ರಾಜನ ರೊಮ್ಯಾಂಟಿಕ್‌ ಸಾಂಗ್ಸ್‌


Team Udayavani, Jan 24, 2020, 5:31 AM IST

kaa-18

ನವ ನಟ ರಾಜ್‌ ಸೂರ್ಯನ್‌ ಅಭಿನಯದ ರೊಮ್ಯಾಂಟಿಕ್‌ ಕಂ ಹಾರರ್‌-ಥ್ರಿಲ್ಲರ್‌ ಚಿತ್ರ “ಮೈ ನೇಮ್‌ ಇಸ್‌ ರಾಜಾ’ ತೆರೆಗೆ ಬರಲು ಸಿದ್ಧವಾಗಿದೆ. ಸದ್ಯ ಚಿತ್ರದ ಅಂತಿಮ ಹಂತದ ಪ್ರಮೋಶನ್‌ ಕಾರ್ಯಗಳನ್ನು ನಡೆಸುತ್ತಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಆಡಿಯೋವನ್ನು ಹೊರತಂದಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌, ನಿರ್ಮಾಪಕರಾದ ಬಾ.ಮಾ ಹರೀಶ್‌, ಎನ್‌.ಎಂ ಸುರೇಶ್‌, ಉಮೇಶ್‌ ಬಣಕಾರ್‌, ಬಾ.ಮಾ ಗಿರೀಶ್‌, ಹಂಚಿಕೆದಾರ ರಮೇಶ್‌ ಬಾಬು ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ “ಮೈ ನೇಮ್‌ ಇಸ್‌ ರಾಜಾ’ ಚಿತ್ರದ ಹಾಡುಗಳು ಹೊರಬಂದವು.

ಆಡಿಯೋ ಬಿಡುಗಡೆಯ ಬಳಿಕ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, “ಇಂದಿನ ಆಡಿಯನ್ಸ್‌ಗೆ ಇಷ್ಟವಾಗುವಂಥ ಕ್ಯಾಚಿಯಾದ ಟೈಟಲ್‌ ಚಿತ್ರದಲ್ಲಿದೆ. ಚಿತ್ರದಲ್ಲಿ ಕಮರ್ಷಿಯಲ್‌ ಅಂಶಗಳಿದ್ದು, ಈ ಕಾಲಕ್ಕೆ ತಕ್ಕಂತೆ ಸಿನಿಮಾ ಮಾಡಿದ್ದಾರೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು. ವೇದಿಕೆ ಮೇಲಿದ್ದ ಮುಖ್ಯ ಅತಿಥಿಗಳು “ಮೈ ನೇಮ್‌ ಇಸ್‌ ರಾಜಾ’ ಚಿತ್ರ ಯಶಸ್ವಿಯಾಗಲಿ ಎಂದು ಶುಭ ಕೋರಿದರು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಾಯಕ ರಾಜ್‌ ಸೂರ್ಯನ್‌, “ಇದು ಇತ್ತೀಚೆಗೆ ಬರುತ್ತಿರುವ ಸಿನಿಮಾಗಳಿಗಿಂತ ತುಂಬ ವಿಭಿನ್ನವಾದ ಕಥೆ ಇರುವ ಸಿನಿಮಾ. ಟ್ರೇಲರ್‌ನಲ್ಲಿ ಸಿನಿಮಾದ ಕಥೆಯ ಸಣ್ಣ ಎಳೆಯನ್ನು ಬಿಟ್ಟುಕೊಟ್ಟಿದ್ದೇವೆ. ಗ್ಲಾಮರಸ್‌ ಆ್ಯಂಡ್‌ ರೊಮ್ಯಾಂಟಿಕ್‌ ಆಗಿದ್ದರೂ, ಇಡೀ ಫ್ಯಾಮಿಲಿ ಕುಳಿತು ನೋಡುವ ಸಿನಿಮಾ ಇದು. ಸಿನಿಮಾದಲ್ಲಿ ಗಂಡ-ಹೆಂಡತಿಯ ಸಂಬಂಧದ ಜೊತೆಗೆ ಒಂದೊಳ್ಳೆ ಮೆಸೇಜ್‌ ಕೂಡ ಹೇಳಿದ್ದೇವೆ’ ಎಂದು ವಿವರಣೆ ನೀಡಿದರು.

ನಿರ್ದೇಶಕ ಅಶ್ವಿ‌ನ್‌ ಕೃಷ್ಣ ಮಾತನಾಡಿ, “ಇಂದಿನ ಆಡಿಯನ್ಸ್‌ ನಿರೀಕ್ಷಿಸುವಂತ ಎಲ್ಲ ಎಂಟರ್‌ಟೈನ್ಮೆಂಟ್‌ ಎಲಿಮೆಂಟ್ಸ್‌ ಇರುವ, ಪಕ್ಕಾ ಪೈಸಾ ವಸೂಲ್‌ ಸಿನಿಮಾ. ಇದರ ಮೂಲಕ ಒಳ್ಳೆ ಕಲಾವಿದರು ಇಂಡಸ್ಟ್ರಿಗೆ ಬರುತ್ತಿ¨ªಾರೆ’ ಎಂದರು. “ಮೈ ನೇಮ್‌ ಇಸ್‌ ರಾಜಾ’ ಚಿತ್ರದ ಹಾಡುಗಳಿಗೆ ಎಲ್ವಿನ್‌ ಜೋಶ್ವಾ ಸಂಗೀತ ಸಂಯೋಜಿಸಿದ್ದಾರೆ. “ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಎಲ್ಲ ಹಾಡುಗಳು ಕಥೆಗೆ ಪೂರಕವಾಗಿವೆ. ಡಾ. ವಿ ನಾಗೇಂದ್ರ ಪ್ರಸಾದ್‌, ಕವಿರಾಜ್‌, ಅನಿಲ್‌ ಹಾಡುಗಳಿಗೆ ಸಾಹಿತ್ಯ ರಚಿಸಿದ್ದು, ಬರೆದಿ¨ªಾರೆ. ಸಂಚಿತ್‌ ಹೆಗ್ಡೆ , ಚೇತನ್‌ ನಾಯಕ್‌ ಮುಂತಾದವರು ಹಾಡಿಗೆ ಧ್ವನಿಯಾಗಿದ್ದಾರೆ’ ಎಂದು ವಿವರಣೆ ನೀಡಿದರು. “ಮೈ ನೇಮ್‌ ಇಸ್‌ ರಾಜಾ’ ಚಿತ್ರದಲ್ಲಿ ರಾಜ್‌ ಸೂರ್ಯನ್‌ಗೆ ಆಕರ್ಷಿಕಾ ನಾಯಕಿಯಾಗಿ ಜೋಡಿಯಾಗಿ ದ್ದಾರೆ. ಜನವರಿ 31ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.