ಗೋರಿಯ ಹಿಂದಿನ ಸ್ಟೋರಿ

ಆತ್ಮದ ಸೇಡಿನ ಕಥೆ

Team Udayavani, Sep 20, 2019, 5:21 AM IST

t-31

ಕೆಲ ಚಿತ್ರಗಳ ಶೀರ್ಷಿಕೆಗೆ ಅಡಿಬರಹವೇ ಹೈಲೈಟ್‌. ಹೌದು, ಸಿನಿಮಾದೊಳಗಿನ ಕಥೆ ಏನೆಂಬುದನ್ನು ಹೇಳುವಷ್ಟು ಪವರ್‌ಫ‌ುಲ್‌ ಒಂದು ಟ್ಯಾಗ್‌ಲೈನ್‌ಗಿರುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, “ಕಾಣದಂತೆ ಮಾಯವಾದನು’ ಚಿತ್ರಕ್ಕೆ ಸಂಬಂಧಿಸಿದ್ದು. ಈ ಶೀರ್ಷಿಕೆಗೊಂದು ಅಡಿಬರಹ ಬೇಕು ಅಂತ ಚಿತ್ರತಂಡ, ಸ್ಪರ್ಧೆಯೊಂದನ್ನು ಏರ್ಪಡಿಸಿತ್ತು. ಸುಮಾರು 3 ಸಾವಿರಕ್ಕೂ ಹೆಚ್ಚು ಟ್ಯಾಗ್‌ಲೈನ್‌ಗಳು ಚಿತ್ರತಂಡದ ವಿಳಾಸಕ್ಕೆ ಬಂದಿದ್ದವು. ಆ ಪೈಕಿ “ಕಾಲವಾದವನ ಪ್ರೇಮಕಾಲ’,” ಜೀವ ನಿಂತರೂ ಪ್ರೇಮ ತುಂತುರು’, “ಜೀವ ಹೋದ ಪ್ರೇಮ ಯೋಧ’ ಸೇರಿದಂತೆ ಇನ್ನಷ್ಟು ಟ್ಯಾಗ್‌ಲೈನ್‌ಗಳು ಸೇರಿದ್ದವು. ಆ ಪೈಕಿ ಐದನ್ನು ಆಯ್ಕೆ ಮಾಡಿಕೊಂಡ ಚಿತ್ರತಂಡ ಕೊನೆಗೆ, “ಗೋರಿ ಆದ್ಮೇಲೆ ಹುಟ್ಟಿದ್‌ ಸ್ಟೋರಿ’ ಅಡಿಬರಹ ಅಂತಿಮವಾಗಿದೆ. ಈ ಟ್ಯಾಗ್‌ಲೈನ್‌ ಕೊಟ್ಟ ಪ್ರತಿಭಾವಂತ ಕುಂದಾಪುರದ ಪ್ರಾಧ್ಯಾಪಕ ನರೇಂದ್ರ ದೇವಾಡಿಗ ಅವರಿಗೆ ಚಿತ್ರತಂಡ ನಗದು 50 ಸಾವಿರ ಬಹುಮಾನವನ್ನೂ ಕೊಟ್ಟಿದೆ. ಇಂತಿಪ್ಪ, “ಕಾಣದಂತೆ ಮಾಯವಾದನು’ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ಈ ಚಿತ್ರಕ್ಕೆ ವಿಕಾಸ್‌ ಹೀರೋ. ಚಿತ್ರಕಥೆ ಮತ್ತು ಸಂಭಾಷಣೆ ಜವಾಬ್ದಾರಿಯೂ ಇವರದೇ. ಇವರಿಗೆ ಸಿಂಧುಲೋಕನಾಥ್‌ ನಾಯಕಿ. ಇನ್ನು, ಈ ಚಿತ್ರವನ್ನು ರಾಜ್‌ ಪತ್ತಿಪಾಟಿ ನಿರ್ದೇಶನ ಮಾಡಿದ್ದಾರೆ. ಎಲ್ಲಾ ಸರಿ, ಏನಿದು “ಕಾಣದಂತೆ ಮಾಯವಾದನು’ ಕಥೆ? ಈ ಪ್ರಶ್ನೆಗೆ ಉತ್ತರ, ಹೀರೋ ಆರಂಭದಲ್ಲೇ ಕೊಲೆಗೀಡಾಗುತ್ತಾನೆ. ಆತನ ಪ್ರಾಣ ಹೋದರೂ, ಆತ್ಮ ಮಾತ್ರ ಅಲ್ಲೇ ಇರುತ್ತೆ. ಬಹುತೇಕ ಚಿತ್ರದಲ್ಲಿ ಆತ್ಮ ಸಾಕಷ್ಟು ಪವರ್‌ ಹೊಂದಿದ್ದು, ಕಾಟ ಕೊಡುವುದು ಸಹಜ. ಆದರೆ, ಇಲ್ಲಿ ಆತ್ಮ ಏನೆಲ್ಲಾ ಕೆಲಸ ಮಾಡುತ್ತೆ, ತನ್ನ ಕೊಲೆಗೈದವರ ಮೇಲೆ ಹೇಗೆ ಸೇಡು ತೀರಿಸಿಕೊಳ್ಳುತ್ತೆ ಅನ್ನೋದು ಕಥೆ ಎಂಬುದು ಚಿತ್ರತಂಡದ ಹೇಳಿಕೆ.

ಚಿತ್ರದಲ್ಲಿ ಉದಯ್‌ ನಟಿಸಿದ್ದಾರೆ. ಅವರ ನಿಧನದ ಬಳಿಕ ಆ ಪಾತ್ರವನ್ನು “ಭಜರಂಗಿ’ ಲೋಕಿ ಮುಂದುವರೆಸಿದ್ದಾರೆ. ಚಿ ಚಿತ್ರಕ್ಕೆ ಗುಮ್ಮಿನೇನಿ ವಿಜಯ್‌ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಸುಜ್ಞಾನ್‌ ಮೂರ್ತಿ ಅವರ ಛಾಯಾಗ್ರಹಣವಿದೆ. ಸುರೇಶ್‌ ಆರ್ಮುಗನ್‌ ಸಂಕಲನ ಮಾಡಿದರೆ, ವಿನೋದ್‌ ಸಾಹಸವಿದೆ. ಚಿತ್ರಕ್ಕೆ ಚಂದ್ರಶೇಖರ್‌ ನಾಯ್ಡು ಅವರೊಂದಿಗೆ ಸೋಮ್‌ ಸಿಂಗ್‌,ಪುಷ್ಪ ಸೋಮಸಿಂಗ್‌ ನಿರ್ಮಾಣಕ್ಕೆ ಸಾಥ್‌ ನೀಡಿದ್ದಾರೆ. ನವೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.