ಆಯುರ್ವೇದ ವರ್ಸಸ್‌ ಅಲೋಪತಿ ವಿಜಯ ವೀರ ಹೋರಾಟ


Team Udayavani, Sep 11, 2020, 3:21 PM IST

ಆಯುರ್ವೇದ ವರ್ಸಸ್‌ ಅಲೋಪತಿ ವಿಜಯ ವೀರ ಹೋರಾಟ

ನಟ ವಿಜಯ್‌ ಸೂರ್ಯ ಕಿರುತೆರೆಯ ಜೊತೆಗೆ ಹಿರಿತೆರೆಯಲ್ಲೂ ಬಿಝಿಯಾಗುತ್ತಿದ್ದಾರೆ. ಸದ್ದಿಲ್ಲದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ವೀರಪುತ್ರ’.

ಹೌದು, ಇದು ವಿಜಯ್‌ ಸೂರ್ಯ ನಟನೆಯ ಹೊಸ ಸಿನಿಮಾ. ಇತ್ತೀಚೆಗೆ ನಡೆದ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಫ‌ಸ್ಟ್‌ಲುಕ್‌ ಹಾಗೂ ಟೀಸರ್‌ ಬಿಡುಗಡೆಯಾಗಿದೆ. ಡಾ.ದೇವರಾಜ್‌ ನಿರ್ದೇಶನದ ಎರಡನೇ ಚಿತ್ರವಿದು. ಈ ಹಿಂದೆ “ಸಪ್ಲಿಮೆಂಟರಿ’ ಚಿತ್ರ ನಿರ್ದೇಶಿಸಿದ್ದ ದೇವರಾಜ್‌ ಈ ಬಾರಿ ಹೊಸ ಕಥೆಯೊಂದಿಗೆ ಬಂದಿದ್ದಾರೆ.

ಆಯುರ್ವೇದ ಮತ್ತು ಅಲೋಪತಿ ಔಷಧಗಳ ನಡುವಿನ ಸಂಘರ್ಷದ ಕಥೆಯನ್ನು “ವೀರಪುತ್ರ’ದಲ್ಲಿ ಹೇಳಲಿದ್ದಾರೆ. ಗುಲ್ಬರ್ಗದಲ್ಲಿ ನಡೆದ ನೈಜಘಟನೆ ಈ ಚಿತ್ರಕ್ಕೆ ಪ್ರೇರಣೆ. ಗುರು ಬಂಡಿ ಈ ಚಿತ್ರದ ನಿರ್ಮಾಪಕರು. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ದೇವರಾಜ್‌, ಹಿಂದೆ ಗುಲ್ಬರ್ಗದಲ್ಲಿ ನಡೆದ ಈ ಕಥೆಯನ್ನು ನಿರ್ಮಾಪಕರು ಹೇಳಿ ಇದಕ್ಕೆ ಸ್ಕ್ರಿಪ್ಟ್ ಮಾಡುವಂತೆ ಹೇಳಿದರು. ಒಂದಷ್ಟು ಸಿನಿಮೇಟಿಕ್‌ ಅಂಶಗಳನ್ನು ಸೇರಿಸಿ ಕಥೆ ಮಾಡಿದ್ದೇವೆ. ಕಥೆ ರೆಡಿಯಾದ ನಂತರ ವಿಜಯ್‌ ಸೂರ್ಯ ಅವರಿಗೆ ಹೇಳಿದಾಗ ಕಥೆ ಕೇಳಿ ಅವರೂಖುಷಿಯಾಗಿ ಒಪ್ಪಿಕೊಂಡರು. ಚಿತ್ರದಲ್ಲಿ ಅವರು ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲೋಪತಿ ಔಷಧ ಬಂದ ಮೇಲೆ ಆಯುರ್ವೇದ ಚಿಕಿತ್ಸೆ ಹೇಗೆ ಮರೆಯಾಗುತ್ತಾ ಹೋಯಿತು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆಯಂತೆ. ಜೊತೆಗೆ ವೈದ್ಯರನ್ನು ದೇವರು ಅನ್ನುತ್ತೇವೆ. ಆದರೆ ಆತನೇ ತನ್ನ ಕರ್ತವ್ಯಲೋಪ ಎಸಗಿದಾಗ ಏನಾಗಬಹುದು ಎಂಬ ಅಂಶವನ್ನು ಚಿತ್ರದಲ್ಲಿ ತೋರಿಸಲಾಗಿದೆಯಂತೆ.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ವಿಜಯ್‌ ಸೂರ್ಯ, ಚಿತ್ರದಲ್ಲಿನ ನನ್ನ ಪಾತ್ರ ಮೂರು ಶೇಡ್‌ ಗಳಲ್ಲಿದೆ. ನಾನು ಈವರೆಗೆ ಕಾಯುತ್ತಿದ್ದ ಪಾತ್ರ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಅಗ್ನಿಸಾಕ್ಷಿ ನಂತರ ನನಗೆ ಪಾಸಿಟಿವ್‌ ಫೀಲ್‌ ನೀಡುತ್ತಿರುವ ಚಿತ್ರವಿದು ಸಮಾಜದಲ್ಲಿ ಅನ್ಯಾಯ ನಡೆದಾಗ ಅದರ ವಿರುದ್ಧ ಹೋರಾಡುವ ಪಾತ್ರ ನನ್ನದು ಎಂದರು. ನಿರ್ಮಾಪಕ ಗುರು ಬಂಡಿ, ನಾಯಕ ವಿಜಯ್‌ ಅವರಿಗಾಗಿಯೇ ಈ ಕಥೆ ಮಾಡಿದ್ದೇವೆ. ಈ ಕಥೆಯ ಉದ್ದೇಶ ಚೆನ್ನಾಗಿದೆ ಎಂದರು.

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.