ಅಪೂರ್ವ ಕನಸುಗಳ್‌


Team Udayavani, Oct 14, 2018, 6:00 AM IST

1.jpg

ನಟಿ ಅಪೂರ್ವ ಸಿಕ್ಕಾಪಟ್ಟೆ ನಿರೀಕ್ಷೆಯೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ ವಿಕ್ಟರಿ-2 ಚಿತ್ರ. ಹೌದು, ರವಿಚಂದ್ರನ್‌ ಅವರ ಅಪೂರ್ವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಈಗ ಸಿಕ್ಕಾಪಟ್ಟೆ ಬಿಝಿ. ಕೈ ತುಂಬಾ ಸಿನಿಮಾಗಳಿವೆ. ಸದ್ಯ ಅಪೂರ್ವ ನಾಲ್ಕು ಸಿನಿಮಾಗಳಲ್ಲಿ ಬಿಝಿ. ರವಿಚಂದ್ರನ್‌ ಅವರ ರಾಜೇಂದ್ರ ಪೊನ್ನಪ್ಪ, ಪೀಸ್‌ ಪೀಸ್‌, ಶರಣ್‌ ನಾಯಕರಾಗಿರುವ ವಿಕ್ಟರಿ-2 ಹಾಗೂ ಶಶಿಕುಮಾರ್‌ ಪುತ್ರ ಲಾಂಚ್‌ ಆಗುತ್ತಿರುವ ಸಿನಿಮಾ ಮೊಡವೆ ಚಿತ್ರಗಳಲ್ಲಿ ಅಪೂರ್ವ ಬಿಝಿ. ಇತ್ತೀಚೆಗೆ ವಿಕ್ಟರಿ-2 ಚಿತ್ರದ ಹಾಡಿನ ಚಿತ್ರೀಕರಣವನ್ನು ವಿದೇಶದಲ್ಲಿ ಮುಗಿಸಿಕೊಂಡು ಬಂದಿರುವ ಅಪೂರ್ವ ಖುಷಿಯಾಗಿದ್ದಾರೆ. ಅಂದು ರವಿಚಂದ್ರನ್‌ ಅವರು ಕೊಟ್ಟ ಸಲಹೆ ತನಗೆ ಸಹಾಯವಾಯಿತು ಎಂಬ ಖುಷಿ ಅವರದು. ಕೇವಲ ನಟನೆ ಬಂದರೆ ಸಾಲದು, ಡ್ಯಾನ್ಸ್‌ ಕೂಡಾ ಗೊತ್ತಿರಬೇಕೆಂದು ರವಿಚಂದ್ರನ್‌ ಹೇಳಿದ್ದರಂತೆ. ಹಾಗಾಗಿ, ಡ್ಯಾನ್ಸ್‌ ಕ್ಲಾಸ್‌ಗೆ ಹೋಗಿ ಡ್ಯಾನ್ಸ್‌ ಕಲಿತ ಅಪೂರ್ವಗೆ ಈಗ ಅದು ಸಹಾಯವಾಗಿದೆ. ವಿಕ್ಟರಿ-2 ಚಿತ್ರದಲ್ಲಿ ನಂದಿನಿ ಎನ್ನುವ ಪಾತ್ರ ಮಾಡಿದ್ದು, ವೃತ್ತಿಯಲ್ಲಿ ಡಾಕ್ಟರ್‌ ಆಗಿರುತ್ತಾರಂತೆ. ತನ್ನ ಜೀವನದಲ್ಲಿ ನಾಯಕ ಎಂಟ್ರಿಕೊಟ್ಟ ನಂತರ ಏನೆಲ್ಲಾ ಆಗುತ್ತದೆ ಎಂಬ ಅಂಶದೊಂದಿಗೆ ಅವರ ಪಾತ್ರ ಸಾಗುತ್ತದೆಯಂತೆ. 

ಅಪೂರ್ವ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಕಳೆದರೂ ನಟಿ ಆಪೂರ್ವ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿರಲಿಲ್ಲ. ಒಂದು ಹಂತಕ್ಕೆ, “ರವಿಚಂದ್ರನ್‌ ಅವರು ಲಾಂಚ್‌ ಮಾಡಿದ ಹುಡುಗಿ ಎಲ್ಲಿ ಹೋದಳು. ಅವಕಾಶ ಸಿಗುತ್ತಿಲ್ಲವೆ?’ ಎಂಬ ಮಾತುಗಳು ಕೇಳಿಬಂದುವು. ಅದಕ್ಕೆ ಸರಿಯಾಗಿ ಅಪೂರ್ವ ನಂತರ ಅಪೂರ್ವ ಕೂಡ ಮಾಧ್ಯಮ ಕಣ್ಣಿಗೆ ಬೀಳಲೇ ಇಲ್ಲ. ಹೊಸ ಸಿನಿಮಾದ ಸುದ್ದಿ ಕೂಡಾ ಕೇಳಿಬರಲಿಲ್ಲ. ಎಲ್ಲಾ ಓಕೆ, ಆ ಎರಡು ವರ್ಷದ ಕಥೆ ಏನು ಎಂದರೆ, ಕಾಲೇಜು ಎಂಬ ಉತ್ತರ ಬರುತ್ತದೆ ಅಪೂರ್ವರಿಂದ ಬರುತ್ತದೆ. “ನಾನು ಪಿಯುಸಿನಲ್ಲಿದ್ದಾಗ ನನಗೆ ಅಪೂರ್ವ  ಸಿನಿಮಾದ ಆಫ‌ರ್‌ ಬಂತು. ಆ ಸಿನಿಮಾ ಮುಗಿದ ಬಳಿಕ ಮತ್ತೆ ನನ್ನ ಶಿಕ್ಷಣವನ್ನು ಮುಂದುವರೆಸಿದೆ. ಈ ಸಮಯದಲ್ಲಿ ಸಾಕಷ್ಟು ಅವಕಾಶಗಳು ಬಂದರೂ ತಾನು ಒಪ್ಪಲಿಲ್ಲ’ ಎನ್ನುವುದು ಅಪೂರ್ವ ಮಾತು. ಹಾಗಂತ ಅಪೂರ್ವಗೆ ಎರಡು ವರ್ಷ ಸಿನಿಮಾ ಒಪ್ಪಿಕೊಳ್ಳದ ಬಗ್ಗೆ ಯಾವುದೇ ಬೇಸರವಿಲ್ಲವಂತೆ. ಏಕೆಂದರೆ ಸಿನಿಮಾ ಜೊತೆಗೆ ಎಜುಕೇಶನ್‌ ಕೂಡಾ ಮುಖ್ಯವಾಗುತ್ತದೆ ಎಂಬುದು ಅಪೂರ್ವ ಮಾತು. ಸದ್ಯ ಡಿಗ್ರಿ ಮುಗಿಸಿರುವ ಅಪೂರ್ವಗೆ ಮುಂದೆ ಕನ್ನಡ ಚಿತ್ರರಂಗದಲ್ಲಿ ಬಿಝಿಯಾಗುವ ಆಸೆ ಇದೆ. ಒಳ್ಳೆಯ ಸಿನಿಮಾಗಳನ್ನು ಮಾಡಬೇಕೆಂದು ಅಪೂರ್ವ ಕನಸು ಕಾಣುತ್ತಿದ್ದಾರೆ. ಮೊಡವೆ ಚಿತ್ರದಲ್ಲಿ ಅಪೂರ್ವ ಪಕ್ಕಾ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.