ಮನೆಗೊಂದು ಕೈತೋಟ


Team Udayavani, Apr 14, 2017, 3:50 AM IST

14-SAMPADA-6.jpg

ಮನೆಯ ಅಂಗಳದಲ್ಲೊಂದು ಪುಟ್ಟ ಕೈತೋಟ ಇದ್ದರೆ ಮನಸ್ಸಿಗೆ ಬಹಳ ಆನಂದ ನೀಡುತ್ತದೆ. ಮನೆಯ ಅಂಗಳದ ತೋಟದಲ್ಲಿ ನೆಟ್ಟ ಹೂ ಗಿಡಗಳು ಸಮೃದ್ಧವಾಗಿ ಬೆಳೆದು ಬಗೆ ಬಗೆಯ ಹೂಗಳಿಂದ ಕಂಗೊಳಿಸುವಂತೆ ಮಾಡಲು ಕೆಲವು ಸಲಹೆಗಳು:

.ಅಕ್ಕಿ ತೊಳೆದ ನೀರು, ತರಕಾರಿ ತೊಳೆದ ನೀರು, ಮಜ್ಜಿಗೆಯ ಪಾತ್ರೆ ತೊಳೆದ ನೀರನ್ನು ಗಿಡಗಳಿಗೆ ಹಾಕಿದರೆ ಗಿಡಗಳು ಸೊಂಪಾಗಿ ಬೆಳೆಯುತ್ತವೆ.
.ಗಿಡಗಳ ಉದುರಿದ ಎಲೆಗಳನ್ನು , ಹಣ್ಣೆಲೆಗಳನ್ನು ಪುನಃ ಅದೇ ಕುಂಡಗಳಲ್ಲಿ ಹಾಕುವುದರಿಂದ, ಅದು ಗೊಬ್ಬರವಾಗಲು ಸಹಾಯಕವಾಗುತ್ತದೆ.
.ಹೂಕುಂಡಗಳ ತಳದಲ್ಲಿ ಇರಿಸಿದ ಪ್ಲೇಟ್‌ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಬೆಳೆದು ವಿವಿಧ ರೋಗಗಳು ಹರಡುತ್ತವೆ.
.ಚಹಾ ಸೋಸಿದ ಬಳಿಕ ಚಹಾದ ಚರಟವನ್ನು ಗುಲಾಬಿ ಗಿಡಗಳು ತಳದಲ್ಲಿ ಹಾಕಿದರೆ, ಗುಲಾಬಿ ಗಿಡ ಸೊಂಪಾಗಿ ಬೆಳೆದು ಬೇಗನೇ ಹೂಬಿಡುತ್ತದೆ.
.ಪಾಟ್‌ಗಳಲ್ಲಿನ ಮಣ್ಣನ್ನು ಆಗಾಗ ಬದಲಿಸುತ್ತಿದ್ದರೆ ಹೂಗಿಡ ಗಳು ಚೆನ್ನಾಗಿ ಬೆಳೆಯುತ್ತವೆ. ಅಲ್ಲದೆ ಹೂಗಿಡಗಳನ್ನು ನೆಡುವಾಗ, ಪಾಟ್‌ನ ಕೆಳಗಡೆ ಕಾಫಿ ಫಿಲ್ಟರ್‌ ಇರಿಸಬೇಕು. ಇದರಿಂದ ಅಧಿಕ ನೀರು ಹರಿದುಹೋಗುತ್ತದೆ. ಆದರೆ ಮಣ್ಣು ಹರಿದು ಹೋಗುವುದಿಲ್ಲ.
.ಗುಲಾಬಿ ಗಿಡಗಳ ಅಡಿಯಲ್ಲಿ ಒಂದೆಲಗದ ಗಿಡ ನೆಟ್ಟರೆ ಔಷಧೀಯವಾಗಿಯೂ ಉಪಯುಕ್ತ. ಚಟ್ನಿ ತಂಬುಳಿಗಳಿಗಾಗಿ ಆಹಾರಖಾದ್ಯಗಳಿಗೂ ಬಳಸಬಹುದು. ಜೊತೆಗೆ ಒಂದೆಲಗ ನೆಟ್ಟರೆ ಕಳೆಯ ಗಿಡಗಳು ಬೆಳೆಯುವುದಿಲ್ಲ.
.ಬಿಳಿ ವಿನೆಗರ್‌ ಸ್ಪ್ರೆà ಮಾಡಿದರೆ ಗಾರ್ಡನ್‌ನಲ್ಲಿರುವ ಕಳೆಯ ಗಿಡಗಳನ್ನು ನಾಶಪಡಿಸಬಹುದು.

ಸ್ವಾತಿ
 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

13

Guru Purnima Spcl: ತಾಯಿ ಜನ್ಮ ಕೊಟ್ಟಳು, ಗುರು ಪುನರ್ಜನ್ಮಕೊಟ್ಟರು!

Guru Purnima: ಅವರ ಜೀವನವೇ ನನಗೊಂದು ಸಂದೇಶ

Guru Purnima: ಅವರ ಜೀವನವೇ ನನಗೊಂದು ಸಂದೇಶ

Guru Purnima Spcl: ಅರಿವೆಂಬ ಗುರುವು ಗುರುವೆಂಬ ಅರಿವು

Guru Purnima Spcl: ಅರಿವೆಂಬ ಗುರುವು ಗುರುವೆಂಬ ಅರಿವು

Guru Purnima Spcl: ಅಮ್ಮ, ರಾಜ್‌, ವಿಷ್ಣು ನನ್ನ ಗುರುಗಳು!

Guru Purnima Spcl: ಅಮ್ಮ, ರಾಜ್‌, ವಿಷ್ಣು ನನ್ನ ಗುರುಗಳು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.