ಸುದೀಪ್‌ ಹೇಳಿದ ಭವಿಷ್ಯ ನಿಜವಾಯಿತು: ರಾಜರು ಬಂದರು


Team Udayavani, Apr 28, 2017, 9:47 AM IST

28-SUCHI-3.jpg

ನಿರಂಜನ್‌ ಶೆಟ್ಟಿ ನಾಯಕರಾಗಿರುವ “ರಾಜರು’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ಈ ಹಿಂದೆ ಸುದೀಪ್‌ ಅವರ ಜೊತೆ ಸಹಾಯಕ ನಿರ್ದೇಶಕರಾಗಿದ್ದ ಗಿರೀಶ್‌ ಮೂಲಿಮನಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹಾಗಾಗಿ, ಚಿತ್ರದ ಆಡಿಯೋ ಬಿಡುಗಡೆಗೆ ಸುದೀಪ್‌ ಅವರನ್ನು ಆಹ್ವಾನಿಸಿದ್ದರು. ಸುದೀಪ್‌ ಬಂದ ಖುಷಿಯಲ್ಲಿದ್ದ ಗಿರೀಶ್‌, “ಸುದೀಪ್‌ ಅವರ ಜೊತೆ “ಕೆಂಪೇಗೌಡ’ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿದ್ದಾಗ ಸಾಕಷ್ಟು ಕಲಿತಿದ್ದೇನೆ, ಏಟನ್ನು ಹೊಡೆಸಿಕೊಂಡಿದ್ದೇನೆ. ಅದೊಂದು ದಿನ ಸುದೀಪ್‌ ಅವರು ನಿನಗೆ ಸ್ವತಂತ್ರವಾಗಿ ನಿರ್ದೇಶನ ಮಾಡುವ ಶಕ್ತಿ ಇದೆ ಎಂದು ಹೇಳಿದ್ದರು. ಅದರಂತೆ ಈಗ ಸಿನಿಮಾ ನಿರ್ದೇಶನ ಮಾಡಿದ್ದೇನೆ’ ಎಂದರು.

ಗಿರೀಶ್‌ ಅವರ ಈ ಮಾತು ಅಲ್ಲೊಂದು ನಗುವಿಗೆ ವೇದಿಕೆ ಸೃಷ್ಟಿಸಿತು. ಮೈಕ್‌ ಎತ್ತಿಕೊಂಡ ಸುದೀಪ್‌, “ಆಗ ನಾನು ಯಾರಿಗೂ ಹೊಡೆದಿಲ್ಲ, ಈಗ ಹೊಡೆಯಬೇಕಾಗುತ್ತದೆ. ಮಾತನಾಡುವ ಖುಷಿಯಲ್ಲಿ ಗಿರೀಶ್‌ ಹೊಡೆದೆನೆಂದು ಹೇಳಿ ಒಳ್ಳೆಯ ಕಾಣಿಕೆ ಕೊಟ್ಟರು’ ಎಂದು ತಮಾಷೆಯಾಗಿಯೇ ಹೇಳಿದ ಸುದೀಪ್‌, ಚಿತ್ರದ ಹಾಡುಗಳ ಹಾಗೂ ಮೇಕಿಂಗ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಲಾಪ್‌ ಬೋರ್ಡ್‌ ಹಿಡಿದವನು ನಿರ್ದೇಶಕನಾಗುತ್ತಾನೆ, ಡ್ಯಾನ್ಸರ್‌ಗಳು ನಾಯಕ-ನಾಯಕಿಯಾಗುತ್ತಾರೆ ಎಂದ ಸುದೀಪ್‌, ಸಂಗೀತ
ನಿರ್ದೇಶಕ ಶ್ರೀಧರ್‌ ವಿ ಸಂಭ್ರಮ್‌ ಅವರ ಬಗ್ಗೆ ಮಾತನಾಡಲು ಮರೆಯಲಿಲ್ಲ. “ಶ್ರೀಧರ್‌ ಈಗಾಗಲೇ ಮೆಲೋಡಿ ಕಿಂಗ್‌
ಎಂಬುದನ್ನು ಸಾಬೀತು ಮಾಡಿದ್ದಾರೆ. ನನ್ನ ಅಮ್ಮನ ಮೊಬೈಲ್‌ನಲ್ಲಿ ಇವತ್ತಿಗೂ “ಮುಸ್ಸಂಜೆ ಮಾತು’ ಚಿತ್ರದ “ಏನಾಗಲಿ …’ ಹಾಡಿನ
ಕಾಲರ್‌ ಟ್ಯೂನ್‌ ಇದೆ’ ಎನ್ನುತ್ತಾ ಶ್ರೀಧರ್‌ ಅವರ ಬೆನ್ನು ತಟ್ಟಿದರು.

ಇಲ್ಲಿ “ರಾಜರು’ ಯಾರು, ಅವರೇಕೆ ಬರುತ್ತಾರೆ, ರಾಣಿಯ ಹಿಂದೆ ಏಕೆ ಬೀಳುತ್ತಾರೆ ಎಂಬ ಕುತೂಹಲವಿದ್ದರೆ ಸಿನಿಮಾ
ಬಿಡುಗಡೆಯಾಗುವವರೆಗೆ ಕಾಯಲೇಬೇಕು. ಏಕೆಂದರೆ,ನಿದೆ ನಿರ್ದೇಶಕ ಗಿರೀಶ್‌ ಆ ಬಗ್ಗೆ ಗುಟ್ಟು ಬಿಟ್ಟುಕೊಡಲು ರೆಡಿಯಿಲ್ಲ. ನಾಯಕ ನಿರಂಜನ್‌ ಶೆಟ್ಟಿಗೆ “ರಾಜರು’ ಮೂಲಕ ಬ್ರೇಕ್‌ ಸಿಗುವ ನಿರೀಕ್ಷೆ. ಜೊತೆಗೆ ಕ್ಲೈಮ್ಯಾಕ್ಸ್‌ ಚಿತ್ರದ ನಿಜವಾದ ಶಕ್ತಿ ಎಂಬುದು ಅವರ ಮಾತು. ನಾಯಕಿ ಶಾಲಿನಿ ಕೂಡಾ ತಮ್ಮ ಅನುಭವ ಹಂಚಿಕೊಂಡರು. ಸಂಗೀತ ನಿರ್ದೇಶಕ ಶ್ರೀಧರ್‌ ಸಂಭ್ರಮ್‌ ಹಾಡುಗಳ ಬಗ್ಗೆ ಹೇಳಿಕೊಂಡರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.