ಊರಲ್ಲಿರಲಿಲ್ಲ ಗುರು, ಆಡಿಯೋ ಪ್ರಸಾರ ಶುರು!


Team Udayavani, Jan 20, 2017, 3:45 AM IST

Eradane-Sala-(20).jpg

ಎರಡನೇ ಸಲ ಎಡವಿದ್ದಲ್ಲ, ತಡವಿದ್ದು

ಆರು ವರ್ಷ ಅವರ ಜೊತೆಗೆ ಕಳೆದಿದ್ದೀನಿ ನಾನು. ಒಬ್ಬೊಬ್ಬರದ್ದು ಒಂದು ಸ್ಟೈಲ್‌ ಇರುತ್ತೆ. ಹಾಗೆಯೇ ಗುರುಪ್ರಸಾದ್‌ ಅವರದ್ದು ಒಂದು ಸ್ಟೈಲ್‌.

“ಹೋಂ ಪಿಚ್‌°ಲ್ಲಿ ಕ್ರಿಕೆಟ್‌ ಆಡಿದಂಗೆ …’
ಬೇರೆಯವರು ಗುರುಪ್ರಸಾದ್‌ ಜೊತೆಗೆ ಕೆಲಸ ಮಾಡುವುದನ್ನ ಯಾವುದಕ್ಕೆ ಹೋಲಿಸುತ್ತಾರೋ ಗೊತ್ತಿಲ್ಲ. ಆದರೆ, ತಮಗೆ ಮಾತ್ರಗುರುಪ್ರಸಾದ್‌ ಜೊತೆಗೆ ಕೆಲಸ ಮಾಡುವುದು ಹೋಂ ಪಿಚ್‌ನಲ್ಲಿ ಕ್ರಿಕೆಟ್‌ ಆಡುವುದಕ್ಕೆ ಹೋಲಿಸುತ್ತಾರೆ ಧನಂಜಯ್‌. ಅದಕ್ಕೆ ಕಾರಣವೂ ಇದೆ. ಗುರುಪ್ರಸಾದ್‌ ಜೊತೆಗೆ ಎರಡು ಚಿತ್ರಗಳನ್ನು ಮಾಡಿದ್ದಾರೆ ಧನಂಜಯ್‌. ಈ ಎರಡು ಚಿತ್ರಗಳಿಗೆ ಆಗಿರುವುದು ಆರು ವರ್ಷ. ಹಾಗಾಗಿ ಗುರುಪ್ರಸಾದ್‌ ಅವರ ಕಾರ್ಯವೈಖರಿ ಹೇಗೆ, ಅವರ ಜೊತೆಗೆ ಕೆಲಸ ಮಾಡುವಾಗ ಆಗುವ ಕಷ್ಟಗಳೇನು ಎಂಬುದೆಲ್ಲಾ ಧನಂಜಯ್‌ಗೆ ಗೊತ್ತಾಗಿದೆಯಂತೆ.

“ಆರು ವರ್ಷ ಅವರ ಜೊತೆಗೆ ಕಳೆದಿದ್ದೀನಿ ನಾನು. ಒಬ್ಬೊಬ್ಬರದ್ದು ಒಂದು ಸ್ಟೈಲ್‌ ಇರುತ್ತೆ. ಹಾಗೆಯೇ ಗುರುಪ್ರಸಾದ್‌ ಅವರದ್ದು ಒಂದು ಸ್ಟೈಲ್‌. ನಾವು ಕಲಾವಿದರು, ನಿರ್ಮಾಪಕರು ಮತ್ತು ನಿರ್ದೇಶಕರನ್ನ ಅವಲಂಬಿಸಿ ಕೆಲಸ ಮಾಡುವುದರಿಂದ ಅವರಿಗೆ ತೂಗಿಸಿಕೊಂಡು ಹೋಗಬೇಕು. ಹಾಗಾಗಿ ನನಗೆ ಕಷ್ಟ ಅನಿಸಲಿಲ್ಲ’ ಎಂದರು.

