ಹಳೇ ಹುಡುಗಿ ಹೊಸ ಮಾಫಿಯಾ


Team Udayavani, Jan 13, 2017, 3:45 AM IST

Naanu-Namudgi-(41).jpg

“ನಾನು ನಮ್ಮುಡ್ಗಿ ಖರ್ಚಿಗೊಂದ್‌ ಮಾಫಿಯಾ’ … ಇಂಥದ್ದೊಂದು ಹೆಸರಿನ ಸಿನಿಮಾದ ಪೋಸ್ಟರ್‌ ಕೆಲವು ತಿಂಗಳ ಹಿಂದೆ ಮೊದಲ ಬಾರಿಗೆ ಕಾಣಿಸಿಕೊಂಡಾಗ, ಚಿತ್ರದ ಬಗ್ಗೆ ಹಲವರಿಗೆ ಕುತೂಹಲ ಇತ್ತು. ಈ ಚಿತ್ರದ ಕಥೆ ಏನು, ವಿಶೇಷತೆ ಏನು ಎಂಬ ಹಲವು ಪ್ರಶ್ನೆಗಳಿದ್ದವು. ಆದರೆ, ಚಿತ್ರ ಮುಗಿಯೋವರೆಗೂ ಮಾತಾಡುವುದು ಬೇಡ ಎಂದು ಮೊದಲೇ ತೀರ್ಮಾನಿಸಿದ್ದ ಚಿತ್ರತಂಡ, ಈಗ ಕೊನೆಗೂ ಮಾತಾಡುವುದಕ್ಕೆ ನಿರ್ಧರಿಸಿದೆ. ಇತ್ತೀಚೆಗೆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದ ಚಿತ್ರತಂಡ, ಚಿತ್ರದ ಬಗ್ಗೆ ಮಾತಾಡಿದೆ.

ಚೌಡಯ್ಯ ಮೆಮೋರಿಯಲ್‌ ಹಾಲ್‌ನಲ್ಲಿ ಆಡಿಯೋ ಬಿಡುಗಡೆ ಸಮಾರಂಭ. ಹಾಡುಗಳನ್ನು ಬಿಡುಗಡೆ ಮಾಡುವುದಕ್ಕಿಂತ ಅಲ್ಲೇ ಹಜಾರದಲ್ಲಿ ಚಿತ್ರದ ಬಗ್ಗೆ ಒಂದಿಷ್ಟು ವಿವರ ಕೊಡುವುದಕ್ಕೆ ಚಿತ್ರತಂಡದವರು ಸೇರಿದರು.ಸ
“ನಾನು ನಮ್ಮುಡ್ಗಿ ಖರ್ಚಿಗೊಂದ್‌ ಮಾಫಿಯಾ’ ಎಂಬ ಹೆಸರೇ ಸಾಕು, ಚಿತ್ರದ ಕಥೆಯೇನು ಎಂದು ಹೇಳುವುದಕ್ಕೆ. ಹೆಸರಿಗೆ ತಕ್ಕಂತೆ ಹುಡುಗ, ಹುಡುಗಿ ಮತ್ತು ಸೈಬರ್‌ ಕ್ರೈಮ್‌ನ ಸುತ್ತ ಸುತ್ತುತ್ತದಂತೆ. ಇನ್ನೊಂದಿಷ್ಟು ವಿಷಯ ಬಿಡಿ ಎಂದಿದ್ದಕ್ಕೆ ನಿರ್ದೇಶಕ ಅಮರ್‌, ಎಷ್ಟು ಮಾತಾಡಬೇಕೆಂದು ಮನಸ್ಸಿನಲ್ಲಿ ಲೆಕ್ಕ ಹಾಕುತ್ತಲೇ ಮಾತು ಶುರು ಮಾಡಿದವರು. “ಸಾಮಾಜಿಕ ಜವಾಬ್ದಾರಿ ಇಲ್ಲದವರು ಏನು ಎದುರಿಸುತ್ತಾರೆ ಮತ್ತು ಇರುವವರುಅ ಏನು ಎದುರಿಸುತ್ತಾರೆ ಎಂದು ಈ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದೇವೆ. ಇಲ್ಲಿ ಎರಡು ಜೋಡಿಗಳಿವೆ. ಒಂದು ಅಪ್ಪರ್‌ ಮಿಡ್ಲ್-ಕ್ಲಾಸ್‌ ಜೋಡಿಯಾದರೆ, ಇನ್ನೊಂದು ಕೆಳ ಮಧ್ಯಮ ವರ್ಗದ ಜೋಡಿ. ಎರಡರೂ ಟ್ರಾಕ್‌ಗಳು ಕೊನೆಯವರೆಗೂ ಸಮಾನಾಂತರವಾಗಿ ಸಾಗುತ್ತಲೇ ಇರುತ್ತೆ. ಎರಡೂ ಜೋಡಿಗಳಿಗೆ ಗೊತ್ತಿಲ್ಲದೆ ಪರಸ್ಪರ ಲಿಂಕ್‌ ಇರುತ್ತದೆ’ ಎನ್ನುತ್ತಾರೆ ಅಮರ್‌. ಅವರು ಈ ಹಿಂದೆ “ದಿಲ್ದಾರ’ ಎಂಬ ಚಿತ್ರ ಮಾಡಿದ್ದರು. ಈಗ ಚಲ ಜೊತೆಗೆ ಸೇರಿಕೊಂಡು, “ನಾನಖಮಾ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಷ್ಟೇ ಅಲ್ಲ, ಈ ಚಿತ್ರದಲ್ಲಿ ಅವರೂ ಒಬ್ಬ ಹೀರೋನ ಪಾತ್ರ ಮಾಡುತ್ತಿದ್ದಾರೆ.

ಒಬ್ಬ ಹೀರೋ ಎಂದರೆ, ಇನ್ನೊಬ್ಬರ್ಯಾರು ಎಂಬ ಪ್ರಶ್ನೆ ಬರಬಹುದು. ಮೈಸೂರಿನ ಶ್ಯಾಮ್‌ ಚಿತ್ರದ ಮತ್ತೂಬ್ಬ ಹೀರೋ ಆಗಿ ಅಭಿನಯಿಸಿದ್ದಾರೆ. ಅವರಿಗೆ ಶ್ರದ್ಧಾ ನಾಯಕಿಯಾದರೆ, ಅಮರ್‌ಗೆ ನಾಯಕಿಯಾಗಿ ಅಶ್ವಿ‌ನಿ ಇದ್ದಾರೆ. ಇನ್ನು ಚಿತ್ರವನ್ನು ಡಾ ಮಹದೇವ್‌ ಮತ್ತು ವಿಶಾಲ್‌ ತಿವಾರಿ ಇಬ್ಬರೂ ನಿರ್ಮಿಸುತ್ತಿದ್ದಾರೆ. ಇನ್ನು ಎ.ಆರ್‌. ರೆಹಮಾನ್‌ ಅವರ ಪಾಳಯದಲ್ಲಿ ಕೆಲಸ ಮಾಡಿದ ವಿಕ್ರಮ್‌ ವರ್ಮನ್‌ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.