ಕತ್ಲೆಕಾಡು ಚಿತ್ರದ ಹಾಡು, ಟೀಸರ್‌ ಹೊರಕ್ಕೆ


Team Udayavani, Nov 6, 2020, 2:29 PM IST

ಕತ್ಲೆಕಾಡು ಚಿತ್ರದ ಹಾಡು, ಟೀಸರ್‌ ಹೊರಕ್ಕೆ

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ಕತ್ಲೆಕಾಡು’ ಚಿತ್ರದ ಹಾಡುಗಳು ಮತ್ತು ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿ ಹೊರಬಂದಿವೆ. “ಕತ್ಲೆ ಕಾಡು’ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದ್ದು, ಹಿಂದಿಯಲ್ಲಿ “ಕಾಲ ಜಂಗಲ್ ಎಂಬ ಹೆಸರಿನಲ್ಲಿ ತೆರೆಗೆ ಬರುತ್ತಿದೆ. ನಿಯಜುದ್ದೀನ್‌ ನಿರ್ಮಾಣದ “ಕತ್ಲೆಕಾಡು’ಕನ್ನಡ ಚಿತ್ರಕ್ಕೆ ರಾಜು ದೇವಸಂದ್ರಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಶಿವಾಜಿನಗರ ಲಾಲ್‌ ಪ್ರಮುಖ ಪಾತ್ರ ನಿರ್ವಹಿಸಿರುವ ಈ ಚಿತ್ರದಲ್ಲಿ ಸಿಂಧು ರಾವ್‌, ಸಿಂಚನಾ, ಸಂಜನಾ ನಾಯ್ಡು, ಸಂಜೀವ್‌ಕುಮಾರ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಆರಾವ್‌ ರಿಶಿಕ್‌ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಜ್‌ ಭಾಸ್ಕರ್‌ ಹಿನ್ನಲೆ ಸಂಗೀತ ಮತ್ತು ರಮೇಶ್‌ಕೋಯಿರ ಛಾಯಾಗ್ರಹಣವಿದೆ. “ಕತ್ಲೆಕಾಡು’ ಚಿತ್ರದ ಶೀರ್ಷಿಕೆಗೆ “ನೋ ಒನ್‌ಕ್ಯಾನ್‌ ಎಸ್ಕೆಪ್‌’ ಅಡಿ ಬರಹವಿದ್ದು, ಚಿತ್ರದ ಬಹುತೇಕ ಚಿತ್ರೀಕರಣ ಕಾಡಿನಲ್ಲಿ ಮಾಡಲಾಗಿದೆ. “ಕತ್ಲೆಕಾಡಿ’ಗೆ ಹೋದವರು ಯಾಕೆ ಹೊರ ಬರಲಾರರು ಎಂಬ ಕುತೂ  ಹಲದ ಸಂಗತಿಗಳ ಸುತ್ತ ಚಿತ್ರ ನಡೆಯಲಿದೆಯಂತೆ.

ಕ್ಷಿಪ್ರವಾಗಿ ಮುಗಿದ ಚಿತ್ರೀಕರಣ :

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಕ್ಷಿಪ್ರ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಂಡಿದೆ. ನವ ಪ್ರತಿಭೆ ದಕ್ಷ ನಾಯಕನಾಗಿ, ರಮ್ಯಾ ಪ್ರಿಯಾ ಮತ್ತು ಪ್ರೀತಿ ಮೀರಜ್‌ಕರ್‌ ನಾಯಕಿಯರಾಗಿ ಈ ಚಿತ್ರದಲ್ಲಿಕಾಣಿಸಿಕೊಳ್ಳುತ್ತಿದ್ದಾರೆ.

ಉಳಿದಂತೆ ಮೋಹನ್‌ ಜುನೇಜಾ, ನಾಗೇಂದ್ರ ಅರಸ್‌, ಕಾರ್ತಿಕ್‌ ವೈಭವ್‌, ಅರಸು, ಚೇತನ್‌ಕೃಷ್ಣನ್‌, ಪ್ರಸನ್ನ ಮಾದವ್‌, ನಂದಗೋಪಾಲ್‌, ಯಶೋದ, ಲಕ್ಷ್ಮೀ, ಪಾವನಿ, ಪ್ರಿಯಾಂಕಾ ದಿನೇಶ್‌, ಹರ್ಷಾ, ನಂದನ್‌, ಮಂಜು, ಸುನಿಲ್‌. ಜೆ, ಚೇತನ್‌ ದುರ್ಗಾ, ಧನ್‌ ಲಾಲ್‌, ರವಿಲೀ, ವಿಕ್ರಾಂತ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ಚಿತ್ರದ ಹಾಡುಗಳಿಗೆ ವಿಕ್ಟರ್‌ ಲೋಗಿ ಸಂಗೀತವಿದ್ದು, ಅನನ್ಯಾ ಭಟ್‌, ರ್ಯಾಪಿಡ್‌ ರಶ್ಮಿ, ಚೇತನ್‌ ನಾಯಕ್‌, ಅಭಿಷೇಕ್‌ಕೋಡ್ಯಾಲ್‌, ಅರವಿಂದ್‌ ಮುಕುಂದನ್‌ ಮೊದಲಾದ ಗಾಯಕರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಚಿತ್ರಕ್ಕೆ ಸತೀಶ್‌ ರಾಜೇಂದ್ರನ್‌ ಛಾಯಾಗ್ರಹಣ, ಮಣಿಯನ್‌ ಸಂಕಲನವಿದೆ. ಸೆಸ್ಪನ್ಸ್‌ – ಥ್ರಿಲ್ಲರ್‌ ಜೊತೆಗೆ ಮಹಿಳಾ ಪ್ರಧಾನಕಥಾಹಂದರ ಹೊಂದಿರುವ “ಕ್ಷಿಪ್ರ’ ಚಿತ್ರಕ್ಕೆ ಸತೀಶ್‌ಕೃಷ್ಣ ನಿರ್ದೇಶನವಿದೆ. “ಪ್ಯೂರ್‌ವಿಷನ್‌ ಎಂಟರ್‌ಟೈನ್ಮೆಂಟ್ಸ್‌’ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಬೆಂಗಳೂರು, ಕೋಲಾರ,ಕೆಜಿಎಫ್, ಬ್ಯಾಲಕೆರೆ ಮೊದಲಾದಕಡೆಗಳಲ್ಲಿ “ಕ್ಷಿಪ್ರ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಇತ್ತೀಚೆಗೆ ಚಿತ್ರದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಸದ್ಯ ಪೋಸ್ಟ್‌ ಪ್ರೊಡಕ್ಷನ್‌ಕೆಲಸಗಳಲ್ಲಿ ನಿರತವಾಗಿದೆ. ಶೀಘ್ರದಲ್ಲಿಯೇ ಚಿತ್ರದ ಫ‌ಸ್ಟ್‌ಲುಕ್‌ ರಿಲೀಸ್‌ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.