ಕೋಡ್ಲು ಮತ್ತೆ ಉದ್ಭವ


Team Udayavani, Jan 24, 2020, 6:00 AM IST

KAA-24

ಕೋಡ್ಲು ರಾಮಕೃಷ್ಣ ನಿರ್ದೇಶನದ “ಉದ್ಭವ’ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸುದ್ದಿ ಮಾಡಿದ್ದ ಚಿತ್ರ. ಈಗ “ಮತ್ತೆ ಉದ್ಭವ’ ಚಿತ್ರ ನಿರ್ದೇಶಿಸುವ ಮೂಲಕ ಒಂದಷ್ಟು ನಿರೀಕ್ಷೆ ಹುಟ್ಟಿಸಿದ್ದಾರೆ ಕೋಡ್ಲು ರಾಮಕೃಷ್ಣ. ಹೌದು, ಚಿತ್ರ ಈಗಾಗಲೇ ಪೂರ್ಣಗೊಂಡಿದ್ದು, ಬಿಡಗಡೆಗೆ ಸಜ್ಜಾಗಿದೆ. ನಟ ದರ್ಶನ್‌ ಅವರು ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

1990ರ ದಶಕದಲ್ಲಿ “ಉದ್ಭವ’ ಮಾಡಿದ್ದ ಕೋಡ್ಲು, “ಮತ್ತೆ ಉದ್ಭವ’ ಚಿತ್ರಕ್ಕೆ ಕಳೆದ ಏಳೆಂಟು ವರ್ಷಗಳಿಂದಲೂ ಕಥೆ, ಚಿತ್ರಕಥೆ ರೆಡಿಮಾಡಿಕೊಂಡು ಇದೀಗ ಚಿತ್ರ ಮುಗಿಸಿದ್ದಾರೆ. ಮೊದಲ ಚಿತ್ರ ಕ್ಲಾಸ್‌ ಆಗಿತ್ತು. ಈ ಚಿತ್ರ ಮಾಸ್‌ ಆಗಿದೆ ಎಂಬುದು ಕೋಡ್ಲು ಮಾತು. ಅಂದಹಾಗೆ, ಆ ಚಿತ್ರದಲ್ಲಿ ಅನಂತ್‌ನಾಗ್‌ ಇದ್ದರು. ಈ ಚಿತ್ರದಲ್ಲಿ ರಂಗಾಯಣ ರಘು ಇದ್ದಾರೆ. ಅಪ್ಪನಿಗೆ ತಕ್ಕ ಮಗನಾಗಿ ಪ್ರಮೋದ್‌ ಕಾಣಿಸಿಕೊಂಡಿದ್ದಾರೆ. ಇವರ ಜೊತೆ ಸಹೋದರನಾಗಿ ಮಂಡ್ಯ ರವಿ ನಟಿಸಿದ್ದಾರೆ. ಇನ್ನು, ಮಿಲನ ನಾಗರಾಜ್‌ ಅವರು ಪರಿಸರ ಪ್ರೇಮಿಯಾಗಿ, ರಾಜಕಾರಣಿಯಾಗಿಯೂ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಮೋಹನ್‌ ಸಂಭಾಷಣೆಯ ಜೊತೆಯಲ್ಲಿ ಸ್ವಾಮೀಜಿ ಪಾತ್ರ ನಿರ್ವಹಿಸಿದರೆ, ಆವರ ಆಪ್ತ ಭಕ್ತೆಯಾಗಿ ಶುಭರಕ್ಷಾ ನಟಿಸಿದ್ದಾರೆ.

ಚಿತ್ರವನ್ನು ನಿತ್ಯಾನಂದ ಭಟ್‌, ಸತ್ಯ, ಮಹೇಶ್‌ ಮುದ್ಗಲ್‌ ಮತ್ತು ರಾಜೇಶ್‌ ನಿರ್ಮಾಣ ಮಾಡಿದ್ದಾರೆ. ಅಷ್ಟಕ್ಕೂ ಕೋಡ್ಲು ರಾಮಕೃಷ್ಣ “ಮತ್ತೆ ಉದ್ಭವ’ ಚಿತ್ರ ಮಾಡೋಕೆ ಕಾರಣ, ಅವರು ಎಲ್ಲೇ ಹೋದರೂ ಜನರು “ಉದ್ಭವ’ ರೀತಿಯ ಸಿನಿಮಾ ಮಾಡಿ ಅಂತ ಹೇಳುತ್ತಿದ್ದರಂತೆ.ಹಾಗಾಗಿ, ಕಥೆ ಬರೆದು, ಅದಕ್ಕೆ ತಕ್ಕ ಚಿತ್ರಕಥೆ ರೆಡಿಮಾಡಲು ವರ್ಷಗಟ್ಟಲೇ ಹಿಡಿಯಿತಂತೆ. ಈಗ ಚಿತ್ರ ಮಾಡಿ, ಪ್ರೇಕ್ಷಕರ ಮುಂದೆ ತರೋಕೆ ಅಣಿಯಾಗಿದ್ದಾರೆ.

ಚಿತ್ರದಲ್ಲಿ ಸುಧಾಬೆಳವಾಡಿ, ಅವಿನಾಶ್‌, ಗಿರೀಶ್‌ಭಟ್‌, ಚೇತನ್‌ ಚಮನ್‌, ನರೇಶ್‌, ಶಂಕರ್‌ ಅಶ್ವಥ್‌, ನಿರಂಜನ್‌ ಇತರರು ನಟಿಸಿದ್ದಾರೆ. ಜಯಂತ್‌ ಕಾಯ್ಕಣಿ, ಪ್ರಹ್ಲಾದ್‌ ಸಾಹಿತ್ಯದ ಮೂರು ಗೀತೆಗಳಿಗೆ ವಿ. ಮನೋಹರ್‌ ಸಂಗೀತ ನೀಡಿದ್ದಾರೆ. ಮೋಹನ್‌ ಛಾಯಾಗ್ರಹಣ ಮಾಡಿದ್ದಾರೆ.

ಅಂದಹಾಗೆ, “ಮತ್ತೆ ಉದ್ಭವ’ ಹಾಡುಗಳ ಬಿಡುಗಡೆ ವೇಳೆ ನಿರ್ದೇಶಕ ಟಿ.ಎನ್‌.ಸೀತಾರಾಮ್‌ ಸೇರಿದಂತೆ ಇತರರು ಇದ್ದರು. ಚಿತ್ರವನ್ನು ಧೀರಜ್‌ಎಂಟರ್‌ ಪ್ರೈಸಸ್‌ನ ಮೋಹನ್‌ದಾಸ್‌ ಪೈ ವಿತರಣೆ ಮಾಡುತ್ತಿದ್ದು, ಫೆಬ್ರವರಿ 7ರಂದು ಬಿಡುಗಡೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.