ಛಾಯಾಚಿತ್ರಗಳಲ್ಲಿ ಯತಿ ಜೀವನ ದರ್ಶನ


Team Udayavani, May 19, 2019, 6:00 AM IST

4

ವಿರಕ್ತ ಯತಿಗಳ ಬದುಕು ಸಾರ್ವಜನಿಕರಿಗೆ ನಿಗೂಢವೇ. ಕಠಿಣವ್ರತ ನಿಯಮಗಳ ಅನುಷ್ಠಾನದಿಂದಾಗಿ ಯತಿಗಳಿಗೆ ಎಲ್ಲರೊಂದಿಗೆ ಬೆರೆಯಲು ಸಾಧ್ಯವಾಗುವುದಿಲ್ಲ. ಅದರಲ್ಲೂ ಸುಪ್ರಸಿದ್ಧ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ದಿನಚರಿಯ ಬಗ್ಗೆ , ಅವರ ಖಾಸಗಿ ಸಮಯದ ಬಗ್ಗೆ ಜನಸಾಮಾನ್ಯರಲ್ಲಿ ಕುತೂಹಲವಿರುವುದು ಸಹಜ. ಅವರು ಚಕ್ರ ಕಟ್ಟಿಕೊಂಡವರಂತೆ ದೇಶ ಸುತ್ತುವವರು. ಸದಾ ಕ್ರಿಯಾಶೀಲರಾಗಿರುವ ಪೇಜಾವರ ಶ್ರೀಗಳ ಸ್ತಬ್ಧಚಿತ್ರ (ಸ್ಟಿಲ್ಸ್‌)ಗಳನ್ನು ಸಂಕಲನ ಮಾಡುವ ಅರ್ಥಪೂರ್ಣ ಪ್ರಯತ್ನ ಎ ಡೇ ವಿಥ್‌ ದ ಸೈಂಟ್‌: ದೆನ್‌ ಆ್ಯಂಡ್‌ ನೌ ಇತ್ತೀಚೆಗೆ ಬಿಡುಗಡೆಯಾಗಿದೆ.

ದೇವಪೂಜಾಕಾರ್ಯ ದಿಂದ ತೊಡಗಿ ಸಮಾಜಸೇವಾ ಕೈಂಕರ್ಯದವರೆಗಿನ ಅನೇಕ ಅಮೂಲ್ಯ ಕ್ಷಣಗಳು ಆ್ಯಸ್ಟ್ರೋ ಮೋಹನ್‌ ಅವರ ಈ ಛಾಯಾಚಿತ್ರಕೃತಿ ಯಲ್ಲಿ ಸಂಗ್ರಹಗೊಂಡಿವೆ. 2012ರಿಂದ 2018ರ ವರೆಗಿನ 16 ವರ್ಷಗಳ, ಅಂದರೆ ಪರ್ಯಾಯದಿಂದ ಪರ್ಯಾಯ ದವರೆಗಿನ “ಯತಿಯೊಬ್ಬರ ನಿಯತಿ’ದ ದರ್ಶನವನ್ನು ಸಮರ್ಥವಾಗಿ ಮಾಡಿಸುವಲ್ಲಿ ಛಾಯಾಚಿತ್ರಣದ ಕೌಶಲ
ಎದ್ದು ತೋರುತ್ತದೆ.

ಎ ಡೇ ವಿಥ್‌ ದ ಸೈಂಟ್‌: ದೆನ್‌ ಆ್ಯಂಡ್‌ ನೌ
ಲೇ.: ಆಸ್ಟ್ರೋಮೋಹನ್‌
ಪ್ರ.: ಭೂತರಾಜ ಪಬ್ಲಿಕೇಷನ್ಸ್‌ , ಹೇಮಾದ್ರಿ, ಡೋರ್‌ ನಂ. 1-1-99 ಬಿ (1), 1ನೇ ಮಹಡಿ, ಬಿಎಡ್‌ ಕಾಲೇಜು ರಸ್ತೆ, ಕುಂಜಿಬೆಟ್ಟು , ಉಡುಪಿ-576102 ಮೊಬೈಲ್‌: 9448104000
ಮೊದಲ ಮುದ್ರಣ: 2019 ಬೆಲೆ: ರೂ. 1000

ರಾಮ್

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.