ರಾಜುವಿನ ಉಪಾಯ


Team Udayavani, Jun 7, 2018, 6:00 AM IST

kathe-2-aaa.jpg

ಒಂದು ಹಳ್ಳಿಯಲ್ಲಿ ರಂಗ ಮತ್ತು ರಾಜು ಎಂಬ ಇಬ್ಬರು ಭಿಕ್ಷಕರು ವಾಸವಾಗಿದ್ದರು. ರಂಗನಿಗೆ ಕಣ್ಣು ಕಾಣುತ್ತಿರಲಿಲ್ಲ. ರಾಜು ಕುಂಟನಾಗಿದ್ದ. ಇಬ್ಬರೂ ದೇವಾಲಯದ ಎದುರು ಕುಳಿತು ಭಿಕ್ಷೆ ಬೇಡುತ್ತಿದ್ದರು. ಒಮ್ಮೆ ದೇವಾಲಯಕ್ಕೆ ಒಬ್ಬ ಶ್ರೀಮಂತ ವ್ಯಾಪಾರಿ ದೇವರ ದರ್ಶನ ಪಡೆಯಲು ಬಂದನು.ದೇವಾಲಯದ ಮುಂಭಾಗದಲ್ಲಿ ಕುಳಿತ್ತಿದ್ದ ರಂಗ ಮತ್ತು ರಾಜುವನ್ನು ನೋಡಿ ಅವರ ಸ್ಥಿತಿಗೆ ಮರುಕ ಪಡುತ್ತಾನೆ. ತನ್ನ ಮನೆಯಲ್ಲಿ ಏರ್ಪಾಡಾಗಿದ್ದ  ಔತಣಕೂಟಕ್ಕೆ ಆ ಶ್ರೀಮಂತ ಅವರಿಬ್ಬರನ್ನೂ ಆಹ್ವಾನಿಸಿದ. 

ರಂಗ ಮತ್ತು ರಾಜುವಿಗೆ ಪೀಕಲಾಟಕ್ಕಿಟ್ಟುಕೊಂಡಿತು. ಶ್ರೀಮಂತನ ಮನೆಯ ಔತಣಕೂಟಕ್ಕೆ ಹೋದರೆ ಆತ ತಮ್ಮ ಬದುಕಿಗೆ ಸಹಾಯ ಮಾಡುವುದು ಖಚಿತ ಎಂದು ಅವರಿಬ್ಬರಿಗೆ ಗೊತ್ತಿತ್ತು. ಆದರೆ ಇಬ್ಬರೂ ಅಂಗವಿಕಲರಾಗಿದ್ದರಿಂದ ಅಲ್ಲಿಯವರೆಗೆ ಹೋಗುವುದು ಹೇಗೆ ಎಂಬುದು ಅವರಿಗೆ ಬಿಡಿಸಲಾಗದ ಒಗಟಾಯಿತು. ಶ್ರೀಮಂತ ಅವರಿಬ್ಬರ ಪ್ರಯಾಣದ ವ್ಯವಸ್ಥೆ ಕುರಿತು ಏನೂ ಹೇಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಅನಾಥರಾಗಿದ್ದರಿಂದ ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.

ಏನು ಮಾಡುವುದೆಂದು ಚಿಂತಿತರಾಗಿ ಕುಳಿತಿದ್ದಾಗ ರಾಜುವಿಗೆ ಒಂದು ಉಪಾಯ ಹೊಳೆಯಿತು. ರಾಜು ಕುಂಟ ನಿಜ ಆದರೆ ರಂಗ ನಡೆಯಬಲ್ಲವನಾಗಿದ್ದ. ರಂಗನಿಗೆ ಕಣ್ಣು ಕಾಣುತ್ತಿರಲಿಲ್ಲ ಆದರೆ ರಾಜು ನೋಡಬಲ್ಲವನಾಗಿದ್ದ. ಇಬ್ಬರೂ ಸೇರಿ ಒಬ್ಬರಿಗೊಬ್ಬರು ಸಹಾಯ ಮಾಡಿದರೆ ಆರಾಮಾಗಿ ಶ್ರೀಮಂತನ ಮನೆಗೆ ತಲುಪಬಹುದೆಂಬುದು ರಾಜುವಿನ ಉಪಾಯ. ರಂಗನೂ ಅವನು ಬುದ್ಧಿವಂತಿಕೆಗೆ ತಲೆದೂಗಿದ. ಇಷ್ಟು ಹೊತ್ತು ಸ್ವಾರ್ಥದಿಂದ ಯೋಚಿಸುತ್ತಿದ್ದುದಕ್ಕೆ ಇಬ್ಬರಿಗೂ ಪಶ್ಚಾತ್ತಾಪವಾಯಿತು.

ಔತಣಕೂಟದ ದಿನದಂದು ಇಬ್ಬರೂ ಶ್ರೀಮಂತನ ಮನೆ ತಲುಪಿದರು. ಶ್ರೀಮಂತ ಅವರಿಬ್ಬರನ್ನೂ ಆದರದಿಂದ ಬರಮಾಡಿಕೊಂಡು ತಾನು ಬೇಕೆಂದೇ ಪ್ರಯಾಣದ ವ್ಯವಸ್ಥೆ ಮಾಡಿರಲಿಲ್ಲ ಎಂದು ಹೇಳಿ ಅವರನ್ನು ಸತ್ಕರಿಸಿದನು. ಅಷ್ಟೇ ಅಲ್ಲ ಅವರಿಬ್ಬರಿಗೂ ತನ್ನ ಕಾರ್ಕಾನೆಯ್ಲಲಿಯೇ ನೌಕರಿ ನೀಡಿದನು. ಇನ್ನೆಂದೂ ರಂಗ ಮತ್ತು ರಾಜು ಭಿಕ್ಷೆ ಬೇಡಲಿಲ್ಲ. ಕಷ್ಟಪಟ್ಟು ದುಡಿದು ಜೀವನ ಸಾಗಿಸಿದರು.

– ವೇದಾವತಿ ಹೆಚ್‌. ಎಸ್‌.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.