ಲಘುಕತೆ: ತಂತ್ರಜ್ಞಾನ!


Team Udayavani, Jun 2, 2019, 6:00 AM IST

c-7

ಓರ್ವ ಇಂಜಿನಿಯರ್‌ ಮತ್ತು ಅವನ ಹೆಂಡತಿ ಯಾವಾಗಲೂ ಜಗಳವಾಡುತ್ತಿದ್ದರು. ಕಲಹದ ವೇಳೆ ಅವರ ತಾರಕ ಧ್ವನಿ ನೆರೆಹೊರೆಯವರಿಗೆ ನಡುರಾತ್ರಿಯವರೆಗೂ ಕೇಳಿಸುತ್ತಿತ್ತು. ಅಂಥ ಸಂದರ್ಭಗಳಲ್ಲಿ ಪತ್ನಿ, ತಾನು ಸತ್ತ ನಂತರ ಸಮಾಧಿಯನ್ನು ಅಗೆದು ಮೇಲಕ್ಕೆ ಬಂದು ಮತ್ತೆ ಪತಿಯನ್ನು ಪೀಡಿಸುವುದಾಗಿ ಬೆದರಿಕೆಯೊಡ್ಡುತ್ತಿದ್ದಳು. ಆದ್ದರಿಂದ ನೆರೆಹೊರೆಯವರೂ ಆಕೆಗೆ ಹೆದರುತ್ತಿದ್ದರು ಮತ್ತು ಅದು ಆಕೆಗೆ ಹೆಮ್ಮೆಯ ವಿಷಯವೂ ಆಗಿತ್ತು. ಅದೃಷ್ಟವೊ ದುರದೃಷ್ಟವೊ ಆಕೆ ಇಹಲೋಕದ ಜೀವನ ಮುಗಿಸಿದಳು.

ಇಂಜಿನಿಯರ್‌ ಆಕೆಯ ಶವವನ್ನು ಹೂತು ಔತ್ತರೀಯ ಕರ್ಮಗಳನ್ನು ಪೂರ್ಣಗೊಳಿಸಿದ. ಬಳಿಕ ನಿರಾಳವಾಗಿ ಸ್ಥಳೀಯ ಮದ್ಯದಂಗಡಿ ಒಂದರೊಳಗೆ ನುಸುಳಿ ಇನ್ನಿಲ್ಲವೆಂಬಂತೆ ಮದಿರಾಪಾನ ನಿರತನಾದ.  ಆತನ ಬಗ್ಗೆ ಕಾಳಜಿ ಹೊಂದಿರುವ ನೆರೆಹೊರೆಯವರು, “”ನಿಜವಾಗಿಯೂ ಆಕೆ ಸಮಾಧಿಯನ್ನು ಅಗೆದು ಹೊರಬಂದು ನಿನಗೆ ಉಪದ್ರವ ನೀಡಿಯಾಳು ಎಂದು ಹೆದರಿಕೆಯಾಗುವುದಿಲ್ಲವೆ?” ಎಂದು ವಿಚಾರಿಸಿದರು. ಶರಾಬಿನ ಗ್ಲಾಸ್‌ ಕೆಳಗಿರಿಸುತ್ತ ಇಂಜಿನಿಯರ್‌ ಗೆಲುವಿನ ನಗೆ ಬೀರುತ್ತಾ ಉತ್ತರಿಸಿದ, “”ಅವಳು ಎಷ್ಟು ಬೇಕಾದರೂ ಅಗೆಯಲಿ, ನಾನು ಆಕೆಯನ್ನು ತಲೆ ಕೆಳಗಾಗಿಸಿ ಹೂತಿದ್ದೇನೆ!”

ರಮಣ್‌ ಶೆಟ್ಟಿ

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.