ಇದು ಕನ್ನಡದ ಕಾದಲ್‌!


Team Udayavani, Aug 11, 2017, 7:55 AM IST

Kadhal.jpg

ಇಲ್ಲ ಈ ಹೆಸರು ಕೊಡೋಕ್ಕಾಗಲ್ಲ, ಕನ್ನಡದ ಹೆಸರನ್ನು ತನ್ನಿ ಎಂದರಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು. ಆದರೆ, ಮುರಳಿ ಅದೆಲ್ಲಿ ಪತ್ತೆ ಮಾಡಿದರೋ ಗೊತ್ತಿಲ್ಲ, ಇದು ತಮಿಳಿನ ಪದವಲ್ಲ, ಹಳೆಗನ್ನಡದ ಪದ ಎಂದು ವಾದ ಮಾಡಿದರು. ಕೊನೆಗೆ ಮಂಡಳಿಯವರು ಒಂದಿಷ್ಟು ಪರಿಶೀಲನೆ ಮಾಡಿ, ಇಟ್ಕೊà ಹೋಗಿ ಎಂದು ಟೈಟಲ್‌ ಕೊಟ್ಟು ಕಳಿಸಿದರಂತೆ. ಹಾಗೆ ಮಂಡಳಿಯಿಂದ ಪಾಸ್‌ ಆದ, “ಕಾದಲ್‌’ ಇದೀಗ ಬಿಡುಗಡೆಗೆ ಸಿದ್ಧವಿದೆ. ಈ ಚಿತ್ರವನ್ನು ಆಗಸ್ಟ್‌ 18ಕ್ಕೆ ಬಿಡುಗಡೆ ಮಾಡಲಾಗು ತ್ತದಂತೆ. ಚಿತ್ರದ ಬಿಡುಗಡೆಯ ಬಗ್ಗೆ ಹೇಳುವುದಕ್ಕೆಂದೇ ಮುರಳಿ ಮತ್ತು ತಂಡದವರು ಇತ್ತೀಚೆಗೆ ಗ್ರೀನ್‌ ಹೌಸ್‌ಗೆ ಬಂದಿದ್ದರು.

ಮುರಳಿ ಈ ಹಿಂದೆ “ಮಮ್ತಾಜ್‌’ ಎಂಬ ಚಿತ್ರ ಮಾಡಿದ್ದರು. ಇದೀಗ ಇನ್ನೂ ಒಂದು ಪ್ರೇಮಕಥೆಯೊಂದಿಗೆ ಅವರು ವಾಪಸ್ಸಾಗಿದ್ದಾರೆ. ಸರಿ ಏನು ಕಥೆ ಎಂದು ಕೇಳಲಾಯಿತು. ನೋಡದೆ ಪ್ರೀತಿ ಮಾಡದ ಪ್ರೇಮಿಗಳು, ಕೊನೆಗೆ ಹೇಗೆ ಒಂದಾಗುತ್ತಾರೆ ಎನ್ನುವುದೇ ಚಿತ್ರದ ಕಥೆ ಎಂದರು ಮುರಳಿ. ಈ ತರಹದ ಕಥೆಗಳು ಬಹಳ ಬಂದಿವೆಯಲ್ಲ ಎಂದು ಅವರಿಗೆ ನೆನಪಿಸಲಾಯಿತು. ಕಥೆ ಹಳೆಯದಾದರೂ ಈಗಿನ ಟ್ರೆಂಡ್‌ಗೆ ತಕ್ಕ ಹಾಗೆ ಕಥೆ ಮಾಡಿದ್ದಾಗಿ ಅವರು ಹೇಳಿಕೊಂಡರು. “ಇಲ್ಲಿ ನಾಯಕ ಮತ್ತು ನಾಯಕಿಯ ನಡುವೆ ಹೇಗೆ ಲವ್‌ ಆಗುತ್ತದೆ ಮತ್ತು ಅವರಿಬ್ಬರು ಹೇಗೆ ಒಂದಾಗುತ್ತಾರೆ ಎನ್ನುವುದು ಚಿತ್ರದ ಕಥೆ. ಬೆಂಗಳೂರು, ಮೈಸೂರು, ತುಮಕೂರು, ಚಿಕ್ಕಮಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಎರಡು ಫೈಟುಗಳು, ನಾಲ್ಕು ಹಾಡುಗಳಿವೆ. ಕೇಬಲ್‌ ಪ್ರವೀಣ್‌ ಎನ್ನುವವರು ಸಂಗೀತ ಸಂಯೋಜಿಸಿದ್ದಾರೆ’ ಎಂದು ಮಾಹಿತಿ ಕೊಟ್ಟರು ಮುರಳಿ.

ಚಿತ್ರಕ್ಕೆ ಆಕಾಶ್‌ ನಾಯಕ. “ಪ್ರೀತಿಯಲ್ಲಿ ಅದೆಷ್ಟೇ ಕಷ್ಟಗಳು ಬಂದರೂ, ಹೇಗೆ ಅದನ್ನೆಲ್ಲಾ ಮೀರಿ ಬದುಕಬೇಕು ಎಂಬುದು ಕಥೆ. ಚಿತ್ರದಲ್ಲಿ ನಾನು ಚಿತ್ರವೊಂದರ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಿರುತ್ತೀನಿ. ನಾಯಕಿ ಹಳ್ಳಿàಲಿರ್ತಾಳೆ’ ಎಂದರು. ಚಿತ್ರದಲ್ಲಿ ಧರಣಿ ಎಂಬ ಮೈಸೂರಿನ ಹುಡುಗಿ ನಾಯಕಿಯಾಗಿ ನಟಿಸಿದ್ದಾರೆ.

ಇನ್ನು ಚಿತ್ರವನ್ನು ಸುರೇಶ್‌ ನಿರ್ಮಿಸುತ್ತಿದ್ದಾರೆ. ಅವರಿಗೆ ನಿರ್ಮಾಪಕರಾಗಬೇಕೆಂಬ ಯೋಚನೆ ಇರಲಿಲ್ಲವಂತೆ. ಮಗನ ಕಾರಣಕ್ಕೆ ನಿರ್ಮಾಪಕರಾಗಿದ್ದಾಗಿ ಸುರೇಶ್‌ ಹೇಳಿಕೊಂಡರು. ಅಂದಹಾಗೆ, ನಾಯಕ ಆಕಾಶ್‌ ಅವರ ಮಗ. ಆತ ಹೀರೋ ಆಗಬೇಕು ಎಂದು ಆಸೆಪಟ್ಟಿದ್ದರಿಂದ, ಈ ಚಿತ್ರ ಮಾಡಿದ್ದಾಗಿ ಅವರು ಹೇಳಿಕೊಂಡರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.