ಝಣ ಝಣ ಕಾಂಚಾಣ: ಹಣ ಮುಖ್ಯವೋ? ದೇಶ ಮುಖ್ಯವೋ?


Team Udayavani, Apr 28, 2017, 10:10 AM IST

28-SUCHI-5.jpg

ಮಗನ ಹೊಸ ಚಿತ್ರ ಸೆಟ್ಟೇರುತ್ತಿರುವ ಖುಷಿಯಲ್ಲಿದ್ದರು ಮೇಜರ್‌ ಶ್ರೀನಿವಾಸ್‌ ಪೂಜಾರ್‌. ಹಾಲ್‌ ತುಂಬಾ ಓಡಾಡುತ್ತಾ ಬಂದ ಹಿತೈಷಿಗಳನ್ನು ವಿಚಾರಿಸಿಕೊಳ್ಳುತ್ತಿದ್ದರು. ಜೊತೆಗೆ ತಮ್ಮ ಮಿಲಿಟರಿ ಸ್ನೇಹಿತರನ್ನು ಆಹ್ವಾನಿಸಿದ್ದರು. ಅವರೆಲ್ಲರನ್ನೂ ವೇದಿಕೆಗೆ
ಕರೆದು ಪರಿಚಯ ಕೂಡಾ ಮಾಡಿಕೊಟ್ಟರು. ಹೀಗೆ ಶ್ರೀನಿವಾಸ್‌ ಅವರ ಖುಷಿಗೆ ಕಾರಣವಾಗಿದ್ದು ಅವರ ಮಗ ಸಂದೇಶ್‌ ನಾಯಕರಾಗಿ
ನಟಿಸುತ್ತಿರುವ “ಝಣ್‌ ಝಣಾ ಝಣ್‌’. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನಡೆಯಿತು. ಹೊಸಬರ ತಂಡವೇ ಸೇರಿಕೊಂಡು ಈ
ಸಿನಿಮಾ ಮಾಡುತ್ತಿದ್ದು, ಹಣದ ಹಿಂದೆ ಬೀಳುವ ಯುವಕರ ಕಥೆಯನ್ನು ಹೇಳಲು ಹೊರಟಿದ್ದಾರೆ. ಶಿವಕುಮಾರ್‌ ತಂತಿ ಈ ಸಿನಿಮಾದ ನಿರ್ದೇಶಕರು. ಇದು ಇವರಿಗೆ ಮೊದಲ ಚಿತ್ರ. ಕಾರ್ಪೋರೇಟ್‌ ಕ್ಷೇತ್ರದಲ್ಲಿದ್ದ ಇವರು ಒಂದಷ್ಟು ಜಾಹೀರಾತುಗಳನ್ನು ಮಾಡಿದ್ದಾರೆ. ಈಗ ಆ ಎಲ್ಲಾ ಅನುಭವಗಳನ್ನು ಒಟ್ಟು ಸೇರಿಸಿ ಈ ಸಿನಿಮಾ ಮಾಡುತ್ತಿದ್ದಾರೆ.

ಹಣ ಮಾಡಬೇಕೆಂಬ ಯುವಕರ ತಂಡಕ್ಕೆ ದೇಶದ್ರೋಹಿಗಳಿಂದ ಅಂದುಕೊಂಡಷ್ಟು ಹಣ ಸಿಗುತ್ತದೆ. ಆ ನಂತರ ಆ ಯುವಕರ ತಂಡ 
ದೇಶದ್ರೋಹಿಗಳ ಜೊತೆ ಸೇರುತ್ತಾ ಅಥವಾ ಅವರನ್ನು ಪೊಲೀಸರಿಗೆ ಒಪ್ಪಿಸುತ್ತಾ ಎಂಬುದು ಎಂಬ ಲೈನ್‌ನೊಂದಿಗೆ ಇಡೀ ಸಿನಿಮಾ
ಸಾಗುತ್ತದೆಯಂತೆ. ಇಷ್ಟು ಹೇಳಿದ ಮೇಲೆ ಮುಂದೇನಾಗಬಹುದೆಂಬುದನ್ನು ನೀವು ನಿರೀಕ್ಷಿಸಬಹುದು. ಚಿತ್ರದಲ್ಲಿ ಕಾಮಿಡಿ, ಸಸ್ಪೆನ್ಸ್‌
ಇರುವುದರಿಂದ ಜನ ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. ಈ ಚಿತ್ರವನ್ನು ದಿ ಸರಗಮ್‌ ಟೀಮ್‌ ನಿರ್ಮಿಸುತ್ತಿದೆ.
ಸಾಫ್ಟ್ವೇರ್‌ ಕ್ಷೇತ್ರದ ಮೂವರು ಸೇರಿ ಈ ಸಿನಿಮಾಕ್ಕೆ ಹಣ ಹಾಕುತ್ತಿದ್ದಾರೆ. ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳನ್ನು ಕೊಡಬೇಕೆಂಬ ಉದ್ದೇಶದಿಂದ ಸಿನಿಮಾ ಮಾಡುತ್ತಿದೆಯಂತೆ ಸರಗಮ್‌ ಅಂಡ್‌ ಟೀಂ. ಚಿತ್ರದ ನಾಯಕ ಸಂದೇಶ್‌ಗೆ ಈ ಹಿಂದೆ ಮಾಡಿದ ಸಿನಿಮಾಗಳಿಗಿಂತ ವಿಭಿನ್ನವಾದ ಪಾತ್ರ ಇಲ್ಲಿ ಸಿಕ್ಕಿದೆಯಂತೆ. ಇಡೀ ಸಿನಿಮಾ ಕಾಮಿಡಿ ಹಿನ್ನೆಲೆಯಲ್ಲಿ ಸಾಗುವ ಮೂಲಕ ಪ್ರೇಕ್ಷಕರಿಗೆ ಮಜಾ ಸಿಗುತ್ತದೆ ಎಂಬ ವಿಶ್ವಾಸ ಅವರದು. ನಾಯಕ ಅಸ್ಮಾ ಕೂಡಾ “ಝಣ್‌ ಝಣಾ ಝಣ್‌’ ತಂಡದ ಜೊತೆ ಕೆಲಸ ಮಾಡುತ್ತಿರುವ ಖುಷಿ ಹಂಚಿಕೊಂಡರು. ಚಿತ್ರಕ್ಕೆ ಅಭಿಷೇಕ್‌ ಜಿ.ರಾಯ್‌ ಸಂಗೀತ, ಮನೋಹರ್‌ ಛಾಯಾಗ್ರಹಣ ವಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.