ಎದೆಗುಂದದ ಸಂಘಟಕ


Team Udayavani, Dec 30, 2019, 6:07 AM IST

edegundada

ಸ್ವಾಮಿಗಳು ಮುಂದಾಲೋಚನೆ ಇಲ್ಲದೆ ಎಂದೂ ಮುಂದುವರಿಯುವವರಲ್ಲ. ಒಮ್ಮೆ ಮುಂದಡಿಯಿಟ್ಟರೆ ಏನೇ ಎಡರು-ತೊಡರುಗಳು ಬಂದರೂ ಕಂಗೆಡುವುದಿಲ್ಲ. ಯಾವ ಸಮಸ್ಯೆಯನ್ನೂ ಧೈರ್ಯವಾಗಿ ಪರಿಹರಿಸುತ್ತಾರೆ. ಆಪತ್ತು ಬಂದಾಗ ನಿದ್ರಾಹಾರಗಳನ್ನು ತೊರೆದು, ದೇವರ ಧ್ಯಾನ, ಪ್ರಾರ್ಥನೆ, ಪಾರಾಯಣ ಇವೇ ಆಪತ್ತಿನಿಂದ ಅವರನ್ನು ಪಾರು ಮಾಡುವ ಸಾಧನಗಳಾಗಿವೆ.

ಇದಕ್ಕೊಂದು ನಿದರ್ಶನ ಅವರು ಪ್ರಥಮವಾಗಿ ನಡೆಸಿದ ಮಾಧ್ವ ತಣ್ತೀ ಜ್ಞಾನ ಸಮ್ಮೇಳನ. ಆಗ ಎಲ್ಲೆಡೆಯಿಂದ ಆತಂಕ, ಆರ್ಥಿಕ ಅಡಚಣೆ ಎದುರಾಯಿತು. ಪರಿಸ್ಥಿತಿ ತುಂಬಾ ಚಿಂತಾಜನಕವಾಯಿತು. ಶ್ರೀಗಳು ಎದೆಗುಂದದೆ ಶ್ರೀ ಮಧ್ವಾ ಚಾರ್ಯರ ದಿವ್ಯ ಪೀಠದಲ್ಲಿ ಕುಳಿತು ಜಾಗರಣೆಯಿಂದಿದ್ದು, ಗೀತಾ ಪಾರಾಯಣ ಮಾಡಲು ಉಪಕ್ರಮಿಸಿದರು.

ತಂದೆ-ತಾಯಿಯೇ ಮೊದಲಾದವರು ಬಂದು ಪ್ರಾರ್ಥಿಸಿದರೂ ಆಹಾರ ವನ್ನು ಸ್ವೀಕರಿಸದೆ ತದೇಕಚಿತ್ತದಿಂದ ಭಗವಂತನನ್ನು ರಾತ್ರಿಯಿಡೀ ಪ್ರಾರ್ಥಿಸಿದರು. ಒದಗಿಬಂದ ಆತಂಕಗಳು ದೂರ ತೊಲಗಿ ಸಮ್ಮೇಳನವು “ನ ಭೂತೋ ನ ಭವಿಷ್ಯತಿ” ಎಂಬಂತೆ ವೈಭವದಿಂದ ಜರಗಿತು. ಅಖೀಲ ಭಾರತ ಮಾಧ್ವ ಮಹಾಮಂಡಲದ ಉದಯವಾಯಿತು. ಲಕ್ಷಾಂತರ ರೂ.ಗಳ ಸಾಲದ ಭೀತಿಯೂ ಮಾಯವಾಗಿ ಹತ್ತು ಸಹಸ್ರ ರೂ.ಗಳ ಉಳಿತಾಯ ಸಮ್ಮೇಳನದಿಂದ ಆಯಿತು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.