ಚಿತ್ರರಂಗಕ್ಕೇ ಸವಾಲ್‌! ಒಂದೇ ಚಿತ್ರ; ಹಲವು ದಾಖಲೆಗಳು


Team Udayavani, Aug 25, 2017, 6:20 AM IST

Darpana-(4).jpg

ಏನೇನು ಹೇಳಬೇಕೆಂದು ಪಟ್ಟಿ ಮಾಡಿಕೊಂಡೇ ಬಂದಿದ್ದರು ನಿರ್ದೇಶಕ ಕಾರ್ತಿಕ್‌ ವೆಂಕಟೇಶ್‌. ಹೇಳ್ತಾ ಹೋಗ್ತಿನಿ, ಕೇಳ್ತಾ ಹೋಗಿ ಎಂದು ಚಿತ್ರದ ವಿಶೇಷತೆಗಳನ್ನು ಹೇಳುತ್ತಾ ಹೋದರು.

“ದರ್ಪಣ’ ಒಂದು ವೈಜ್ಞಾನಿಕ ಕಮರ್ಷಿಯಲ್‌ ಥ್ರಿಲ್ಲರ್‌ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದಲ್ಲೇ ಇಂಥದ್ದೊಂದು ಪ್ರಯತ್ನ ಇದುವರೆಗೂ ಆಗಿಲ್ಲ.

ಚಿತ್ರದಲ್ಲಿ ನಾನೊಬ್ಬನೇ 21 ವಿಭಾಗದಲ್ಲಿ ಕೆಲಸ ಮಾಡಿದ್ದು, ಗಿನ್ನೀಸ್‌ ದಾಖಲೆ ಪುಸ್ತಕಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಚಿತ್ರದಲ್ಲೊಂದು 3ಡಿ ಹಾಡಿದ್ದು, ಹಾಡನ್ನು ನೋಡುವುದಕ್ಕೆ ವಿಶೇಷವಾದ ಗ್ಲಾಸ್‌ ಮಾಡಿಸಿದ್ದೇವೆ.

ಒಂದು ಹಾಡನ್ನು ಗ್ರಾಫಿಕ್ಸ್‌ ಮೂಲಕ 10 ದೇಶಗಳಲ್ಲಿ ಚಿತ್ರೀಕರಣ ಮಾಡಿದ ಹಾಗೆ ತೋರಿಸಲಾಗಿದೆ.

ಚಿತ್ರಕ್ಕೆ ಸೆನ್ಸಾರ್‌ ಬೋರ್ಡ್‌ನಿಂದ “ಎ’ ಸರ್ಟಿಫಿಕೇಟ್‌ ಸಿಕ್ಕಿದ್ದು, ಸೆಪ್ಟೆಂಬರ್‌ 8ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಹೈಲೈಟ್‌ಗಳನ್ನೆಲ್ಲಾ ಒಂದೇ ಉಸಿರಿನಲ್ಲಿ ಹೇಳಿ ಮುಗಿಸಿದರು ಕಾರ್ತಿಕ್‌ ವೆಂಕಟೇಶ್‌. ಅವರೀಗ “ದರ್ಪಣ’ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಬಿಡುಗಡೆಗೂ ಮುನ್ನ ಒಮ್ಮೆ ಚಿತ್ರದ ಹಾಡು-ಟ್ರೇಲರ್‌ ತೋರಿಸಿ, ಚಿತ್ರದ ಬಗ್ಗೆ ನಾಲ್ಕು ಮಾತಾಡಬೇಕೆಂದು ಅವರು ತಮ್ಮ ತಂಡದವರ ಜೊತೆಗೆ ಬಂದಿದ್ದರು.

