ರಾಜಕುಮಾರನ ಭರ್ಜರಿ ದರ್ಬಾರ್‌


Team Udayavani, Dec 8, 2017, 6:00 AM IST

lead.jpg

ಅಂದುಕೊಂಡಂತೆಯೇ ಆಗಿದೆ. ಕಳೆದ ವರ್ಷ ಕನ್ನಡ ಚಿತ್ರರಂಗದಲ್ಲಿ 180 ಪ್ಲಸ್‌ ಚಿತ್ರಗಳು ಬಿಡುಗಡೆಯಾಗುವ ಮೂಲಕ ಹೊಸ ದಾಖಲೆಯಾಗಿತ್ತು. ಈ ವರ್ಷ ಅದಕ್ಕಿಂತ ಜಾಸ್ತಿ ಚಿತ್ರಗಳು ಬಿಡುಗಡೆಯಾಗಬಹುದು ಎಂದು ಅಂದಜಾಜಿಸಲಾಗಿತ್ತು. ಅದರಂತೆ ಈ ವರ್ಷ ಮುಗಿಯುವುದಕ್ಕೆ ಇನ್ನೂ ಮೂರು ವಾರಗಳಿರುವಾಗಲೇ 190 ಪ್ಲಸ್‌ (ಕನ್ನಡ ಮತ್ತು ತುಳು ಸೇರಿ) ಚಿತ್ರಗಳು ಬಿಡುಗಡೆಯಾಗಿವೆ. ಈ ಲೆಕ್ಕ ಇವತ್ತಿನವರೆಗೂ ಮಾತ್ರ. ವರ್ಷ ಮುಗಿಯುವುದಕ್ಕೆ ಇನ್ನೂ ಮೂರು ವಾರಗಳು ಬಾಕಿ ಇವೆ. ಈ ಮೂರು ವಾರಗಳಲ್ಲಿ ಇನ್ನಷ್ಟು ಚಿತ್ರಗಳು ಬಿಡುಗಡೆಯಾಗಲಿವೆ. ಅವೆಲ್ಲಾ ಸೇರಿದರೆ, ಈ ವರ್ಷ 200ರ ಹತ್ತಿರ ಚಿತ್ರ ಬಿಡುಗಡೆಯಾದಂತಾಗುತ್ತದೆ. ಕನ್ನಡ ಚಿತ್ರರಂಗದ 83 ವರ್ಷಗಳ ಇತಿಹಾಸದಲ್ಲಿ ಯಾವೊಂದು ವರ್ಷವೂ ಇಷ್ಟೊಂದು ಚಿತ್ರಗಳು ಬಿಡುಗಡೆಯಾದ ಉದಾಹರಣೆಯಿಲ್ಲ. ಆ ಮಟ್ಟಿಗೆ 2017, ಕನ್ನಡ ಚಿತ್ರರಂಗದ ಪಾಲಿಗೆ ದಾಖಲೆಯ ವರ್ಷವಷ್ಟೇ ಅಲ್ಲ, ಮಹತ್ವದ ವರ್ಷ ಸಹ. ಈ ವರ್ಷ ಹೇಗಿತ್ತು ಎಂದು ವಿಶ್ಲೇಷಿಸುವುದು ಅಷ್ಟು ಸುಲಭವಲ್ಲ. ಅದಕ್ಕೇ ಒಂದು ಪೂರ್ಣ ಸಂಚಿಕೆ ಇದ್ದರೂ ಸಾಲದು. ಆ ವಿಶ್ಲೇಷಣೆಯ ಮೊದಲ ಹಂತವಾಗಿ, ಇವತ್ತಿನವರೆಗೂ ಬಿಡುಗಡೆಯಾದ ಕನ್ನಡ ಮತ್ತು ತುಳು ಚಿತ್ರಗಳ ಪಟ್ಟಿ, ಅದರಲ್ಲಿ, ಗೆದ್ದವು, ನಿರೀಕ್ಷೆಗೆ ನಿಲುಕದವು, ಆ್ಯವರೇಜ್‌ ಎನಿಸಿಕೊಂಡವು, ಮಕ್ಕಳ ಚಿತ್ರಗಳು, ರೀಮೇಕ್‌ ಚಿತ್ರಗಳು … ಹೀಗೆ ಒಂದು ದೊಡ್ಡ ಪಟ್ಟಿ ನೀಡುವ ಪ್ರಯತ್ನವನ್ನು ಮಾಡಲಾಗಿದೆ. ಇದು ಪರಿಪೂರ್ಣವಲ್ಲ. ಏಕೆಂದರೆ, ಕೆಲವು ಚಿತ್ರಗಳು ಸದ್ದಿಲ್ಲದೆ ಬಿಡುಗಡೆಯಾಗಿರುವ ಸಾಧ್ಯತೆ ಇದೆ. ಈ ಬಾರಿ “ಶ್ರವಣಕುಮಾರ’ ಎಂಬ ಚಿತ್ರ ಚಳ್ಳಕೆರೆಯಲ್ಲಿ ಬಿಡುಗಡೆಯಾಗಿದೆ. “ಜಯಸೂರ್ಯ’ ಎಂಬ ಚಿತ್ರ ಬೆಳಗಾವಿಯಲ್ಲಿ, “ಅಸೂಚಭೂ’ ಕಡೂರಿನಲ್ಲಿ, “ಕಾವೇರಿ ತೀರದ ಚರಿತ್ರೆ’ ಪಿರಿಯಾಪಟ್ಟಣದಲ್ಲಿ ಬಿಡುಗಡೆಯಾಗಿವೆ. ಹೀಗೆ ಬೇರೆ ಊರುಗಳಲ್ಲಿ ಬಿಡುಗಡೆಯಾಗಿ ಸುದ್ದಿಯಾಗದ ಚಿತ್ರಗಳು ಎಷ್ಟಿದೆಯೋ ಗೊತ್ತಿಲ್ಲ. ಲೆಕ್ಕಕ್ಕೆ ಸಿಕ್ಕಿರುವ ಚಿತ್ರಗಳ ಪಟ್ಟಿಯನ್ನು ನೀಡುವ ಸಣ್ಣ ಪ್ರಯತ್ನ ಇದು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.