ಮನೆಗೊಂದು ಕೈತೋಟ


Team Udayavani, Apr 14, 2017, 3:50 AM IST

14-SAMPADA-6.jpg

ಮನೆಯ ಅಂಗಳದಲ್ಲೊಂದು ಪುಟ್ಟ ಕೈತೋಟ ಇದ್ದರೆ ಮನಸ್ಸಿಗೆ ಬಹಳ ಆನಂದ ನೀಡುತ್ತದೆ. ಮನೆಯ ಅಂಗಳದ ತೋಟದಲ್ಲಿ ನೆಟ್ಟ ಹೂ ಗಿಡಗಳು ಸಮೃದ್ಧವಾಗಿ ಬೆಳೆದು ಬಗೆ ಬಗೆಯ ಹೂಗಳಿಂದ ಕಂಗೊಳಿಸುವಂತೆ ಮಾಡಲು ಕೆಲವು ಸಲಹೆಗಳು:

.ಅಕ್ಕಿ ತೊಳೆದ ನೀರು, ತರಕಾರಿ ತೊಳೆದ ನೀರು, ಮಜ್ಜಿಗೆಯ ಪಾತ್ರೆ ತೊಳೆದ ನೀರನ್ನು ಗಿಡಗಳಿಗೆ ಹಾಕಿದರೆ ಗಿಡಗಳು ಸೊಂಪಾಗಿ ಬೆಳೆಯುತ್ತವೆ.
.ಗಿಡಗಳ ಉದುರಿದ ಎಲೆಗಳನ್ನು , ಹಣ್ಣೆಲೆಗಳನ್ನು ಪುನಃ ಅದೇ ಕುಂಡಗಳಲ್ಲಿ ಹಾಕುವುದರಿಂದ, ಅದು ಗೊಬ್ಬರವಾಗಲು ಸಹಾಯಕವಾಗುತ್ತದೆ.
.ಹೂಕುಂಡಗಳ ತಳದಲ್ಲಿ ಇರಿಸಿದ ಪ್ಲೇಟ್‌ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಬೆಳೆದು ವಿವಿಧ ರೋಗಗಳು ಹರಡುತ್ತವೆ.
.ಚಹಾ ಸೋಸಿದ ಬಳಿಕ ಚಹಾದ ಚರಟವನ್ನು ಗುಲಾಬಿ ಗಿಡಗಳು ತಳದಲ್ಲಿ ಹಾಕಿದರೆ, ಗುಲಾಬಿ ಗಿಡ ಸೊಂಪಾಗಿ ಬೆಳೆದು ಬೇಗನೇ ಹೂಬಿಡುತ್ತದೆ.
.ಪಾಟ್‌ಗಳಲ್ಲಿನ ಮಣ್ಣನ್ನು ಆಗಾಗ ಬದಲಿಸುತ್ತಿದ್ದರೆ ಹೂಗಿಡ ಗಳು ಚೆನ್ನಾಗಿ ಬೆಳೆಯುತ್ತವೆ. ಅಲ್ಲದೆ ಹೂಗಿಡಗಳನ್ನು ನೆಡುವಾಗ, ಪಾಟ್‌ನ ಕೆಳಗಡೆ ಕಾಫಿ ಫಿಲ್ಟರ್‌ ಇರಿಸಬೇಕು. ಇದರಿಂದ ಅಧಿಕ ನೀರು ಹರಿದುಹೋಗುತ್ತದೆ. ಆದರೆ ಮಣ್ಣು ಹರಿದು ಹೋಗುವುದಿಲ್ಲ.
.ಗುಲಾಬಿ ಗಿಡಗಳ ಅಡಿಯಲ್ಲಿ ಒಂದೆಲಗದ ಗಿಡ ನೆಟ್ಟರೆ ಔಷಧೀಯವಾಗಿಯೂ ಉಪಯುಕ್ತ. ಚಟ್ನಿ ತಂಬುಳಿಗಳಿಗಾಗಿ ಆಹಾರಖಾದ್ಯಗಳಿಗೂ ಬಳಸಬಹುದು. ಜೊತೆಗೆ ಒಂದೆಲಗ ನೆಟ್ಟರೆ ಕಳೆಯ ಗಿಡಗಳು ಬೆಳೆಯುವುದಿಲ್ಲ.
.ಬಿಳಿ ವಿನೆಗರ್‌ ಸ್ಪ್ರೆà ಮಾಡಿದರೆ ಗಾರ್ಡನ್‌ನಲ್ಲಿರುವ ಕಳೆಯ ಗಿಡಗಳನ್ನು ನಾಶಪಡಿಸಬಹುದು.

ಸ್ವಾತಿ
 

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.