ಕ್ಯೂಟ್‌ ಜೋಡಿ ಮೋಡಿಗೆ ರೆಡಿ! ಟಾಮ್‌ ಅಂಡ್‌ ಜೆರ್ರಿ ಇಂದು ತೆರೆಗೆ


Team Udayavani, Nov 12, 2021, 11:11 AM IST

tom-and-jerry

ರಾಘವ್‌ ವಿನಯ್‌ ಶಿವಗಂಗೆ ನಿರ್ದೇಶನ ಮಾಡಿರುವ “ಟಾಮ್‌ ಆಂಡ್‌ ಜೆರ್ರಿ’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ನಿಶ್ಚಿತ್‌ ಕೊರೋಡಿ ಮತ್ತು ಚೈತ್ರಾ ರಾವ್‌ ಜೋಡಿಯಾಗಿ ಕಾಣಿಸಿಕೊಂಡಿರುವ “ಟಾಮ್‌ ಅಂಡ್‌ ಜೆರ್ರಿ’ಯಲ್ಲಿ ತಾರಾ ಅನುರಾಧಾ, ಜೈ ಜಗದೀಶ್‌, ಕೋಟೆ ಪ್ರಭಾಕರ್‌, ಸೂರ್ಯ ಶೇಖರ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇನ್ನು ಕಾರ್ಟೂನ್‌ ಆಗಿ “ಟಾಮ್‌ ಅಂಡ್‌ ಜೆರ್ರಿ’ ಚಿಣ್ಣರಿಗೆ ಇಷ್ಟವಾಗಿರುವಂತೆ, ಸಿನಿಮಾವಾಗಿ “ಟಾಮ್‌ ಅಂಡ್‌ ಜೆರ್ರಿ’ ದೊಡ್ಡವರಿಗೆ ಇಷ್ಟವಾಗಲಿದೆ ಎನ್ನುವುದು ಚಿತ್ರತಂಡದ ಮಾತು. ಇನ್ನು ಚಿತ್ರದಲ್ಲಿ “ಟಾಮ್‌ ಅಂಡ್‌ ಜೆರ್ರಿ’ಯಂಥದ್ದೇ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಿಶ್ಚಿತ್‌ ಮತ್ತು ಚೈತ್ರಾ ರಾವ್‌ ತೆರೆಮೇಲೆ ಕಿತ್ತಾಟ, ಗುದ್ದಾಟ, ಮುದ್ದಾಟ ಎಲ್ಲವನ್ನೂ ಮಾಡಲಿದ್ದಾರಂತೆ.

ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡುವ ನಿಶ್ಚಿತ್‌, “ಟಾಮ್‌ ಅಂಡ್‌ ಜೆರ್ರಿ’ ಸಿನಿಮಾದಲ್ಲಿ ಎಲ್ಲಾ ಮಧ್ಯಮವರ್ಗದ ಹುಡುಗರನ್ನು ಪ್ರತಿನಿಧಿಸುವ ಧರ್ಮ ಎನ್ನುವ ಪಾತ್ರ ನನ್ನದು. ಜೀವನದಲ್ಲಿ ಏನಾದ್ರೂ ಸಾಧಿಸಬೇಕು ಎಂಬ ಛಲ ಮತ್ತು ಕಾನ್ಫಿಡೆನ್ಸ್‌ ಇರುವಂಥ ಹುಡುನಿಗೆ ಎದುರಾಗುವ ಹುಡುಗಿಯೊಬ್ಬಳು ಹೇಗೆಲ್ಲ ಅವನ ಮೇಲೆ ಪರಿಣಾಮ ಬೀರುತ್ತಾಳೆ ಅನ್ನೋದು ನನ್ನ ಪಾತ್ರ. ತುಂಬ ಸ್ಟ್ರಾಂಗ್‌ ಆಗಿರುವಂಥ, ನೋಡುಗರಿಗೆ ಇಷ್ಟವಾಗುವಂಥ ಪಾತ್ರ’ ಎನ್ನುತ್ತಾರೆ.

ಇದನ್ನೂ ಓದಿ:ಮನೆಯಲ್ಲಿಯೇ ಇದ್ರೆ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತೆ ಅನ್ನೋ ಭಯ : ಸೈಫ್ ಅಲಿಖಾನ್

ನಟಿ ಚೈತ್ರಾ ರಾವ್‌ ಮಾತನಾಡಿ, “ಈ ಸಿನಿಮಾದಲ್ಲಿ ಸತ್ಯ ಎನ್ನುವ ಹುಡುಗಿಯ ಪಾತ್ರ ನನ್ನದು. ಎನ್‌ ಜಿಒ ಒಂದರಲ್ಲಿ ಕೆಲಸ ಮಾಡುವ ಮತ್ತು ಯಾವಾಗಲೂ ಸ್ವತಂತ್ರವಾಗಿರಲು ಬಯಸುವ ಹುಡುಗಿಯಾಗಿರುತ್ತಾಳೆ. ಯಾವುದಕ್ಕೂ ತುಂಬ ತಲೆಕೆಡಿಸಿಕೊಳ್ಳದ, ಇಂದಿನ ಜೀವನ ಇಂದಿಗೆ ಎಂದುಕೊಂಡಿರುವ ಹುಡುಗಿಯ ಪಾತ್ರ ನನ್ನದು. ನಿಜ ಜೀವನದಲ್ಲಿ ನನ್ನಗೆ ತದ್ವಿರುದ್ದವಾಗಿರುವಂಥ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ’ ಎನ್ನುತ್ತಾರೆ .

“ರಿದ್ಧಿ ಸಿದ್ಧಿ ಫಿಲಂಸ್‌’ ಬ್ಯಾನರ್‌ನಲ್ಲಿ ರಾಜು ಶೇರಿಗಾರ್‌ ನಿರ್ಮಿಸಿರುವ “ಟಾಮ್‌ ಅಂಡ್‌ ಜೆರ್ರಿ’ ಚಿತ್ರದ ಟ್ರೇಲರ್‌, ಹಾಡುಗಳು ಈಗಾಗಲೇ ದೊಡ್ಡ ಮಟ್ಟದಲ್ಲಿ ಸೌಂಡ್‌ ಮಾಡುತ್ತಿದೆ

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.