ಚಂದನವನದಲ್ಲಿ ಕಲಾಶಿಲ್ಪ


Team Udayavani, Mar 17, 2019, 12:30 AM IST

shilpa.jpg

ಕನ್ನಡ ಚಿತ್ರರಂಗದಲ್ಲಿ ಶಿಲ್ಪಾ ಎಂಬ ಹೆಸರು ಕೇಳಿದರೆ ಮೊದಲು ನೆನಪಿಗೆ ಬರುವುದು ಜನುಮದ ಜೋಡಿ ಖ್ಯಾತಿಯ ಶಿಲ್ಪಾ , ಆನಂತರ ಪ್ರೀತ್ಸೋದ್‌ ತಪ್ಪಾ? ಖ್ಯಾತಿಯ ಶಿಲ್ಪಾ ಶೆಟ್ಟಿ. ಈಗ ಶಿಲ್ಪಾ ಎನ್ನುವ ಹೆಸರಿನ ಮತ್ತೂಬ್ಬ ನಟಿ ಚಂದನವನದಲ್ಲಿ ಭರವಸೆಯ ನಾಯಕಿಯಾಗಿ ಪ್ರವರ್ಧನಮಾನಕ್ಕೆ ಬರುತ್ತಿದ್ದಾರೆ. ಅಂದ ಹಾಗೆ, ಈ ನವನಟಿಯ ಪೂರ್ಣ ಹೆಸರು ಶಿಲ್ಪಾ ಮಂಜುನಾಥ್‌. 

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಮುಂಗಾರು ಮಳೆ-2 ಚಿತ್ರದಲ್ಲಿ ನಾಯಕಿಯರ ಪೈಕಿ ಒಬ್ಬಳಾಗಿ ಚಿತ್ರರಂಗಕ್ಕೆ ಪರಿಚಯವಾದ ಶಿಲ್ಪಾ ಮಂಜುನಾಥ್‌ ಅಪ್ಪಟ ಕನ್ನಡದ ಪ್ರತಿಭೆ.ಮುಂಗಾರು ಮಳೆ-2 ಚಿತ್ರದ ಬಳಿಕ ಪರಭಾಷೆಯತ್ತ ಮುಖ ಮಾಡಿದ ಶಿಲ್ಪಾ ಮಂಜುನಾಥ್‌ ಕಳೆದ ಮೂರು ವರ್ಷಗಳಲ್ಲಿ ತಮಿಳಿನ ಇಸ್ಪದೆ ರಾಜೂವಂ ಇದಾಯ ರನಿಯುಂ, ಕಾಲಿ, ಮಲೆಯಾಳದ ರೊಸಾಪೋ, ತೆಲುಗಿನ ಕಾಸಿ, ಕನ್ನಡದಲ್ಲಿ ನೀವು ಕರೆ ಮಾಡಿದ ಚಂದಾದಾರರು, ಮತ್ತು ಇತ್ತೀಚೆ ತೆರೆಕಂಡ ಸ್ಟ್ರೈಕರ್‌ ಸೇರಿದಂತೆ ಸುಮಾರು ನಾಲ್ಕು ಭಾಷೆಗಳಲ್ಲಿ, ಏಳಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

ಸದ್ಯ ಕನ್ನಡದಲ್ಲಿ ಕೆಂಡಸಂಪಿಗೆ ಖ್ಯಾತಿಯ ವರುಣ್‌ ವಿಕ್ಕಿ ನಾಯಕನಾಗಿರುವ ರಂಗ ಬಿ.ಇ, ಎಂ.ಟೆಕ್‌ ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇದರ ನಡುವೆ ಇನ್ನೂ ಎರಡೂ¾ರು ಚಿತ್ರಗಳಿಗೆ ಶಿಲ್ಪಾ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇವೆಲ್ಲದರ ನಡುವೆ ತಮಿಳಿನಲ್ಲಿ ಇಸ್ಪಿಟ್‌ ರಾಜ ಇದೆಯಾ ರಾಣಿ  ಚಿತ್ರದಲ್ಲಿ ನಾಯಕಿಯಾಗಿ ತೆರೆಮೇಲೆ ಬರುತ್ತಿದ್ದಾರೆ. ತೆಲುಗಿನಲ್ಲೂ ಶಿಲ್ಪಾ ಒಂದೆರಡು ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ಆ ಚಿತ್ರದ ಟೈಟಲ್‌ಗ‌ಳು ಇನ್ನಷ್ಟೇ ಹೊರಬೀಳಬೇಕಿದೆ. 
 