ಸೈನ್ಸ್‌ ಫಿಕ್ಷನ್‌ ಚಿತ್ರಗಳು ಹೊಸದೇನಲ್ಲ. ಫಿಕ್ಷನ್‌ ಅಂದರೆ ಮುಂದೆ ಹೀಗೂ ಆಗಬಹುದು ಎಂದರ್ಥ. ಆದರೆ, ವೆಂಕಟೇಶ್‌  ಸೈನ್ಸ್‌ ಫ್ಯಾಕ್ಟ್ ಚಿತ್ರವನ್ನು ಮಾಡಿದ್ದಾರೆ. ಹಾಗಂದರೆ, ವೈಜ್ಞಾನಿಕ ನಿಜ ಎಂದರ್ಥ. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಹೀಗಾಗುತ್ತದೆ ಎಂದು ಈ ಚಿತ್ರದ ಮೂಲಕ ಹೇಳುತ್ತಿದ್ದಾರೆ. ಇನ್ನೂ ಸರಳವಾಗಿ ಹೇಳುವುದಾದರೆ, ಮನುಷ್ಯನು ದೇವರ ನಿಯಮವನ್ನು ಬದಲಿಸುವುದಕ್ಕೆ ಹೊರಟರೆ, ಅದರಿಂದ ಏನೆಲ್ಲಾ ಆಗುತ್ತದೆ ಎಂಬುದು ಈ ಚಿತ್ರದ ಕಥೆ. ಹಾಗೆಯೇ, ದೇವರ ನಿಯಮಗಳ ವಿರುದ್ಧ ಗೆಲ್ಲುವುದು ಕಷ್ಟ ಎಂಬ ಮಾತನ್ನೂ ಹೇಳುತ್ತಿದ್ದಾರೆ.”ದರ್ಪಣ’ ಚಿತ್ರವನ್ನು ಎಡ್ವರ್ಡ್‌ ಡಿ’ಸೋಜಾ ನಿರ್ಮಿಸಿದ್ದಾರೆ. 

ಇನ್ನು ಚಿತ್ರದಲ್ಲಿ ಅರವಿಂದ್‌ ರಾವ್‌, ದುಬೈ ರಫೀಕ್‌, ಸಂದೀಪ್‌ ಮಲಾನಿ, ಯತಿರಾಜ್‌, ಸೂರ್ಯ, ಮಧುರ ಮುಂತಾದವರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆ ಪೈಕಿ ಶೂಟಿಂಗ್‌ ಇದ್ದ ಕಾರಣ ಅರವಿಂದ್‌ ರಾವ್‌ ಬಂದಿರಲಿಲ್ಲ. ಮಿಕ್ಕಂತೆ ಎಲ್ಲರೂ ನಾಲ್ಕಾ$°ಲ್ಕು ಮಾತುಗಳನ್ನಾಡಿದರು. ಈ ಚಿತ್ರದಲ್ಲಿ ವಿಜ್ಞಾನಿಯ ಪಾತ್ರವನ್ನು ಮಾಡಿರುವ ದುಬೈ ರಫೀಕ್‌, ಈ ಚಿತ್ರ ತಮ್ಮ ಚಿತ್ರಜೀವನದಲ್ಲಿ ಒಂದು ಟರ್ನಿಂಗ್‌ ಪಾಯಿಂಟ್‌ ಆಗಬಹುದು ಎಂದರು. 

ನಟ ಯತಿರಾಜ್‌, ನಿರ್ದೇಶಕರ ಭಂಡಧೈರ್ಯವನ್ನು ಮೆಚ್ಚಿಕೊಂಡರು. ನಿರ್ದೇಶಕರು ಹೊಸ ಹೊಸ ಸವಾಲುಗಳನ್ನು ಹಾಕಿ ಗೆಲ್ಲುವ ಪ್ರಯತ್ನ ಮಾಡುತ್ತಾರೆ ಎಂದರು. ಸಂದೀಪ್‌ ಮಲಾನಿ, ಚಿತ್ರದಲ್ಲಿ ಡಾಕ್ಟರ್‌ ಪಾತ್ರ ಮಾಡುತ್ತಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.