ನಾವೆಲ್ಲಾ ಗ್ರೇಟ್‌ ಅಂದ್ಕೊಂಡಿದ್ವಿ ,ಆದರೆ ಈಗ …


Team Udayavani, Aug 28, 2020, 8:42 PM IST

ನಾವೆಲ್ಲಾ ಗ್ರೇಟ್‌ ಅಂದ್ಕೊಂಡಿದ್ವಿ , ಆದರೆ ಈಗ …

ಕಳೆದ ಐದಾರು ತಿಂಗಳಿನಲ್ಲಿ ಕೋವಿಡ್ ಲಾಕ್‌ಡೌನ್‌ನಿಂದಾಗಿ ಇತರರಂತೆ, ಉಪ್ಪಿ ಅವರ ಬಹುತೇಕ ಎಲ್ಲ ಚಟುವಟಿಕೆಗಳಿಗೂ ಬ್ರೇಕ್‌ ಬಿದ್ದಿದೆಯಂತೆ. ಈ ವೇಳೆ ಉಪ್ಪಿ ಸಿನಿಮಾ ಶೂಟಿಂಗ್‌, ಪ್ರಜಾಕೀಯದ ಓಡಾಟಗಳನ್ನು ಮತ್ತಿತರ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿದೆ. ಆದರೆ ಈ ಸಮಯವನ್ನು ಉಪ್ಪಿ ಒಂದಷ್ಟು ರಚನಾತ್ಮಕ ಕೆಲಸಗಳಲ್ಲಿ ವಿನಿಯೋಗಿಸಿದ್ದಾರೆ. ಅವರೇ ಹೇಳುವಂತೆ, “ಕೊರೊನಾ ಲಾಕ್‌ಡೌನ್‌ ನಮ್ಮ ಆ್ಯಕ್ಟಿವಿಟಿಸ್‌ಗೆ ಒಂದಷ್ಟು ಬ್ರೇಕ್‌ ಹಾಕಿದ್ದೇನೋ ನಿಜ.

ಆದ್ರೆ ಈ ಸಮಯವನ್ನ ನಾನು ಬೇರೆ ರೀತಿಯಲ್ಲಿ ಉಪಯೋಗಿಸಿಕೊಂಡೆ. ಅದರ ಭಾಗವಾಗಿ ತಮ್ಮ ತೋಟದಲ್ಲಿ ಒಂದಷ್ಟು ಸಹಜ ಕೃಷಿ ಪ್ರಯೋಗಗಳನ್ನು ಮಾಡಿದೆವು. ಅದು ಒಳ್ಳೆಯ ರಿಸಲ್ಟ್ ಕೊಟ್ಟಿತು. ಕೃಷಿಯಲ್ಲಿ ನಾವು ಏನೇನು ಪ್ರಯೋಗಗಳನ್ನ ಮಾಡಬಹುದು ಅಂಥ ಸ್ವತಃ ನನ್ನ ಅನುಭವಕ್ಕೆ ಬಂದಿತು. ಅಲ್ಲದೆ ಮುಂದೆ ಯಾವಾಗಲಾದ್ರೂ ಉಪಯೋಗಕ್ಕೆ ಬಂದ್ರೂ ಬರಬಹುದು ಅಂಥ ಒಂದಷ್ಟು ಒಳ್ಳೆಯ ಸಬ್ಜೆಕ್ಟ್ ಗಳನ್ನು ಸ್ಕ್ರಿಪ್ಟ್ ಮಾಡಿಕೊಂಡಿದ್ದೇನೆ. ಮಿಕ್ಕಂತೆ ಹೇಳಬೇಕು ಅಂದ್ರೆ ನಮ್ಮನ್ನ ನಾವು ತಿಳಿದುಕೊಳ್ಳೋಕ  ಇದು ಒಳ್ಳೆಯ ಟೈಮ್‌ ಆಗಿತ್ತು ಎನ್ನುತ್ತಾರೆ ಉಪ್ಪಿ.

