ವಿಜಿ ಜಾನಿ, ದಾಸ್‌ ಬೋಣಿ; ಜೆಸ್ಸಿ  25ನೇ  ಗಿಫ್ಟ್


Team Udayavani, May 12, 2017, 11:45 AM IST

Jani_(128).jpg

ಚಿತ್ರರಂಗದಲ್ಲಿ 25 ವರ್ಷಗಳ ಕಾಲ ಛಾಯಾಗ್ರಾಹಕರಾಗಿ ಅನುಭವ ಪಡೆದ ಪಿಕೆಎಚ್‌ ದಾಸ್‌ ಅವರು ಈಗ ನಿರ್ದೇಶಕರಾಗಿದ್ದಾರೆ. ತಮ್ಮ ಅಷ್ಟೂ ಅನುಭವವನ್ನು ಒಟ್ಟು ಸೇರಿಸಿ ಈಗ “ಜಾನಿ’ ಎಂಬ ಸಿನಿಮಾ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ಬಿಡುಗಡೆ ನಡೆಯಿತು. 

ನಿರ್ದೇಶಕ ಪಿಕೆಎಚ್‌ ದಾಸ್‌ ಎಂದಿನಂತೆ ಜಾಸ್ತಿ ಮಾತನಾಡುವ ಗೋಜಿಗೆ ಹೋಗಲಿಲ್ಲ. ಹಾಡು ಬಿಡುಗಡೆ ಮಾಡಿ, ಕೆಲ ಹಾಡುಗಳನ್ನು ಪ್ರದರ್ಶನ ಮಾಡಲಾಯಿತು. “ನನ್ನ ಇಷ್ಟು ವರ್ಷದ ಅನುಭವದೊಂದಿಗೆ ಈ ಸಿನಿಮಾ ಮಾಡಿದ್ದೇನೆ. ಇಷ್ಟು ವರ್ಷ ಹೇಗೆ ಹರಸಿ, ಬೆಳೆಸಿದಿರೋ ಅದೇ ರೀತಿ ಈ ಸಿನಿಮಾವನ್ನೂ ಬೆಂಬಲಿಸಿ’ ಎಂದು ಕೇಳಿಕೊಂಡರು. ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ವಿಜಯರಾಘವೇಂದ್ರ ಅವರಿಗೆ “ಜಾನಿ’ ಮೇಲೆ ಸಾಕಷ್ಟು ನಿರೀಕ್ಷೆ ಇದೆಯಂತೆ. “ದಾಸ್‌ ಅವರು ತಮ್ಮ ಇಷ್ಟು ವರ್ಷಗಳ ಅನುಭವದಲ್ಲಿ ಈ ಸಿನಿಮಾ ಮಾಡಿದ್ದಾರೆ. ಈ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ’ ಎಂದರು. 

ಚಿತ್ರದಲ್ಲಿ ನಾಯಕಿಯಾಗಿ ಮಿಲನ ನಾಗರಾಜ್‌ ನಟಿಸಿದ್ದಾರೆ. ಹಿರಿಯ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದು, ಮಿಲನ ನಾಗರಾಜ್‌ ಅವರಿಗೆ ಈ ಸಿನಿಮಾ ಬ್ರೇಕ್‌ ಕೊಡುವ ನಿರೀಕ್ಷೆ ಇದೆಯಂತೆ. ಚಿತ್ರಕ್ಕೆ ಜೆಸ್ಸಿಗಿಫ್ಟ್ ಸಂಗೀತ ನೀಡಿದ್ದು, ಇದು ಅವರ ಸಂಗೀತ ನಿರ್ದೇಶನದ 25ನೇ ಸಿನಿಮಾ ಎಂಬುದು ವಿಶೇಷ. “ಜಾನಿ’ ಚಿತ್ರತಂಡದಲ್ಲಿ ಹಿರಿಯ ನೃತ್ಯ ನಿರ್ದೇಶಕ ಮೂಗೂರು ಸುಂದರಂ ಕೂಡಾ ಇದ್ದಾರೆ. ಆರೋಗ್ಯ ಸಮಸ್ಯೆಯಿಂದ ಹೆಚ್ಚು ಮಾತನಾಡದ ಸುಂದರಂ, ಸಿನಿಮಾ ಸಕ್ಸಸ್‌ ಪಾರ್ಟಿಯಲ್ಲಿ ಸ್ಟೆಪ್‌ ಹಾಕುವುದಾಗಿ ಹೇಳಿದರು. ಈ ಚಿತ್ರವನ್ನು ಜೆ. ಜಾನಕಿ ರಾಮ್‌ ಹಾಗೂ ಎಂ.ಅರವಿಂದ್‌ ನಿರ್ಮಿಸಿದ್ದಾರೆ. 

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.