ತಮ್ಮ ಸಿನಿ ಜರ್ನಿಯ ಬಗ್ಗೆ ಮಾತನಾಡುವ ಶಿಲ್ಪಾ ಮಂಜುನಾಥ್‌, “ಸದ್ಯ ನನ್ನ ಗಮನ ಚಿತ್ರರಂಗದಲ್ಲಿದೆ. ಒಳ್ಳೆಯ ಚಿತ್ರಗಳಲ್ಲಿ ಕಾಣಿಸಿ ಕೊಳ್ಳಬೇಕು, ಒಳ್ಳೆಯ ಪಾತ್ರಗಳನ್ನು ಮಾಡಬೇಕು ಎಂಬ ಆಸೆಯಿದೆ. ನನ್ನ ವೃತ್ತಿ ಜೀವನದಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ಅಭಿನಯಿಸಿದರೂ ಬೇಜಾರಿಲ್ಲ. ಆದ್ರೆ ಜನರಿಗೆ ಬೋರ್‌ ಆಗದಂಥ ಚಿತ್ರಗಳಲ್ಲಿ, ಪಾತ್ರಗಳಲ್ಲಿ ಅಭಿನಯಿಸಬಾರದು. ಆಡಿಯನ್ಸ್‌ ನನ್ನನ್ನು ಅಭಿನಯದ ಮೂಲಕ ಗುರುತಿಸುವಂತಾಗಬೇಕು. ಆದ್ರೆ ನನಗೆ ಇಷ್ಟವಾಗುವ ಪಾತ್ರಗಳು ಸಿಕ್ಕರೆ ಮಾಡ್ತೀನಿ. ಗ್ಲಾಮರ್‌ ಪಾತ್ರಗಳು ಮಾತ್ರ ಮಾಡಬೇಕು, ಡಿ-ಗ್ಲಾಮರ್‌ ಇರಬಾರದು ಅಂತೇನೂ ಇಲ್ಲ’ ಎನ್ನುತ್ತಾರೆ. ಶಿಲ್ಪಾ ಮಂಜುನಾಥ್‌ ಅವರನ್ನು ನೋಡಿದ ಅನೇಕರು ಈ ಹುಡುಗಿಗೆ  ಜಂಭ ಜಾಸ್ತಿ, ಆ್ಯಟಿಟ್ಯೂಡ್‌ ಇದೆ ಎಂದು ಭಾವಿಸಿರುವುದು ಉಂಟಂತೆ!  ಶಿಲ್ಪಾ ತನಗೆ ಸಂಬಂಧಿಸಿರದ ವ್ಯಕ್ತಿಗಳು, ವಿಷಯಗಳ ಬಗ್ಗೆ ಅನಗತ್ಯವಾಗಿ ಮಾತನಾಡಲು ಹೋಗುವುದಿಲ್ಲವಂತೆ. ಹಾಗಾಗಿ, ಚಿತ್ರರಂಗದಲ್ಲಿ ಅನೇಕರು ತನ್ನ ಬಗ್ಗೆ ತಪ್ಪು ಭಾವಿಸಿದ್ದಾರೆ ಎಂಬ ಅಳಲು ಶಿಲ್ಪಾ ಅವರದ್ದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.