ಧನಂಜಯ್‌ ಇಷ್ಟೆಲ್ಲಾ ಮಾತಾಡಿದ್ದು “ಎರಡನೇ ಸಲ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ. ಸಾಮಾನ್ಯವಾಗಿ ಗುರುಪ್ರಸಾದ್‌ ಅವರ ಸಮಾರಂಭಗಳಲ್ಲಿ ಅಥವಾ ಪತ್ರಿಕಾಗೋಷ್ಠಿಗಳಲ್ಲಿ ಅವರದ್ದೇ ಹೆಚ್ಚು ಮಾತು. ಆದರೆ, “ಎರಡನೇ ಸಲ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರಿರಲಿಲ್ಲ. ಚಿತ್ರ ತಡ ಆಗಿದ್ದಕ್ಕೂ, ಅವರ ಗೈರುಹಾಜರಿಗೂ ಏನಾದರೂ ಸಂಬಂಧ ಇರಬಹುದಾ ಎಂಬ ಪ್ರಶ್ನೆ ಇಣುಕಿದ್ದು ನಿಜ. ಆದರೆ, ಅವರು ಊರಲಿಲ್ಲ ಎಂದು ನಿರೂಪಕಿ ಹೇಳಿದ್ದರಿಂದ, ಆ ವಿಷಯ ಹೆಚ್ಚು ಸುದ್ದಿಯಾಗಲಿಲ್ಲ. ಹೀಗೆ ಅವರ ಅನುಪಸ್ಥಿತಿಯಲ್ಲಿ ಹಾಡುಗಳು ಬಿಡುಗಡೆಯಾದವು ಮತ್ತು ಅವರ ಅನುಪಸ್ಥಿತಿಯಲ್ಲೇ ನಿರ್ದೇಶಕ ವಿಜಯಪ್ರಸಾದ್‌, ಹಿರಿಯ ಗಾಯಕಿ ಬಿ.ಆರ್‌. ಛಾಯಾ, ನಾಯಕಿ ಸಂಗೀತ ಭಟ್‌, ಸಂಗೀತ ನಿರ್ದೇಶಕ ಅನೂಪ್‌ ಸೀಳಿನ್‌, ನಿರ್ಮಾಪಕ ಯೋಗೀಶ್‌ ನಾರಾಯಣ್‌, ತೂಗುದೀಪ ಫಿಲಮ್ಸ್‌ನ ಮಲ್ಲಿಕಾರ್ಜುನ್‌, ಧನಂಜ¿å ಮುಂತಾದವರು ಹಾಡುಗಳ ಮತ್ತು ಟ್ರೇಲರ್‌ ಬಿಡುಗಡೆಗೆ ಸಾಕ್ಷಿಯಾದರು.

ಹಿಂದೊಮ್ಮೆ ಹಲವು ಚಿತ್ರಗಳಿಗೆ ಹಾಡುಗಳನ್ನು ಹಾಡಿರುವ ಬಿ.ಆರ್‌. ಛಾಯಾ, ಬಹಳ ದಿನಗಳ ನಂತರ ಈ ಚಿತ್ರಕ್ಕೆ ಹಾಡು ಹಾಡಿದ್ದಾರೆ. ಬರೀ ಹಾಡಿದ್ದಷ್ಟೇ ಅಲ್ಲ, ಈ ಚಿತ್ರದ ಎರಡನೆಯ ನಾಯಕಿ ತಾವೇ ಎನ್ನುತ್ತಾರೆ. “ವಿಭಿನ್ನ ಕಾನ್ಸೆಪ್ಟ್ನ ಸಿನಿಮಾ ಇದು. ಈ ಚಿತ್ರದಲ್ಲಿ ನಾನು ಎರಡನೆಯ ನಾಯಕಿ ಅನ್ನಬಹುದು. ಹೀರೋಯಿನ್‌ ಬಂದಾಗಲೆಲ್ಲಾ ನನ್ನ ಧ್ವನಿ ಕೇಳಿಸುತ್ತದೆ’ ಎಂದು ಹೇಳುವುದರ ಜೊತೆಗೆ “ಹೂವಾ ಸುರಿದೇನು …’ ಹಾಡಿನ ಎರಡು ಸಾಲುಗಳನ್ನು ಹಾಡಿದರು. ಮಿಕ್ಕವರೆಲ್ಲರೂ ಚಿತ್ರತಂಡಕ್ಕೆ ಶುಭ ಕೋರಿ, ತಮ್ಮ ಮಾತು ಮುಗಿಸಿದರು. 

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.