ಗ್ಯಾಪಲ್ಲಿ ಹೀಗಾಗೋಯ್ತು ಸಿನಿಮಾ ಮಾಡಿದವರ ಕಥೆ


Team Udayavani, May 26, 2017, 3:03 PM IST

Gapalli-Ondu-Cinema_(136).jpg

ನಾಲ್ಕು ದಿನಗಳಲ್ಲಿ ಸಿನಿಮಾ ಮಾಡುವುದಕ್ಕೆ ನಿರ್ಧಾರ ಆಯಿತಂತೆ. ಅದಾಗಿ ಕೆಲವೇ ದಿನಗಳಿಗೆ ಚಿತ್ರ ಸಹ ಶುರುವಾಗಿದೆ.ಹೀಗೆ ಸ್ವಲ್ಪ ಗ್ಯಾಪನಲ್ಲೇ ಶುರುವಾದ ಸಿನಿಮಾಗೆ ಏನು ಹೆಸರಿಡೋದು ಎಂದು ಚಿತ್ರತಂಡ ಯೋಚಿಸುತ್ತಿದ್ದಾಗ, ಯಾಕೆ “ಗ್ಯಾಪಲ್ಲೊಂದು ಸಿನಿಮಾ’ ಅಂತ ಹೆಸರಿಡಬಾರದು ಎಂಬ ಸಲಹೆ ಬಂದಿದೆ. ಈ ಸಲಹೆಯನ್ನು ಗಂಭೀರವಾಗಿ ತೆಗೆದುಕೊಂಡ ಚಿತ್ರತಂಡವು, ಚಿತ್ರಕ್ಕೆ “ಗ್ಯಾಪಲ್ಲೊಂದು ಸಿನಿಮಾ’ ಎಂಬ ಹೆಸರನ್ನಿಟ್ಟಿದೆ.

ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಹಾಡುಗಳು ಸಹ ಬಿಡುಗಡೆಯಾಗಿದೆ. “ಗ್ಯಾಪಲ್ಲೊಂದು ಸಿನಿಮಾ’ ಎಂಬ ಸಿನಿಮಾ ಇದೆ ಎಂದು ಹಲವರಿಗೆ ಗೊತ್ತಾಗಿದ್ದೇ ಈ ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭದಲ್ಲಿ. ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ನಟಿ ಭಾವನಾ ಬಂದಿದ್ದರು. ಶ್ರೀಧರ್‌ ಕಶ್ಯಪ್‌ ಸಂಗೀತ ಸಂಯೋಜಿಸಿರುವ ಹಾಡುಗಳನ್ನು ಅವರು ಬಿಡುಗಡೆ
ಮಾಡಿದರು.

ಈ ಚಿತ್ರಕ್ಕೆ ಸಾಹಿತ್ಯ ಮತ್ತು ಚಿತ್ರಕಥೆಯನ್ನು ಬರೆದು ನಿರ್ದೇಶಿಸಿರುವವರು ಮಂಜು ಹೆದ್ದೂರ್‌. ಇದು ಅವರ ನಿರ್ದೇಶನದ ಮೊದಲ ಚಿತ್ರ. ಇದೊಂದು ಹೊಸ ರೀತಿಯ ಸಿನಿಮಾ ಎನ್ನುತ್ತಾರೆ ಮಂಜು. “ಇದೊಂದು ಕಾಮಿಡಿ ಮತ್ತು ಸಸ್ಪೆನ್ಸ್‌ ಚಿತ್ರ. ಹೊಸ ತರಹದ ಸಿನಿಮಾ. ಇದು ಹೇಗೆ ಜನರಿಗೆ ತಲುಪುತ್ತದೋ ಎಂಬ ಭಯವಿದೆ. ಅದೇ ರೀತಿ ಒಂದೊಳ್ಳೆಯ ಚಿತ್ರ ಮಾಡಿದ ಖುಷಿ ಇದೆ. ಇಡೀ ಚಿತ್ರವನ್ನು ಒಂದೇ ಹಳ್ಳಿಯಲ್ಲಿ ಶೂಟ್‌ ಮಾಡಿದ್ದೇವೆ. ಚಿತ್ರದಲ್ಲಿ ಎರಡು ಹಾಡುಗಳಿವೆ. ಶರವಣ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ’ ಎಂದರು.

ಶಶಿ, ಈ ಚಿತ್ರದ ಹೀರೋ. ಅವರು ಮಂಜು ನಿರ್ದೇಶನದ ಒಂದು ಸಿನಿಮಾದಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರಂತೆ.
ಒಂದು ದಿನ ಆ ಚಿತ್ರ ನಿಂತಿದೆ. ಆಗ ನಿರ್ದೇಶಕರು, “ಹೊಸ ಸಿನಿಮಾ ಮಾಡೋಣ ಅಂತಿದ್ದೀನಿ, ಸಪೋರ್ಟ್‌ ಮಾಡ್ತೀಯ’
ಎಂದರಂತೆ. ಆಗ ತಲೆ ಬಗ್ಗಿಸಿದ ಶಶಿ ಇನ್ನೂ ಎತ್ತಿಲ್ಲ. “ಅವರು ಯಾವತ್ತೂ ನನ್ನ ನಟ ಅಂತ ನೋಡಲಿಲ್ಲ. ಸ್ನೇಹಿತನ ತರಹ, ಮಗು ತರಹ ನೋಡಿದರು. ತುಂಬಾ ಪ್ರೋತ್ಸಾಹ ಕೊಟ್ಟರು. ಒಂದೊಳ್ಳೆಯ ಚಿತ್ರ ಮಾಡಿದ್ದೀವಿ. ನಿಮ್ಮ ಪ್ರೋತ್ಸಾಹವೂ ಅಗತ್ಯ’ ಎಂದರು.

ಶಶಿಗೆ ನಾಯಕಿಯಾಗಿ ಮಮತಾ ರಾಹುತ್‌ ಇದ್ದಾರೆ. ಮಂಜುಳಾ ಮತ್ತು ಮಾಲಾಶ್ರೀ ಅವರನ್ನು ಮಿಕ್ಸ್‌ ಮಾಡಿರುವಂತಹ ಬಾಯಿಬಡುಕಿ ಮಂಗಳಾ ಎಂಬ ಪಾತ್ರದಲ್ಲಿ ಅವರು ನಟಿಸಿದ್ದಾರಂತೆ. “ಇಡೀ ಚಿತ್ರವನ್ನ ತಿಪಟೂರಿನ ಮಡೇನೂರು ಎಂಬ ಕಡೆ ಚಿತ್ರೀಕರಿಸಲಾಗಿದೆ. ಅಲ್ಲಿ ಅಷ್ಟಾಗಿ ನೀರಿನ ವ್ಯವಸ್ಥೆ ಇಲ್ಲ. ಈ ಚಿತ್ರ ಹಿಟ್‌ ಆಗಿ, ನಿರ್ಮಾಪಕರು ನನಗೇನಾದರೂ ಶೇರ್‌ ಕೊಟ್ಟರೆ, ಅಲ್ಲಿಗೆ ಸಹಾಯ ಮಾಡೋಣ ಅಂತಿದ್ದೀನಿ’ ಎಂದು ಹೇಳಿ ಚಪ್ಪಾಳೆ ಗಿಟ್ಟಿಸಿದರು.

ಟಾಪ್ ನ್ಯೂಸ್

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-wqewqewqe

Byndoor: ಗಾಳಿ- ಮಳೆಯಿಂದ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ

1-up

Uppinangady ಟ್ರಾಫಿಕ್‌ ಜಾಮ್‌ : 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ

siddanna

HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.