ಹೊಸಬರ ಡಿಫ‌ರೆಂಟ್‌ಯೋಚನೆ : ಟೈಟಲ್‌ ಅರ್ಥಮಾಡಿ ಕೊಳ್ಳುವುದೇ ದೊಡ್ಡ ಸವಾಲು!


Team Udayavani, Apr 26, 2019, 4:06 PM IST

Suchi-Title

ಕನ್ನಡದಲ್ಲಿ ತಮ್ಮ ಚಿತ್ರಗಳಿಗೆ ವಿಚಿತ್ರ ಟೈಟಲ್‌ಗ‌ಳನ್ನು ಇಡುವುದು ಇಂದು-ನಿನ್ನೆಯ ಟ್ರೆಂಡ್‌ ಅಲ್ಲ. ಅದಕ್ಕೆ ದಶಕಗಳ ಇತಿಹಾಸವಿದೆ. ಅದರಲ್ಲೂ ಇತ್ತೀಚೆಗೆ ಈ ಟ್ರೆಂಡ್‌ ಇನ್ನೂ ಹೆಚ್ಚಾಗುತ್ತಿದೆ. ಈಗ ಯಾಕೆ ಈ ಟೈಟಲ್‌ ಟ್ರೆಂಡ್‌ ಬಗ್ಗೆ ಮಾತು ಅಂತೀರಾ, ಅದಕ್ಕೂ ಒಂದು ಕಾರಣವಿದೆ. ಕನ್ನಡದಲ್ಲಿ ಬಂದ ಭಿನ್ನ-ವಿಭಿನ್ನ, ವಿಚಿತ್ರ ಟೈಟಲ್‌ ಸಾಲಿಗೆ ಈಗ ಮತ್ತೂಂದು ಚಿತ್ರ ಸೇರ್ಪಡೆಯಾಗಿದೆ. ಅದರ ಹೆಸರು “ಆಸಿಂಕೋಜ್ಹಿಲ್ಲ’. ಅದೇನೊ ಸರಿ ಈ ಆಸಿಂಕೋಜ್ಹಿಲ್ಲ’ ಅಂದ್ರೇನು? ಎಂಬ ಪ್ರಶ್ನೆಗೆ ಚಿತ್ರವನ್ನೇ ನೋಡಬೇಕು ಅನ್ನೊದು, ಚಿತ್ರತಂಡದ ಉತ್ತರ.

ಇತ್ತೀಚೆಗೆ ಈ ಚಿತ್ರದ ಟೈಟಲ್, ಟ್ರೇಲರ್‌ ಮತ್ತು ಆಡಿಯೋ ಬಿಡುಗಡೆ ಏಕಕಾಲದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಬಾ.ಮಾ ಹರೀಶ್‌, ನಟ ಸುಮಂತ್‌ ಶೈಲೇಂದ್ರ ಮೊದಲಾದ ಗಣ್ಯರು ಹಾಜರಿದ್ದು, ಚಿತ್ರದ ಟೈಟಲ್, ಟ್ರೇಲರ್‌, ಆಡಿಯೋ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಇನ್ನು ಈ ಚಿತ್ರಕ್ಕೆ ಶಮನ್‌ ನಿರ್ದೇಶನವಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿರುವ ಈ ಚಿತ್ರ ಮೇ ತಿಂಗಳಿನಲ್ಲಿ ಬಿಡುಗಡೆಗೆ ತಯಾರಿ ಮಾಡಿಕೊಂಡಿದೆ. ನಿರ್ಮಾಪಕ ಸೋಮಶೇಖರ್‌ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಐದು ಜನರ ಭಿನ್ನ ಕಥೆಗಳು ಇರುವ ಈ ಚಿತ್ರದಲ್ಲಿ ವಿಷ್ಣುತೇಜ, ಪ್ರಶಾಂತ್‌, ತಾರಕ್‌, ರಕ್ಷಿಕಾ, ಭಾನುಪ್ರಿಯಾ, ಸೋನಂ ರೈ, ವಿನಯ್, ಚಂದು, ಹೊನ್ನವಳ್ಳಿ ಕೃಷ್ಣ ಮತ್ತಿತರರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರದ ಹಾಡುಗಳಿಗೆ ಅಮೋಘ ವರ್ಷ ಸಂಗೀತ ಸಂಯೋಜಿಸಿದ್ದಾರೆ. ಒಟ್ಟಾರೆ “ಆಸಿಂಕೋಜ್ಹಿಲ್ಲ’ ಎಂಬ ವಿಚಿತ್ರ ಟೈಟಲ್‌ ಇಟ್ಟುಕೊಂಡಿರುವ ಈ ಚಿತ್ರ ಪ್ರೇಕ್ಷಕರಿಗೆ ಎಷ್ಟರಮಟ್ಟಿಗೆ ಇಷ್ಟವಾಗಲಿದೆ ಅನ್ನೊದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾ­ಗಲಿದೆ.

— ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.