ಮಹತ್ವಾಕಾಂಕ್ಷೆ


Team Udayavani, Feb 11, 2018, 8:15 AM IST

s-4.jpg

ಅವನೊಬ್ಬ ಹೆಸರಾಂತ ಉದ್ಯಮಿ. ಅವನ ಏಕೈಕ ಪುತ್ರ ಆಗಷ್ಟೆ ಪದವಿ ತರಗತಿಗೆ ಸೇರುವ ಉತ್ಸಾಹದಲ್ಲಿದ್ದ. ತುಂಬ ಬೇಗನೆ ಎಲ್ಲ ವಿದ್ಯೆಯನ್ನೂ ಕಲಿಸುವಂಥ ಕೋರ್ಸ್‌ಗೆ ಮಗನನ್ನು ಸೇರಿಸಬೇಕು, ಯಶಸ್ವಿ ಉದ್ಯಮಿಯಾಗುವುದು ಹೇಗೆ ಎಂದು ಅವನಿಗೆ ಎಲ್ಲವನ್ನೂ ಹೇಳಿಕೊಡಬೇಕು. ತಂದೆಗೆ ತಕ್ಕ ಮಗ ಎಂದು ಲೋಕದ ಜನರೆಲ್ಲ  ಮೆಚ್ಚಿ ಮಾತಾಡುವ ರೀತಿಯಲ್ಲಿ ಮಗನನ್ನು ಬೆಳೆಸಬೇಕು ಎಂಬುದು ಅವನ ಉದ್ದೇಶವಾಗಿತ್ತು. ಈತ ಹಲವು ಬಗೆಯ ಲೆಕ್ಕಾಚಾರಗಳನ್ನು ಮಾಡಿಕೊಂಡೇ ಒಂದು ಯೂನಿವರ್ಸಿಟಿಗೆ ಬಂದ. ಮಗನನ್ನು ಅಲ್ಲಿ ಪದವಿ ಕೋರ್ಸ್‌ಗೆ ಸೇರಿಸುವುದು ಅವನ ಉದ್ದೇಶವಾಗಿತ್ತು. ಯೂನಿವರ್ಸಿಟಿಯಲ್ಲಿ ಪದವಿ ಕೋರ್ಸ್‌ಗಳು ಅದಕ್ಕೆ ವಿಧಿಸಲಾಗುವ ಶುಲ್ಕ ಹಾಗೂ ಒಂದೊಂದು ಕೋರ್ಸ್‌ ಮುಗಿಯಲು ಇದ್ದ ಅವಧಿಯ ಬಗ್ಗೆ ತಿಳಿದು ಅವನಿಗೆ ಅಸಹನೆ ಉಂಟಾಯಿತು. 

ಕುಲಪತಿಗಳ ಮುಂದೆ ಕುಳಿತು ಅದನ್ನೇ ಹೇಳಿಕೊಂಡ, “”ಸಾರ್‌, ಒಂದೊಂದು ಪದವಿ ಕೋರ್ಸ್‌ ಮುಗಿಸಲು ಮೂರು, ನಾಲ್ಕು, ಐದು ವರ್ಷಗಳಷ್ಟು ದೀರ್ಘ‌ ಅವಧಿ ತಗಲುತ್ತದೆ. ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ಕಲಿಕೆಯ ಸಮಯವನ್ನು ಹೆಚ್ಚಿಸುವ ಮೂಲಕ, ಅಂದರೆ ಒಂದೊಂದು ದಿನಕ್ಕೆ ಹದಿನಾಲ್ಕು ಗಂಟೆಗಳ ಕಾಲ ಪಾಠ ಹೇಳುವ ಮೂಲಕ ಒಂದು ಅಥವಾ ಎರಡೇ ವರ್ಷದ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಪದವೀಧರರನ್ನಾಗಿ ರೂಪಿಸಲು ಸಾಧ್ಯವಿಲ್ಲವೆ? ಅಂಥದೊಂದು ಪ್ರಯೋಗವನ್ನು ಈ ವರ್ಷ ನನ್ನ ಮಗನ ಮೇಲೆಯೇ ಮಾಡಬಾರದೇಕೆ?”

ಕುಲಪತಿಗಳು ಒಮ್ಮೆ ಆ ಉದ್ಯಮಿಯನ್ನು ಪ್ರೀತಿ ಹಾಗೂ ಮರುಕದಿಂದ ನೋಡಿ ಹೇಳಿದರು, “”ಈ ಲೋಕದ ಚರಾಚರವೂ ಭಗವಂತನ ಸೃಷ್ಟಿ ಎಂದು ಹಿರಿಯರು ಹೇಳಿರುವುದನ್ನು ನೀವೂ ಕೇಳಿಯೇ ಇರುತ್ತೀರಿ. ಒಂದು ಚಿಕ್ಕ ಸಸಿ, ಮರವಾಗಿ ಬೆಳೆದು ಮಾವಿನ ಹಣ್ಣಿನ ಫ‌ಲ ನೀಡಲು ಭರ್ತಿ 12 ವರ್ಷಗಳ ಕಾಲಾವಕಾಶ ಬೇಕು. ಹಾಗೆಯೇ ಕ್ಷಣಮಾತ್ರದಲ್ಲಿ ಪುಡಿಪುಡಿಯಾಗುವ ಗ್ಲಾಸ್‌ ತಯಾರಾಗಲು ಕೇವಲ ಎರಡು ತಿಂಗಳ ಅವಧಿ ಸಾಕು. ನಿಮ್ಮ ಮಗ, ನೂರು ಮಂದಿಯ ಹಸಿವು ತಣಿಸುವ ಮಾವಿನ ಮರ ಆಗಬೇಕೋ ಅಥವಾ ಒಂದು ಗ್ಲಾಸ್‌ ಆಗಿ ಉಳಿದರೆ ಸಾಕೋ ನೀವೇ ನಿರ್ಧರಿಸಿ”.

ಎ. ಆರ್‌. ಮಣಿಕಾಂತ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.