ಧರ್ಮ-ಕರ್ಮದ ರಥ ಗುರಿಮುಟ್ಟುವ ಪ್ರಯತ್ನ


Team Udayavani, Feb 15, 2019, 12:30 AM IST

28.jpg

ಚಿತ್ರರಂಗಕ್ಕೆ ಬರುವ ಹೊಸಬರು ತಮ್ಮ ಸಿನಿಮಾದ ಕಥೆ, ಕಾನ್ಸೆಪ್ಟ್, ಮೇಕಿಂಗ್‌ ಎಲ್ಲವೂ ಭಿನ್ನವಾಗಿರಬೇಕು ಎಂದು ಯೋಚಿಸುತ್ತಾರೆ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತಾರೆ ಕೂಡಾ. ಹಾಗಂತ ಆ ಪ್ರಯತ್ನಗಳೆಲ್ಲವೂ ಫ‌ಲಿಸುತ್ತಾ ಎಂದರೆ ಅದಕ್ಕೆ ಉತ್ತರಿಸೋದು ಕಷ್ಟ. ಈಗ ಹೊಸಬರ ತಂಡವೊಂದು ಕಣ್ತುಂಬ ಕನಸು ಕಟ್ಟಿಕೊಂಡು ಗಾಂಧಿನಗರಕ್ಕೆ ಬಂದಿದ್ದಾರೆ. ಅದು “ವಿಜಯರಥ’ ಮೂಲಕ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. “ಪ್ರೀತಿ ಕಿತಾಬು’ ಸೇರಿದಂತೆ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವಿರುವ ಅಜಯ್‌ ಸೂರ್ಯ ಈ ಚಿತ್ರದ ನಿರ್ದೇಶಕರು. ಧರ್ಮ ಮತ್ತು ಕರ್ಮ ಎಂಬ ವಿಚಾರವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅಜಯ್‌, “ಮನುಷ್ಯರು ಎರಡು ಸಿದ್ಧಾಂತದಲ್ಲಿ ಬದುಕುತ್ತಿರುತ್ತಾರೆ.  ಅದು ಧರ್ಮ ಮತ್ತು ಕರ್ಮ. ಮನುಷ್ಯ ಗುರಿ ಮುಟ್ಟುವ ಪ್ರಯತ್ನದಲ್ಲಿ ಎಡವುತ್ತಾನೆ. ಅದು ಕರ್ಮ. ಇನ್ನೊಬ್ಬ  ಗುರಿ ತಲುಪುತ್ತಾನೆ. ಅದುವೇ ಧರ್ಮ. ಕೆಳಗಡೆ ಬಿದ್ದವನನ್ನು ತನ್ನ ಜೊತೆ ಗುರಿ° ಮುಟ್ಟಿಸಲು  ಪ್ರಯತ್ನ ಮಾಡುವ  ಕಥಾನಾಯಕನ ಸುತ್ತ ಈ ಸಿನಿಮಾ ಸಾಗುತ್ತದೆ. ಆತನಿಗೆ ಮೂರನೇ ರೂಪ ಕಾಣಿಸುತ್ತದೆ. ಯಾರಿಗೂ ಕಾಣದ ಆ ಶಕ್ತಿ ಏನು ಎಂಬುದೇ ಸಿನಿಮಾದ ಸಸ್ಪೆನ್ಸ್‌’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ. ಚಿತ್ರದಲ್ಲಿ ಒಂದಷ್ಟು ಉಪಕಥೆಗಳಿದ್ದು, ಇಲ್ಲಿ ಪೌರಾಣಿಕ ಹಾಗೂ ಜಾನಪದ ಸನ್ನಿವೇಶಗಳು ಬರಲಿವೆಯಂತೆ. 

ವಸಂತ್‌ ಕಲ್ಯಾಣ್‌ ಈ ಚಿತ್ರದ ನಾಯಕ. ಈ ಹಿಂದೆ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಸಂತ್‌ ಇಲ್ಲಿ ಹಳ್ಳಿ ಹುಡುಗನಾಗಿ ನಟಿಸಿದ್ದಾರೆ. ನಾಯಕನಿಗೆ ಒಂದು ಹಂತದಲ್ಲಿ ಸಮಸ್ಯೆ ಎದುರಾದಾಗ ಅವನ ಬದುಕು ಏನಾಗುತ್ತದೆ ಎನ್ನುವ ಅಂಶದೊಂದಿಗೆ ಅವರ ಪಾತ್ರ ಸಾಗುತ್ತದೆಯಂತೆ. ಅರ್ಪಿತಾ ಗೌಡ ಈ ಚಿತ್ರದ ನಾಯಕಿ. ಚಿತ್ರದಲ್ಲಿ ಎಸಿಪಿಯಾಗಿ ರಾಜೇಶ್‌ನಟರಂಗ, ನಾಯಕಿಯ ತಂದೆಯಾಗಿ ಹನುಮಂತೆ ಗೌಡ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಪ್ರೇಮ್‌ಕುಮಾರ್‌ ಸಂಗೀತವ, ಚಂದ್ರು ಸಾಹಿತ್ಯವಿದೆ. ಚಿತ್ರವನ್ನು ರಮೇಶ್‌.ಆರ್‌.ಮಧುಗಿರಿ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.