ಅಭಿ ಕಥೆ ಶುರು


Team Udayavani, Aug 3, 2018, 6:00 AM IST

s-14.jpg

ಚಿತ್ರರಂಗದಲ್ಲಿ ನಟನಾಗಿ ಮಿಂಚಬೇಕೆಂಬ ಆಸೆಯಿಂದ ಬಂದವರು ನಟನೆಯ ಕಡೆಗಷ್ಟೇ ಹೆಚ್ಚು ಗಮನಕೊಡುತ್ತಾರೆ. ಕಥೆ, ಸಂಭಾಷಣೆ ಬರೆಯುವ ಕಡೆ ಹೆಚ್ಚು ಆಸಕ್ತಿ ವಹಿಸುವುದಿಲ್ಲ. ಆದರೆ, ಅಭಿಷೇಕ್‌ ಮಾತ್ರ ಚಿತ್ರರಂಗಕ್ಕೆ ಬಂದ ಕೆಲವೇ ವರ್ಷಗಳಲ್ಲಿ ಸಿನಿಮಾಕ್ಕೊಂದು ಕಥೆ ಕೂಡಾ ಬರೆದಿದ್ದಾರೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅಷ್ಟಕ್ಕೂ ಯಾರು ಈ ಅಭಿಷೇಕ್‌ ಎಂದರೆ ಸದ್ಯ ಬಿಡುಗಡೆಯ ಹಂತದಲ್ಲಿರುವ “ಲೌಡ್‌ ಸ್ಪೀಕರ್‌’ ಚಿತ್ರದ ಕಥೆಗಾರ ಹಾಗೂ ನಟ ಎನ್ನಬೇಕು. ಬ್ಯಾಂಕಾಕ್‌ನಲ್ಲಿ ಫಿಲಂ ಮೇಕಿಂಗ್‌ ಕೋರ್ಸ್‌ ಮಾಡಿಕೊಂಡಿರುವ ಅಭಿಷೇಕ್‌ ನಟನಾಗಬೇಕೆಂಬ ಕನಸಿನೊಂದಿಗೆ ಚಿತ್ರರಂಗಕ್ಕೆ ಎಂಟ್ರಿಕೊಟ್ಟು “ಜಗ್ಗುದಾದಾ’, “ಚಕ್ರವ್ಯೂಹ’, “ಧೈರ್ಯಂ’ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿರುವ ಅಭಿಷೇಕ್‌ಗೆ ಬರವಣಿಗೆಯ ಆಸಕ್ತಿ ಕೂಡಾ ಇತ್ತಂತೆ. ಹಾಗಾಗಿಯೇ ಅವರಿಗೆ “ಲೌಡ್‌ ಸ್ಪೀಕರ್‌’ ಕಥೆ ಹೊಳೆದಿದೆ. 

ಇವತ್ತು ಮನುಷ್ಯನ ಎಲ್ಲಾ ಸೀಕ್ರೇಟ್‌ಗಳು ಮೊಬೈಲ್‌ನಲ್ಲಿ ಅಡಗಿವೆ. ಒಂದು ವೇಳೆ ಎಲ್ಲರೂ ಲೌಡ್‌ ಸ್ಪೀಕರ್‌ ಹಾಕಿಕೊಂಡೇ ಮಾತನಾಡಬೇಕು ಎಂಬ ಕಾನೂನು ಬಂದರೆ ಏನೆಲ್ಲಾ ಆಗಬಹುದು, ಸಂಬಂಧಗಳು ಹೇಗಾಗಬಹುದೆಂಬ ಅಂಶವನ್ನಿಟ್ಟುಕೊಂಡು “ಲೌಡ್‌ ಸ್ಪೀಕರ್‌’ ಕಥೆ ಮಾಡಿದ್ದಾರಂತೆ. “ಕಥೆ ಇವತ್ತಿನ ಬಿಝಿ ಲೈಫ್ಗೆ ತುಂಬಾ ಹೊಂದುತ್ತದೆ. ಹೊಸ ಬಗೆಯಿಂದ ಕೂಡಿರುವ ಕಥೆಯನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ’ ಎನ್ನುತ್ತಾರೆ ಅಭಿಷೇಕ್‌. ಅಂದಹಾಗೆ, ಅಭಿಷೇಕ್‌ “ಲೌಡ್‌ ಸ್ಪೀಕರ್‌’ ಚಿತ್ರದಲ್ಲಿ ಪ್ರಮುಖ ಪಾತ್ರ ಕೂಡಾ ಮಾಡಿದ್ದಾರೆ. ಚಿತ್ರ ಆಗಸ್ಟ್‌ 10 ರಂದು ತೆರೆಕಾಣುತ್ತಿದೆ. ಮುಂದೆ ಚಿತ್ರರಂಗದಲ್ಲಿ ಒಳ್ಳೆಯ ಪಾತ್ರಗಳನ್ನು ಮಾಡುವ ಕನಸು ಅಭಿಷೇಕ್‌ಗಿದೆ.   

ರವಿ ರೈ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.