ಟಾಲಿವುಡ್‌ನ‌ಲ್ಲಿ ನಭಾ ನಟನೆ


Team Udayavani, Aug 11, 2019, 5:32 AM IST

Untitled-2d-1

ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ ವಜ್ರಕಾಯ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ಪರಿಚಯವಾದ ಚೆಲುವೆ ನಭಾ ನಟೇಶ್‌. ಮೊದಲ ಚಿತ್ರದಲ್ಲೇ ತನ್ನ ಬೋಲ್ಡ್‌ ಅಭಿನಯದ ಮೂಲಕ ಕನ್ನಡ ಸಿನಿಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾದ ನಭಾ ನಂತರ ಲೀ, ಸಾಹೇಬ ಚಿತ್ರಗಳಲ್ಲಿ ಕಾಣಿಸಿಕೊಂಡರು. ಅದಾದ ಬಳಿಕ ನಿಧಾನವಾಗಿ ತೆಲುಗಿನತ್ತ ಮುಖಮಾಡಿ ನಭಾನನ್ನು ದೋಚುಕುಂದುವಟೆ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿ ಪಡೆದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡದಿದ್ದರೂ, ನಭಾ ನಟನೆಗೆ ತೆಲುಗು ಪ್ರೇಕ್ಷಕರಿಂದ ಮತ್ತು ಚಿತ್ರರಂಗದಿಂದ ಮೆಚ್ಚುಗೆ ವ್ಯಕ್ತವಾಯಿತು.

ಇದಾದ ಬಳಿಕ ಪುರಿ ಜಗನ್ನಾಥ್‌ ನಿರ್ದೇಶನದ ಇಸ್ಮಾರ್ಟ್‌ ಶಂಕರ್‌ ಚಿತ್ರದಲ್ಲಿ ಕಾಣಿಸಿಕೊಂಡ ನಭಾಗೆ ಚಿತ್ರ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತು. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾದ ಇಸ್ಮಾರ್ಟ್‌ ಶಂಕರ್‌ ಚಿತ್ರ ತೆಲುಗು ಬಾಕ್ಸಾಫೀಸ್‌ನಲ್ಲಿ ಭಾರೀ ಸೌಂಡ್‌ ಮಾಡುತ್ತಿದ್ದು, ಚಿತ್ರದ ನಾಯಕಿ ನಭಾಗೂ ತೆಲುಗಿನಲ್ಲಿ ಸಾಕಷ್ಟು ಡಿಮ್ಯಾಂಡ್‌ ತಂದುಕೊಟ್ಟಿದೆ. ಇಸ್ಮಾರ್ಟ್‌ ಶಂಕರ್‌ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿರುವಂತೆಯೇ ನಭಾ ತೆಲುಗಿನ ಮತ್ತೂಂದು ಬಿಗ್‌ ಬಜೆಟ್‌ ಚಿತ್ರ ಡಿಸ್ಕೋ ರಾಜ ದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಡಿಸ್ಕೋ ರಾಜ ಚಿತ್ರದಲ್ಲಿ ನಟ ರವಿತೇಜಾ ಅವರಿಗೆ ನಾಯಕಿಯಾಗಿ ನಭಾ ಕಾಣಿಸಿಕೊಳ್ಳಲಿದ್ದು, ಇದೇ ಆಗಸ್ಟ್‌ ಮೊದಲವಾರದಿಂದ ಈ ಚಿತ್ರದ ಚಿತ್ರೀಕರಣ ಕೂಡ ಶುರುವಾಗಿದೆ. ಇದರ ನಡುವೆಯೇ ತೆಲುಗಿನಲ್ಲಿ ಪವನ್‌ ಕಲ್ಯಾಣ್‌ ಮತ್ತು ಗೋಪಿಚಂದ್‌ ಅವರ ಮುಂಬರುವ ಚಿತ್ರಗಳಲ್ಲಿ ಕೂಡ ನಭಾ ನಟೇಶ್‌ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಟಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿದ್ದು, ಅವುಗಳ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಇದರ ಜೊತೆಗೆ ತಮಿಳು ಚಿತ್ರರಂಗ ದಿಂದಲೂ ನಭಾಗೆ ಒಳ್ಳೆಯ ಆಫ‌ರ್ ಬರುತ್ತಿದ್ದು, ಅದರ ಬಗ್ಗೆಯೂ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಸಿಗಲಿದೆ.

ಒಟ್ಟಾರೆ ತೆಲುಗು ಮತ್ತು ತಮಿಳಿನಲ್ಲಿ ಅಲ್ಲಿನ ಸಿನಿಪ್ರಿಯರ ಮನಗೆದ್ದು ಮಿಂಚುತ್ತಿರುವ ನಾಯಕ ನಟಿಯರ ಸಾಲಿಗೆ ಈಗ ನಭಾ ನಟೇಶ್‌ ಹೆಸರು ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಮುಂದಿನ ದಿನಗಳಗಳಲ್ಲಿ ನಭಾ ನಟನೆಯ ಯಾನ ಇನ್ನಷ್ಟು ಯಶಸ್ವಿಯಾಗಲಿ ಅನ್ನೋದು ಸಿನಿಪ್ರಿಯರ ಹಾರೈಕೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.