“ನಾವೆಲ್ಲ ಗ್ರೇಟ್‌! ಏನೋ ಮಾಡ್ತೀವಿ ಅಂಥ ಇಷ್ಟು ದಿನ ಭ್ರಮೆಯಲ್ಲಿದ್ದೆವು. ಆದ್ರೆ ಒಂದೇ ಒಂದು ಕೋವಿಡ್ ನೀವೆಲ್ಲ ಏನೂ ಅಲ್ಲ. ನಿಮ್ಗಿಂತ ಗ್ರೇಟ್‌ ಬೇರೆ ಏನೋ ಇದೆ ಅಂಥ ತೋರಿಸಿಕೊಟ್ಟಿದೆ. ಇನ್ನಾದ್ರೂ ನಾವು ಇದನ್ನ ಅರ್ಥ ಮಾಡಿಕೊಳ್ಬೇಕು. ಪ್ರಕೃತಿಗಿಂತ ಯಾರೂ ದೊಡ್ಡವರಲ್ಲ. ಪ್ರಕೃತಿ ಜೊತೆ ಹೋರಾಟ ಮಾಡೋದನ್ನ ಬಿಟ್ಟು, ಹೊಂದಾಣಿಕೆ ಮಾಡಿಕೊಂಡು ಬದುಕೋದನ್ನ ಕಲಿಯಬೇಕು. ಅವಾಗ ಪ್ರಕೃತಿನೇ ನಮ್ಮನ್ನ ಕಾಪಾಡುತ್ತೆ…’ ಹೀಗೆ ಹೇಳುತ್ತ ವಾಸ್ತವತೆ ತೆರೆದಿಡುತ್ತಾರೆ ನಟ ಕಂ ನಿರ್ದೇಶಕ, ರಿಯಲ್‌ ಸ್ಟಾರ್‌ ಉಪೇಂದ್ರ. ಸದ್ಯ ಉಪೇಂದ್ರ ಏಕಕಾಲಕ್ಕೆ ಕನ್ನಡ ಐದಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ತೆಲುಗಿನಲ್ಲಿ ಅಲ್ಲು ಅರ್ಜುನ್‌ ನಿರ್ಮಾಣ ಸಂಸ್ಥೆಯ “ಬಾಕ್ಸರ್‌’ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಕನ್ನಡದಲ್ಲಿ ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ “ಹೋಮ್‌ ಮಿನಿಸ್ಟರ್‌’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗಿದೆ. ಈಗಾಗಲೇ ಸೆನ್ಸಾರ್‌ನಿಂದ ಗ್ರೀನ್‌ ಸಿಗ್ನಲ್‌ ಪಡೆದುಕೊಂಡಿರುವ “ಹೋಮ್‌ ಮಿನಿಸ್ಟರ್‌’ ಥಿಯೇಟರ್‌ಗಳು ತೆರೆಯುತ್ತಿದ್ದಂತೆ,

ಬಿಡುಗಡೆಯಾಗಲಿದೆ. ಇನ್ನು ಉಪೇಂದ್ರ ಅಭಿನಯದ “ಕಬ್ಜ’ ಚಿತ್ರ ಕೂಡ ಬಹುಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಆರ್‌. ಚಂದ್ರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಒಂದಷ್ಟು ಭಾಗ ಚಿತ್ರೀಕರಣ ಪೂರ್ಣಗೊಂಡಿದ್ದು, ಬಾಕಿಯಿರುವ ಚಿತ್ರೀಕರಣ ಸೆಪ್ಟೆಂಬರ್‌ನಿಂದ ಶುರುವಾಗಲಿದೆ. ಇದರೊಂದಿಗೆ ರವಿಚಂದ್ರನ್‌ ಅವರೊಂದಿಗೆ ಅಭಿನಯಿಸುತ್ತಿರುವ ಇನ್ನೂ ಟೈಟಲ್‌ ಅಂತಿಮವಾಗದ ಹೊಸಚಿತ್ರದ ಚಿತ್ರೀಕರಣ ಕೂಡ ನಡೆಯುತ್ತಿದ್ದು, ಆ ಚಿತ್ರ ಕೂಡ ಈ ವರ್ಷದ ಕೊನೆಗೆ ತೆರೆಗೆ ಬರುವ ಸಾಧ್ಯತೆಯಿದೆ. ಇನ್ನು ಶಶಾಂಕ್‌ ಮತ್ತು ಮಂಜು ಮಾಂಡವ್ಯ ನಿರ್ದೇಶನದ ಎರಡು ಚಿತ್ರಗಳಲ್ಲಿ ಉಪೇಂದ್ರ ಅಭಿನಯಿಸುತ್ತಿದ್ದು, ಆ ಚಿತ್ರಗಳ ಟೈಟಲ್‌ ಮತ್ತಿತರ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.­

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.