ಬಿಡಿ ಕತೆಗಳೊಳಗೆ ಇಡಿಯಾದ ಭಾವ


Team Udayavani, Feb 24, 2019, 12:30 AM IST

book-s.jpg

ಜಯಶ್ರೀ ಕಾಸರವಳ್ಳಿಯವರ ಚಿತ್ರಗುಪ್ತನ ಸನ್ನಿಧಿಯಲ್ಲಿ  ಎಂಬ ಹೊಸ ಕಥಾಸಂಕಲನದಲ್ಲಿ ಒಟ್ಟು ಹತ್ತು ಕತೆಗಳಿವೆ. ಆರಂಭದಲ್ಲಿ ವಿಮರ್ಶಕ ಟಿ. ಪಿ. ಅಶೋಕ ಅವರ ಮುನ್ನುಡಿ ಇದೆ. ಅವರು ಇಲ್ಲಿನ ಕಥಾಕಸುಬಿನಲ್ಲಿರುವ ಪ್ರಯೋಗಶೀಲ ಗುಣವನ್ನು ಎತ್ತಿ ಹಿಡಿದಿದ್ದಾರೆ.

ಲೇಖಕಿಯ ಮಾತುಗಳಿವು: ನನ್ನ ಕಥಾ ಪಯಣ ಹಾಗೆ ನೋಡಿದರೆ ಅಷ್ಟೇನೂ ಸುಲಭದ್ದಲ್ಲ. ಬರೆಯುವ ಪ್ರಕ್ರಿಯೆಯಲ್ಲಿ ಮನಸ್ಸು ತ್ರಾಸಗೊಂಡು ಚಡಪಡಿಸುವುದೇ ಜಾಸ್ತಿ. ಕೂತು ಬರೆಯಲು ಆಲಸ್ಯ, ಮತ್ತೇನೋ ಹಿಂಜರಿಕೆ. ಕತೆ ಬರೆಯುತ್ತಿದ್ದ ಪ್ರಾರಂಭ ಕಾಲದಲ್ಲಿದ್ದ ಭಾವುಕತೆ, ಕತೆ ಬರೆಯುತ್ತ ಹೋದ ಹಾಗೆ ಮಾಗುತ್ತದೆಯೋ ಅಥವಾ ಮೊದಲಿನ ತೀವ್ರತೆಯನ್ನು ಕುಗ್ಗಿಸಿ, ಕಾಲವೇ ನಮ್ಮನ್ನು ಮಾಗಿಸುತ್ತದೆಯೋ ಗೊತ್ತಿಲ್ಲ. ಇತ್ತೀಚೆಗೆ ಬರೆಯುತ್ತಿದ್ದಂತೆ ನನ್ನನ್ನೇ ನಿಕಷಕ್ಕೊಡ್ಡಿಕೊಳ್ಳುವ ಸಂದರ್ಭಗಳೇ ಹೆಚ್ಚು. ಆದರೂ ಒಂದಿಷ್ಟಾದರೂ ಹಂಚಿಕೊಳ್ಳಲು ಸಾಧ್ಯವಾಗಿದೆಯೆಂಬ ಸಂತಸ, ಎಲ್ಲದರ ಮಿಳಿತ ಭಾವವೇ ಕಥಾಸಂಕಲನವಾಗಿ ಇದೀಗ ನಿಮ್ಮ ಮುಂದಿದೆ. ಬರೆದು ಮುಗಿದ ನಂತರ ಲೇಖಕ ಕೇವಲ ನೆಪಮಾತ್ರ. ಅದು ಸೇರಬೇಕಾಗಿದ್ದು ಓದುಗರಿಗೇ. ಆದ್ದರಿಂದ ಕೈಹಿಡಿದು ಲಾಲಿಸುವಿರೆಂಬ ಧೈರ್ಯ ಪ್ರಕಟಿಸುವುದಕ್ಕೆ ಇಂಬು ಕೊಟ್ಟಿದೆ. ನನ್ನನ್ನೂ ನಿಮ್ಮನ್ನೂ ಬೆಸೆಯುವ ಹೃದಯದ ತಂತು ಬಲ್ಲವರ್ಯಾರು? ಎನ್ನುವ ನುಡಿಯೊಡನೆ ಈ ಎಲ್ಲಾ ಕತೆಗಳನ್ನು ತಮ್ಮ ಮುಂದಿಡುತ್ತಿದ್ದೇನೆ.

ಚಿತ್ರಗುಪ್ತನ ಸನ್ನಿಧಿಯಲ್ಲಿ  (ಕಥಾ ಸಂಕಲನ)
ಲೇ.: ಜಯಶ್ರೀ ಕಾಸರವಳ್ಳಿ
ಪ್ರ.: ಅಂಕಿತ ಪುಸ್ತಕ, 53, ಶ್ಯಾಮ್‌ಸಿಂಗ್‌ ಕಾಂಪ್ಲೆಕ್ಸ್‌ , ಗಾಂಧಿಬಜಾರ್‌ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
ಫೋನ್‌: 080-26617100/26617755
ಮೊದಲ ಮುದ್ರಣ: 2018 ಬೆಲೆ: ರೂ. 130

ಸಾಹಿತ್ಯ ಚಳುವಳಿಗಳು
ಸಂ.: ಶ್ರೀಧರ ಹೆಗಡೆ ಭದ್ರನ್‌
ಪ್ರ.: ಅಭಿನವ ಪ್ರಕಾಶನ, 17/18-2, ಮೊದಲನೆಯ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
ಫೋನ್‌: 080-23505825
ಮೊದಲ ಮುದ್ರಣ: 2018 ಬೆಲೆ: ರೂ. 100

ಉಡುಪಿ-ಮಣಿಪಾಲ : ದೃಶ್ಯ ಕಾವ್ಯ
(ಛಾಯಾಕಥನ)
ಲೇ.: ಆಸ್ಟ್ರೋಮೋಹನ್‌
ಪ್ರ.: ಯೂನಿವರ್ಸಿಟಿ ಪ್ರಸ್‌, 
ಮಣಿಪಾಲ- 576104 
ಮೊಬೈಲ್‌: 9845243306
ಮೊದಲ ಮುದ್ರಣ: 2019 ಬೆಲೆ: ರೂ. 650 

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.