ದಾಖಲೆಯಲ್ಲೂ ಅಂಕಿ ಸಂಖ್ಯೆಗಳ ಚಮತ್ಕಾರ


Team Udayavani, Dec 30, 2019, 6:11 AM IST

dakhaleyallu

ಅವಿಭಜಿತ ದ.ಕ. ಜಿಲ್ಲೆಯ ದಕ್ಷಿಣದ ಕೊನೆಯ ತಾಲೂಕಾದ ಕುಂದಾಪುರದ ಹೂವಿನಕೆರೆಯಲ್ಲಿ ಜನಿಸಿದ (1481) ವಾದಿರಾಜರಿಗೆ ಮತ್ತು ಇನ್ನೊಂದು ತುದಿಯ ತಾಲೂಕಾದ ಪುತ್ತೂರಿನ ರಾಮ ಕುಂಜ ಗ್ರಾಮದಲ್ಲಿ ಜನಿಸಿದ (1931) ವಿಶ್ವೇಶತೀರ್ಥರಿಗೆ ಸನ್ಯಾಸಾಶ್ರಮವಾದದ್ದು 7-8ನೆಯ ವಯಸ್ಸಿಗೆ.

1522ರಲ್ಲಿ ದ್ವೈವಾರ್ಷಿಕ ಪೂಜಾ ವ್ಯವಸ್ಥೆಯನ್ನು ಶ್ರೀಕೃಷ್ಣ ಮಠದಲ್ಲಿ ವಾದಿರಾಜರು ಆರಂಭಿಸಿ 1532-33 (52ನೆಯ ವರ್ಷ), 1548-49 (68 ವರ್ಷ), 1564-65 (84 ವರ್ಷ), 1580-81ರಲ್ಲಿ (100 ವರ್ಷ) ತಮ್ಮ ಸರದಿಯಲ್ಲಿ ಪರ್ಯಾಯ ಪೂಜೆ ನಡೆಸಿದರು. ಐದನೆಯ ಪರ್ಯಾಯದ 1596-97ರ ಅವಧಿಯಲ್ಲಿ (116 ವರ್ಷ) ಶಿಷ್ಯ ಶ್ರೀವೇದವೇದ್ಯತೀರ್ಥರನ್ನು ಪೀಠದಲ್ಲಿ ಕುಳ್ಳಿರಿಸಿ ಸೋಂದಾ ಕ್ಷೇತ್ರದಲ್ಲಿ ತಾವು ಪರ್ಯಾಯವನ್ನು ನಡೆಸಿದರು.

ಶ್ರೀ ವಿಶ್ವೇಶತೀರ್ಥರು 1952-53 (21 ವರ್ಷ), 1968-69 (37 ವರ್ಷ), 1984-85 (53 ವರ್ಷ), 2000-01ರ (69 ವರ್ಷ), 2016- 17 (86) ಅವಧಿಯಲ್ಲಿ ಐದು ಪರ್ಯಾಯಗಳನ್ನು ನೆರವೇರಿಸಿದರು. ಇವರಿಬ್ಬರ ಪರ್ಯಾಯದ ಇಸವಿಗಳನ್ನು ಗಮನಿಸಿದರೆ ಕೊನೆಯ ಅಂಕಿ ತಾಳೆಯಾಗುತ್ತಿದೆ. ವಾದಿರಾಜರು ಪ್ರಥಮ ಪರ್ಯಾಯಕ್ಕೆ ಕೂರುವಾಗ 52 ವರ್ಷ, ದ್ವಿತೀಯ 68, ತೃತೀಯದಲ್ಲಿ 84, ನಾಲ್ಕನೆಯದಲ್ಲಿ 100,

ಐದನೆಯದು 116 ವರ್ಷವಾಗಿದ್ದರೆ, ಪೇಜಾವರ ಶ್ರೀಗಳು ಪ್ರಥಮ ಪರ್ಯಾಯ ಕೂತದ್ದು 1952ನೆಯ ಇಸವಿ, ದ್ವಿತೀಯ 68, ತೃತೀಯ 84, ಚತುರ್ಥ 2000, ಪಂಚಮ ಪರ್ಯಾಯ 2016ನೆಯ ಇಸವಿಯಲ್ಲಿ. ಐದನೆಯ ಪರ್ಯಾಯವನ್ನು ವಾದಿರಾಜಸ್ವಾಮಿಗಳು ಸೋಂದೆ ಯಲ್ಲಿದ್ದು ಮಾಡಿದರೆ, ಪೇಜಾವರ ಶ್ರೀಗಳು ಉಡುಪಿಯಲ್ಲಿಯೇ ನೆರವೇರಿಸಿದರು. ಉಡುಪಿಯಲ್ಲಿದ್ದು ಐದನೆಯ ಪರ್ಯಾಯ ನಡೆಸಿದವರು ಇದುವರೆಗೆ ಯಾರೂ ಇಲ್ಲ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.