ವಿರಚಿತ ಪ್ರಸಂಗವು


Team Udayavani, Nov 25, 2018, 6:00 AM IST

d-1.jpg

ಸದ್ಯ ಕನ್ನಡ ಚಿತ್ರರಂಗದಲ್ಲಿ ಬಿಝಿಯಾಗಿರುವ ನಟಿ ಎಂದರೆ ಅದು ರಚಿತಾ ರಾಮ್‌. ಕೈ ತುಂಬಾ ಸಿನೆಮಾಗಳ ಮೂಲಕ ಸದ್ದು ಮಾಡುತ್ತಿರುವ ರಚಿತಾ ರಾಮ್‌ ಈಗ ಸಿಕ್ಕಾಪಟ್ಟೆ ಖುಷಿ ಮತ್ತು ನಿರೀಕ್ಷೆಯೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ, ಅವರು ನಟಿಸಿರುವ ಸಿನೆಮಾಗಳ ಬಿಡುಗಡೆ. ಹೌದು, ಡಿಸೆಂಬರ್‌ ಕೊನೆಯ ವಾರದಿಂದಲೇ ರಚಿತಾ ರಾಮ್‌ ನಾಯಕಿಯಾಗಿ ನಟಿಸಿರುವ ಮೂರು ಸಿನೆಮಾಗಳು ಒಂದರ ಹಿಂದೊಂದರಂತೆ ಬಿಡುಗಡೆಗೆ ಸಿದ್ಧವಾಗಿವೆ. ಹೀಗಿರುವಾಗ ಯಾವ ನಟಿ ತಾನೆ ಖುಷಿಯಾಗಿರಲ್ಲ ಹೇಳಿ? ರಚಿತಾ ನಟಿಸಿರುವ ಸೀತಾರಾಮ ಕಲ್ಯಾಣ, ನಟಸಾರ್ವಭೌಮ ಹಾಗೂ ಐ ಲವ್‌ ಯೂ ಚಿತ್ರಗಳು ಒಂದರ ಹಿಂದೊಂದರಂತೆ ತೆರೆಕಾಣಲಿವೆ. ಈಗಾಗಲೇ ಸೀತಾರಾಮ ಕಲ್ಯಾಣ ಹಾಗೂ ನಟಸಾರ್ವಭೌಮ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ಐ ಲವ್‌ ಯೂ ಕೊನೆಯ ಹಂತದಲ್ಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಮೂರು ಕೂಡ ದೊಡ್ಡ ಬಜೆಟ್‌ನ ಸಿನೆಮಾಗಳು. ಈ ಮೂರು ಸಿನೆಮಾಗಳಲ್ಲೂ ರಚಿತಾ ಅವರಿಗೆ ವಿಭಿನ್ನವಾದ ಪಾತ್ರ ಸಿಕ್ಕಿದೆಯಂತೆ. ನಿಖೀಲ್‌ ಕುಮಾರ್‌ ನಾಯಕರಾಗಿರುವ ಸೀತಾರಾಮ ಕಲ್ಯಾಣದಲ್ಲಿ ರಚಿತಾ ಪಾತ್ರ ಕಾಮಿಡಿ ಹಿನ್ನೆಲೆ ಯಲ್ಲಿ ಸಾಗಿದರೆ, ನಟಸಾರ್ವಭೌಮದಲ್ಲಿ ನಾಯಕ ಪ್ರೀತಿಯ ಹುಡುಗಿಯಾಗಿ ಕ್ಯೂಟ್‌ ಆಗಿ ಕಾಣಿಸಿಕೊಂಡಿ ದ್ದಾರಂತೆ. ಇನ್ನು, ಆರ್‌. ಚಂದ್ರು ನಿರ್ಮಾಣ, ನಿರ್ದೇಶನದ ಐ ಲವ್‌ ಯೂ ಸಿನೆಮಾದಲ್ಲಿ ಸಖತ್‌ ಬೋಲ್ಡ್‌ ಆಗಿರುವಂತಹ ನಾಯಕನಿಗೆ ಸರಿಸಮವಾದ ಪಾತ್ರ ಸಿಕ್ಕಿದೆ. ರಚಿತಾ ಕೂಡಾ ಈ ಪಾತ್ರದಿಂದ ಎಕ್ಸೆ„ಟ್‌ ಆಗಿದ್ದು, ಡೈಲಾಗ್‌ ಜೊತೆಗೆ ಸಖತ್‌ ಗ್ಲಾಮರಸ್‌ ಆಗಿಯೂ ಕಾಣಿಸಿಕೊಂಡಿ ದ್ದಾರೆ. ಈ ನಡುವೆಯೇ ರಚಿತಾ ನಾಯಕಿಪ್ರಧಾನ ಚಿತ್ರ ಏಪ್ರಿಲ್‌ನಲ್ಲಿ ನಟಿಸುತ್ತಿದ್ದಾರೆ. ಇದು ನೈಜ ಘಟನೆಯೊಂದನ್ನು ಆಧರಿಸಿದ ಕಥೆ. ಚಿತ್ರದಲ್ಲಿ ರಚಿತಾಗೆ ಅವರು ಏಪ್ರಿಲ್‌ ಡಿಸೋಜಾ ಎನ್ನುವ ಪಾತ್ರ. “”ಚಿತ್ರರಂಗಕ್ಕೆ ಬಂದು ಐದು ವರ್ಷ ಆಗಿದೆ. ಇದು ಆರನೆಯ ವರ್ಷ. ಖುಷಿಯ ವಿಚಾರವೆಂದರೆ, ಐದು ವರ್ಷದ ಹಿಂದೆ ಜರ್ನಿ ಆರಂಭಿಸಿದಾಗ ಹೇಗಿದ್ದೇನೋ ಇವತ್ತಿಗೂ ಅದೇ ರೀತಿ ಸಾಗಿದೆ. ಎಲ್ಲೂ ಡೌನ್‌ಫಾಲ್‌ ಆಗಿಲ್ಲ. ದೇವರ ಆಶೀರ್ವಾದ, ಜನರ ಪ್ರೀತಿ, ಮೀಡಿಯಾದವರ ಸಹಕಾರದಿಂದ ಇಷ್ಟು ವರ್ಷದ ಜರ್ನಿ ತುಂಬಾ ಚೆನ್ನಾಗಿ ನಡೆದುಕೊಂಡು ಬಂದಿದೆ”

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.