ರ ಮಾಡಿದ್ದಾರೆ. ಚಿತ್ರದ ಯಶಸ್ಸಿನ ಕ್ರೆಡಿಟ್‌ ಚಿತ್ರತಂಡಕ್ಕೆ ಹೋಗಬೇಕು. ಅಭಿಮಾನಿಗಳು ಸಹ ಖುಷಿಯಾಗಿದ್ದಾರೆ. ಚಿತ್ರ ಒಂದು ವಾರದ ನಂತರವೂ ಯಶಸ್ವಿ ಪ್ರದರ್ಶನವಾಗುತ್ತಿದೆ. ಅದು ಇನ್ನಷ್ಟು ಚೆನ್ನಾಗಿ ಪ್ರದಶರ್ನವಾಗಲಿ ಎಂದರು.

ಇದೊಂದು ಅದ್ಭುತ ಚಿತ್ರವಲ್ಲ ಎಂದು ಸುನಿ ಮುಲಾಜಿಲ್ಲದೆ ಒಪ್ಪಿಕೊಳ್ಳದೆ. “ಆದರೂ ಚಿತ್ರ ನೋಡಿದವರು ಒಳ್ಳೆಯ ಮಾತುಗಳಾಡುತ್ತಿದ್ದಾರೆ. ಹಣ ಹಾಕಿದ ನಿರ್ಮಾಪಕರು ಸುರಕ್ಷಿತವಾಗಿದ್ದಾರೆ. ಅವರ ಅಕೌಂಟ್‌ಗೆ ಇನ್ನೂ ಹಣ ಬಂದಿಲ್ಲದಿರಬಹುದು. ನಮಗೂ ಇನ್ನೂ ಬರಬೇಕಿದೆ. ಮುಂದಿನ ದಿನಗಳಲ್ಲಿ ಬರುತ್ತದೆ ಎಂಬ ನಂಬಿಕೆ ಇದೆ. ನಾನು ಇದುವರೆಗೂ ಮಾಡಿದ ಚಿತ್ರಗಳಲ್ಲೇ ಇದು ದೊಡ್ಡ ಬಜೆಟ್‌ನ ಚಿತ್ರ ಎಂದರು.ರಶ್ಮಿಕಾ ಮಂದಣ್ಣಗೆ ಹೆಚ್ಚು ಮಾತನಾಡುವುದಕ್ಕೆ ಇರಲಿಲ್ಲ. ಎಲ್ಲರಿಗೂ ಥ್ಯಾಂಕ್ಸ್‌ ಹೇಳಿ ಸುಮ್ಮನಾದರು. ಇನ್ನು ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿರುವ ಗಿರಿ ಸಹ ಒಂದೊಳ್ಳೆಯ ಪಾತ್ರ ಕೊಟ್ಟಿದ್ದಕ್ಕೆ ಖುಷಿಯಾದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.