ಆ್ಯಕ್ಷನ್‌ ಅನುಷ್ಕ ಟೀಸರ್‌ ಬಂತು


Team Udayavani, Mar 15, 2019, 12:30 AM IST

5.jpg

“ಅನುಷ್ಕ’ ಎಂಬ ಸಿನಿಮಾ ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಗಣ್ಯರು “ಅನುಷ್ಕ’ ಟೀಸರ್‌ ಬಿಡುಗಡೆಗೆ ಸಾಕ್ಷಿಯಾದರು. ಅಂದಹಾಗೆ, “ಅನುಷ್ಕ’ ಚಿತ್ರ ಮೂರು ಭಾಷೆಯಲ್ಲಿ ತಯಾರಾಗಿದ್ದು, ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಮೂರು ಭಾಷೆಗಳಲ್ಲೂ ಚಿತ್ರದ ಟೀಸರ್‌ ಬಿಡುಗಡೆಯಾಯಿತು. ದೇವರಾಜ್‌ ಕುಮಾರ್‌ ಈ ಸಿನಿಮಾದ ನಿರ್ದೇಶಕರು. ಈ ಹಿಂದೆ “ಡೇಂಜರ್‌ ಝೋನ್‌’ ಹಾಗೂ “ನಿಶ್ಯಬ್ಧ-2′ ಮಾಡಿರುವ ದೇವರಾಜ್‌ ಅವರಿಗೆ ಇದು ಮೂರನೇ ಸಿನಿಮಾ. ಅವರೇ ಹೇಳುವಂತೆ ಇದು ದೊಡ್ಡ ಬಜೆಟ್‌ನ ಸಿನಿಮಾವಂತೆ. ಎಲ್ಲಾ ಓಕೆ, “ಅನುಷ್ಕ’ದಲ್ಲಿ ಏನು ಹೇಳಲು ಹೊರಟಿದ್ದಾರೆಂದು ನೀವು ಕೇಳಬಹುದು. ನಿರ್ದೇಶಕ ದೇವರಾಜ್‌ ಕುಮಾರ್‌ ಹೇಳುವಂತೆ ಚಿತ್ರದ ಕಥೆ ಮೂರು ಟ್ರ್ಯಾಕ್‌ಗಳಲ್ಲಿ ಸಾಗುತ್ತದೆಯಂತೆ. ಅಂತಿಮವಾಗಿ ಮೂರು ಟ್ರ್ಯಾಕ್‌ಗಳಿಗೂ ಲಿಂಕ್‌ ಸಿಗಲಿದೆ ಎನ್ನುತ್ತಾರೆ. ತನ್ನ ಸಾಮ್ರಾಜ್ಯ, ಅಲ್ಲಿನ ಜನರನ್ನು ರಕ್ಷಿಸುವ ರಾಣಿಯ ಕಥೆ, ಮಧುಚಂದ್ರಕ್ಕೆ ಬಂದ ನವದಂಪತಿ ಹಾಗೂ ಸಮಾಜದಲ್ಲಿ ನಡೆದಂತಹ ನೈಜ ಘಟನೆ … ಹೀಗೆ ಮೂರು ಟ್ರ್ಯಾಕ್‌ಗಳು ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆಯಂತೆ. 

ಚಿತ್ರದಲ್ಲಿ ಅಮೃತಾ ನಾಯಕಿಯಾಗಿ ನಟಿಸುತ್ತಿದ್ದು, ಈ ಸಿನಿಮಾ ಮೂಲಕ ಒಳ್ಳೆಯ ನಟಿ ಎಂಬ ಹೆಸರು ಬರುವ ನಿರೀಕ್ಷೆ ಇದೆಯಂತೆ. ಚಿತ್ರಕ್ಕಾಗಿ ಕುದುರೆ ಸವಾರಿ, ಕತ್ತಿ ವರಸೆ ಕಲಿತಿದ್ದಾರಂತೆ. ಮೂರು ಶೇಡ್‌ನ‌ಲ್ಲಿ ಸಾಗುವ ಪಾತ್ರ ಇದಾಗಿದ್ದು, ಪ್ರಾಣ ಒತ್ತೆ ಇಟ್ಟು ತನ್ನ ಜನರನ್ನು ರಕ್ಷಿಸಲು ಹೋರಾಡುವ ರಾಣಿಯಾಗಿಯೂ ಕಾಣಿಸಿಕೊಂಡಿದ್ದಾರಂತೆ ಅಮೃತಾ.ರೂಪೇಶ್‌ ಶೆಟ್ಟಿ ನಾಯಕರಾಗಿ ನಟಿಸಿದ್ದಾರೆ. ಚಿತ್ರವನ್ನು ಎಸ್‌.ಕೆ.ಗಂಗಾಧರ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.