ಒಂದು ಝೆನ್‌ ಕತೆ


Team Udayavani, Jul 14, 2019, 5:00 AM IST

y-11

ಒಬ್ಬ ಸಂತನಿದ್ದನಂತೆ. ಅವನ ದರ್ಶನ ಮಾತ್ರದಿಂದಲೇ ದೇವತೆಗಳಿಗೂ ಆನಂದವಾಗುತ್ತಿತ್ತು. ಅವನ ಉದಾತ್ತ ವ್ಯಕ್ತಿತ್ವ ಹೀಗಿತ್ತು- ಯಾವನೇ ವ್ಯಕ್ತಿಯನ್ನು ಮಾತನಾಡಿಸುವಾಗ ಅವರ ಹಿಂದಿನ ಕೃತ್ಯಗಳನ್ನು ಮರೆಯುತ್ತಿದ್ದ. ಈಗ ಅವರು ಹೇಗಿದ್ದಾರೆಂಬುದನ್ನಷ್ಟೆ ಗಮನಿಸುತ್ತಿದ್ದ. ಪ್ರತಿಯೊಬ್ಬರ ತೋರ್ಪಡಿಕೆಯ ಮೂಲಕ್ಕಿಳಿದು ಮುಗ್ಧತೆ ವಿರಾಜಿಸುತ್ತಿದ್ದ ಅವರ ಅಸ್ತಿತ್ವದ ಕೇಂದ್ರವನ್ನಷ್ಟೇ ಗಮನಕ್ಕೆ ತೆಗೆದುಕೊಳ್ಳುತ್ತಿದ್ದ. ಹೀಗಾಗಿ, ತಾನು ಕಂಡ ಪ್ರತಿಯೊಬ್ಬನನ್ನೂ ಪ್ರೀತಿಸುತ್ತಿದ್ದ ಹಾಗೂ ಕ್ಷಮಿಸುತ್ತಿದ್ದ. ಇದನ್ನೆಲ್ಲ ಅವನು ಮಹಾಕಾರ್ಯವೆಂದು ಭಾವಿಸಿಯೂ ಇರಲಿಲ್ಲ. ಅವನಿದ್ದುದೇ ಹಾಗೆ !

ಒಂದು ದಿನ ಒಬ್ಬ ದೇವತೆ ಅವನ ಮುಂದೆ ಪ್ರತ್ಯಕ್ಷಳಾಗಿ “”ದೇವರು ನನ್ನನ್ನು ಕಳುಹಿ ಸಿಕೊಟ್ಟಿದ್ದಾನೆ. ಯಾವುದಾದರೂ ವರ ಕೇಳಿಕೋ, ರೋಗ ಪರಿಹಾರದ ವರ ಕೊಡಲಾ?” ಎಂದು ಕೇಳಿದಳು.
“”ಬೇಡ. ದೇವರೇ ಆ ಕೆಲಸ ಮಾಡಲಿ.”
“”ಪಾಪಿಗಳನ್ನು ಸರಿದಾರಿಗೆ ತರುವ ಸಾಮರ್ಥ್ಯ ಕೊಡಲಾ?”
“”ಬೇಡ. ಮಾನವ ಹೃದಯಗಳನ್ನು ಸ್ಪರ್ಶಿಸುವ ಕೆಲಸ ನನ್ನದಲ್ಲ, ದೇವತೆಗಳದು”.
“”ಸದ್ಗುಣದ ಮಾದರಿ ಪುರುಷನಾಗಿ ಇತರರನ್ನು ಪ್ರೇರಿಸುವ ಚೈತ ನ್ಯ ?”
“”ಬೇಡ, ಹಾಗಾಗಿ ಬಿಟ್ಟರೆ ನಾನು ಆಕರ್ಷಣೆಯ ಕೇಂದ್ರವಾದೇನು?”
“”ಮತ್ತೇನು ವರ ಕೊಡಲಿ?”
“”ದೇವರ ದಯೆಯಿಂದ ನಾನು ಬಯಸಿದ್ದೆಲ್ಲ ನನಗೆ ಸಿಕ್ಕಿದೆ”.
“”ಅದಾಗದು, ಏನಾದರೂ ಪವಾಡದ ಶಕ್ತಿಗಾಗಿ ಕೇಳಲೇಬೇಕು ನೀನು”- ದೇವತೆ ಒತ್ತಾಯಿಸಿದಳು.
“”ಹಾಗಿದ್ದರೆ, ನನ್ನ ಅರಿವಿಗೆ ಬರದಂತೆಯೇ ಇತರರಿಗೆ ಒಳಿತನ್ನೆಸಗುವಂತಾಗಲಿ”.

ಒಪ್ಪಿದ ದೇವತೆ, ಅವನಿಗೆ ಕೊಟ್ಟ ವರ ಬಹಳ ವಿಚಿತ್ರವಾದುದು. ಅವನ ನೆರಳು, ಅದು ಬೆನ್ನ ಹಿಂದೆ ಇರುವಷ್ಟು ಹೊತ್ತು ಅದಕ್ಕೊಂದು ದಿವ್ಯ ಶಕ್ತಿ ಇರುತ್ತಿತ್ತು. ಆ ನೆರಳಿನ ವ್ಯಾಪ್ತಿಯಲ್ಲಿದ್ದ ನೆಲ ಫ‌ಲವತ್ತಾಗುತ್ತಿತ್ತು. ನೆರಳು ಯಾವ ರೋಗಿಗಳ ಮೇಲೆ ಬೀಳುತ್ತಿತ್ತೋ ಅವರು ಗುಣಮುಖರಾಗುತ್ತಿದ್ದರು. ನೆರಳು ಬಿದ್ದಲ್ಲೆಲ್ಲ ನೀರ ಚಿಲುಮೆಗಳು ಚಿಮ್ಮುತ್ತಿದ್ದವು. ದುಃಖೀಗಳ ಮುಖಕ್ಕೆ ಅವನ ನೆರಳು ಬಿದ್ದರೆ ಸಾಕು, ಅವರ ಮುಖದಲ್ಲಿ ಖುಷಿಯ ರಂಗು ಹಮ್ಮತೊಡಗುತ್ತಿತ್ತು. ಆದರೆ, ಈ ಯಾವ ಪವಾಡವೂ ಆ ಸಂತನ ಅರಿವಿಗೆ ಬರಲೇ ಇಲ್ಲ. ಕಾರಣ, ಜನರ ಗಮನ ಕೇವಲ ಅವನ ನೆರಳ ಮೇಲಿತ್ತು; ಅವನ ಮೇಲಲ್ಲ. ಅವರು ಅವನ ನೆರಳಿನಿಂದ ಉಪಕೃತರಾದರು. ಅವನನ್ನು ಮಾತ್ರ ಮರೆತೇ ಬಿಟ್ಟರು.

ಅವನು ಬಯಸಿದ್ದುದೂ ಅದೇ ತಾನೆ?

ಪ್ರತಿಮಾ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.