ಗ್ಲ್ಯಾಮರ್‌ನಿಂದ ಹಾರರ್‌ ಕಡೆಗೆ ನೀತೂ ಪಯಣ


Team Udayavani, Mar 31, 2019, 6:02 AM IST

NEETU

ಇಲ್ಲಿಯವರೆಗೆ ಸುಮಾರು ಮೂವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಿರುವ ಕರಾವಳಿ ಚೆಲುವೆ ನೀತೂ ಶೆಟ್ಟಿ ಇದೇ ಮೊದಲ ಬಾರಿಗೆ ಪ್ರೇಕ್ಷಕರನ್ನು ಬೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೌದು,ಇಲ್ಲಿಯವರೆಗೆ ಕಾಲೇಜು ಹುಡುಗಿಯಾಗಿ,ಗೃಹಿಣಿಯಾಗಿ,ಪೊಲೀಸ್‌ ಆಫೀಸರ್‌ ಆಗಿ, ಗಯ್ನಾಳಿ ಹುಡುಗಿಯಾಗಿ ಹಲವು ಪಾತ್ರಗಳನ್ನು ಲೀಲಾಜಾಲವಾಗಿ ನಿರ್ವಹಿಸಿರುವ ನೀತೂ ಇದೇ ಮೊದಲ ಬಾರಿಗೆ ವಜ್ರಮುಖೀ ಚಿತ್ರದಲ್ಲಿ ದೆವ್ವದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕಳೆದ ಒಂದೆರಡು ವರ್ಷಗಳಿಂದ ತೆರೆಮೇಲೆ ಅಷ್ಟಾಗಿ ಎಲ್ಲೂ ಕಾಣಿಸಿಕೊಂಡಿರದ ನೀತೂ, ಇದೇ ಚಿತ್ರದ ತಯಾರಿಯಲ್ಲಿದ್ದು ಈ ಬಾರಿ ಹಾರರ್‌ ಲುಕ್‌ನಲ್ಲಿ ಡಿಫ‌ರೆಂಟ್‌ ಎಂಟ್ರಿಗೆ ರೆಡಿಯಾಗುತ್ತಿದ್ದಾರೆ.

ಈ ಬಗ್ಗೆ ಮಾತನಾಡುವ ನೀತೂ, ನಾನೊಬ್ಬ ಕಲಾವಿದೆಯಾಗುವ ಕನಸನ್ನಿಟ್ಟುಕೊಂಡು ಚಿತ್ರರಂಗಕ್ಕೆ ಬಂದವಳು. ಹಾಗಾಗಿ ಪ್ರತಿ ಚಿತ್ರದಲ್ಲೂ ಆದಷ್ಟು ಹೊಸಥರದ, ವಿಭಿನ್ನ ಪಾತ್ರಗಳು ಸಿಗಬಹುದಾ ಎಂದು ಬಯಸುತ್ತಿರುತ್ತೇನೆ. ಆದ್ರೆ ಕೆಲವೇ ಕೆಲವು ಚಿತ್ರಗಳಲ್ಲಿ ಮಾತ್ರ ನಾನು ಬಯಸುವಂಥ ಪಾತ್ರಗಳು ಸಿಗುತ್ತವೆ. ಅಂಥ ಪಾತ್ರಗಳು ಸಿಕ್ಕರೆ ಖುಷಿಯಿಂದ ಒಪ್ಪಿಕೊಂಡು ಮಾಡುತ್ತೇನೆ. ವಜ್ರಮುಖೀ ಚಿತ್ರದಲ್ಲಿ ಅಂಥದ್ದೇ ಒಂದು ಪಾತ್ರ ಸಿಕ್ಕಿದೆ. ಇಲ್ಲಿಯವರೆಗೆ ಸಿಕ್ಕ ಬಹುತೇಕ ಪಾತ್ರಗಳು ಗ್ಲಾಮರಸ್‌ ಲುಕ್‌ನಲ್ಲಿದ್ದವು. ಆದರೆ ಈ ಚಿತ್ರದಲ್ಲಿ ಮೊದಲ ಬಾರಿಗೆ ನನ್ನ ಪಾತ್ರ ಹಾರರ್‌ ಲುಕ್‌ನಲ್ಲಿದೆ. ನಾನು ಖುಷಿಯಿಂದ ಈ ಪಾತ್ರವನ್ನು ಮಾಡಿದ್ದೇನೆ. ನನಗೂ ಈ ಚಿತ್ರದ ಮೇಲೆ, ಪಾತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ ಎನ್ನುತ್ತಾರೆ.

ಒಟ್ಟಾರೆ ಇಲ್ಲಿಯವರೆಗೆ ತಮ್ಮ ಗ್ಲಾಮರಸ್‌ ಲುಕ್‌ನಿಂದ ಒಂದಷ್ಟು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ನೀತೂ, ಈಗ ಹೆದರಿಸಿ, ಬೆದರಿಸಿ ಮತ್ತೆ ನಿದ್ದೆ ಬಾರದಂತೆ ಮಾಡಲು ಹೊರಟಿದ್ದಾರೆ. ವಜ್ರಮುಖೀ ಗೆಟಪ್‌ನಲ್ಲಿ ನೀತೂ ಅವರನ್ನು ನೋಡಿ ಅದೆಷ್ಟು ಮಂದಿ ಬೆಚ್ಚಿ ಬೀಳಲಿದ್ದಾರೆ ಅನ್ನೋದು ಗೊತ್ತಾಗಬೇಕಾದರೆ ಚಿತ್ರ ತೆರೆಗೆ ಬರಬೇಕು.

ಅಂದಹಾಗೆ, ಕಳೆದ ಎರಡು ವರ್ಷಗಳಿಂದ ಒಂದಷ್ಟು ಚಿತ್ರಗಳ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ಬ್ಯುಸಿಯಾಗಿದ್ದ ನೀತೂ ಈ ವರ್ಷ ಆ ಚಿತ್ರಗಳ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಸದ್ಯ ವಜ್ರಮುಖೀ, 1888, ಹ್ಯಾಂಗೋವರ್‌, ತ್ಯಾಗು, ಐಸ್‌ಪೈಸ್‌, ಬೆಂಗಳೂರು ಮೆಟ್ರೋ ಹೀಗೆ ನೀತೂ ಅಭಿನಯದ ಒಂದಷ್ಟು ಚಿತ್ರಗಳು ಈ ವರ್ಷ ತೆರೆಗೆ ಬರಲು ಸಿದ್ಧತೆ ನಡೆಸುತ್ತಿದ್ದು, ಇಷ್ಟು ಚಿತ್ರಗಳಲ್ಲಿ ಯಾವ ಚಿತ್ರ ಮತ್ತೆ ನೀತೂ ಕೈ ಹಿಡಿಯಲಿದೆ ಅನ್ನೋದು ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day: ರಂಗದಿಂದಷ್ಟು ದೂರ…

World Theatre Day: ರಂಗದಿಂದಷ್ಟು ದೂರ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Girish Kasaravalli: ತೆರೆ ಸರಿಯುವ ಮುನ್ನ…!

Girish Kasaravalli: ತೆರೆ ಸರಿಯುವ ಮುನ್ನ…!

Holi celebration: ಹೋಳಿ ಎಂಬ ಬಣ್ಣದೋಕುಳಿ!

Holi celebration: ಹೋಳಿ ಎಂಬ ಬಣ್ಣದೋಕುಳಿ!

13

World Sparrow Day: ಮತ್ತೆ ಮನೆಗೆ ಮರಳಲಿ ಗುಬ್ಬಚ್ಚಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.