ಕಿರುತೆರೆಯಿಂದ ಹಿರಿತೆರೆಗೆ ಅಂದವಾದ ಯಾನ ಅನುಷಾ ರಂಗನಾಥ್‌


Team Udayavani, Oct 20, 2019, 4:18 AM IST

c-1

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಗೋಕುಲದಲ್ಲಿ ಸೀತೆ ಧಾರಾವಾಹಿಯ ಮೂಲಕ ಅಭಿನಯ ರಂಗಕ್ಕೆ ಕಾಲಿಟ್ಟ ಹುಡುಗಿ ಅನುಷಾ ರಂಗನಾಥ್‌. ಅದಾದ ಬಳಿಕ ಈ ಹುಡುಗಿ ಅಭಿನಯಿಸಿದ ಚೊಚ್ಚಲ ಚಿತ್ರ ಸೋಡಾಬುಡ್ಡಿ ಈಕೆಯನ್ನು ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಗುರುತಿಸುವಂತೆ ಮಾಡಿತು. ಸೋಡಾಬುಡ್ಡಿ ಚಿತ್ರಕ್ಕೆ ಚಿತ್ರರಂಗದಿಂದ ಮತ್ತು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕರೂ, ಚಿತ್ರದ ಪಾತ್ರದಲ್ಲಿ ಅನುಷಾ ಅವರ ಅಭಿನಯವನ್ನು ಪ್ರೇಕ್ಷಕರು ಮೆಚ್ಚಿಕೊಂಡರು.

ಅದಾದ ಬಳಿಕ ಹಿರಿಯ ನಿರ್ದೇಶಕ ಎಸ್‌. ಮಹೇಂದರ್‌ ಅವರ ಒನ್ಸ್‌ ಮೋರ್‌ ಕೌರವ ಚಿತ್ರದಲ್ಲೂ ಅನುಷಾಗೆ ನಾಯಕಿಯಾಗಿ ಅಭಿನಯಿಸುವ ಅವಕಾಶ ಒದಗಿ ಬಂದಿತು. ಸದ್ಯ ಚಿತ್ರರಂಗಕ್ಕೆ ಕಾಲಿಟ್ಟ ಮೂರು ವರ್ಷಗಳಲ್ಲಿ ಮೂರು ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿರುವ ಅನುಷಾ, ಈಗ ಅಂದವಾದ ಎನ್ನುವ ನಾಲ್ಕನೆಯ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ.

ಇದರ ನಡುವೆಯೇ ಅನುಷಾ, ವಿನಯ್‌ ರಾಜಕುಮಾರ್‌ ನಾಯಕನಾಗಿ ಅಭಿನಯಿಸುತ್ತಿರುವ ಟೆನ್‌ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಆ್ಯಕ್ಷನ್‌ ಕಥಾಹಂದರ ಹೊಂದಿರುವ ಟೆನ್‌ ಚಿತ್ರದಲ್ಲಿ ಬ್ಯಾಂಕ್‌ ಎಂಪ್ಲಾಯಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ತುಂಬಾ ನ್ಯಾಚುರಲ್‌ ಆಗಿ ಇರುವಂಥ, ಅಷ್ಟೊಂದು ಗ್ಲಾಮರ್‌ರಸ್‌ ಆಗಿಲ್ಲದ ಆದರೆ, ಅಭಿನಯಕ್ಕೆ ಸಾಕಷ್ಟು ಸ್ಕೋಪ್‌ ಇರುವಂಥ ಪಾತ್ರವನ್ನು ಅನುಷಾ ನಿರ್ವಹಿಸುತ್ತಿದ್ದಾರಂತೆ.

ಈಗಾಗಲೇ ಅನುಷಾ ರಂಗನಾಥ್‌ ಅವರ ಸೋದರಿ ಆಶಿಕಾ ರಂಗನಾಥ್‌ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಗುರುತಿಸಿಕೊಂಡಿದ್ದು, ಕನ್ನಡದ ಹಲವು ಸ್ಟಾರ್‌ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈಗ ಸೋದರಿ ಅನುಷಾ ಕೂಡ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಮುಂಬರುವ ಅಂದವಾದ ಮತ್ತು ಟೆನ್‌ ಚಿತ್ರಗಳು ಎಷ್ಟರ ಮಟ್ಟಿಗೆ ಅನುಷಾ ಕೈಹಿಡಿಯಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.